ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು


Team Udayavani, May 29, 2024, 12:53 PM IST

ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು

ದುಬೈ: ಅರಬ್‌ ಸಂಯುಕ್ತ ಸಂಸ್ಥಾನದ ಗಿನ್ನೆಸ್‌ ದಾಖಲೆಗಳ ನಗರ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ವಾಣಿಜ್ಯ ನಗರಿ ದುಬೈ ಮೇ 18ರಂದು ಇಂಡಿಯನ್‌ ಹೈಸ್ಕೂಲ್‌ ದುಬೈ ಶೇಖ್‌ ರಾಶೀದ್‌ ಆಡಿಟೋರಿಯಂನಲ್ಲಿ ಅನಿವಾಸಿ ಭಾರತೀಯ ಪ್ರೇಕ್ಷಕರ ನಗೆ ಸ್ಫೋಟಗೊಂಡು ಮರಳು ನಾಡಿನಲ್ಲಿ ಪ್ರತಿಧ್ವನಿಸಿದೆ.

“ಅಯ್ಯೋ ಸೋ ಮಿನಿ ಥಿಂಗ್ಸ್‌ ವಿತ್‌ ಶೃದ್ಧಾ ಜೈನ್‌ ಎ ಸ್ಟ್ಯಾಂಡ್‌ ಅಪ್‌ ಶೋ’ ನ ಪೋಸ್ಟರ್‌ ಎಲ್ಲರ ಮೊಬೈಲ್‌ನಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿತ್ತು. ಬಹು ದಿನಗಳಿಂದ ಕಾತರದಿಂದ ನಿರೀಕ್ಷೆಯಲ್ಲಿದ್ದ ಯುಎಇ ಜನತೆಗೆ ಮೇ 18ರ ಸಂಜೆ 7.30ಕ್ಕೆ ವೇದಿಕೆಯ ಮೇಲೆ ಅಯ್ಯೋ ಶೃದ್ಧಾ ಪ್ರತ್ಯಕ್ಷವಾದಂತೆ ಕಡು ಕೆಂಪು, ಕಪ್ಪು ವಸ್ತ್ರಧಾರಿಣಿಯ ಕೋಲಿ¾ಂಚು ಮೂಡಿಸಿದ ಅನುಭವ. ಪ್ರಾರಂಭದ ಕ್ಷಣದಿಂದ ಕೊನೆಯವರೆಗೂ ಶೃದ್ಧಾಳ ಅರ್ಥಪೂರ್ಣ ನವಿರಾದ ಹಾಸ್ಯ ಮಾಲೆ ಪಟಾಕಿಯಂತೆ ಸಿಡಿಯುತಿದ್ದಂತೆ ಪ್ರೇಕ್ಷಕರ ನಗೆ, ಚಪ್ಪಾಳೆ ಹರ್ಷೋದ್ಘಾರ ಕ್ಷಣಕ್ಷಣ ಮುಗಿಲು ಮುಟ್ಟಿದ್ದು ಶೇಕ್‌ ರಾಶೀದ್‌ ಆಡಿಟೋರಿಯಂನಲ್ಲಿ ಹಿಂದೆಂದೂ ನಾವು ನೋಡಿರಲಿಲ್ಲ.

ನಮ್ಮ ದಿನ ನಿತ್ಯ ಜೀವನದ ಅತ್ಯಂತ ಅಮೂಲ್ಯವಾದ ಅವಿಸ್ಮರಣೀಯ ಕ್ಷಣಗಳನ್ನು ಅರ್ಥಗರ್ಭಿತವಾಗಿ ಪ್ರೇಕ್ಷಕರ ಮುಂದೆ ಬಿಚ್ಚಿಟ್ಟಿದ್ದು ಹಾಸ್ಯ ಲೇಪನವಾಗಿಸಿ ಮುಟ್ಟಿಸುವಲ್ಲಿ ಅಯ್ಯೋ ಶ್ರದ್ಧಾ ಜನ ಮನಸೆಳೆದು ಒಂದು ಐತಿಹಾಸಿಕ ದಾಖಲೆಯನ್ನು ದುಬೈಯ ಪ್ರತಿಷ್ಠಿತ ವೇದಿಕೆಯಲ್ಲಿ ಸಾಕ್ಷೀಕರಿಸಿರುವುದು ಇದೇ ಪ್ರಥಮ.

ಬೆಂಗಳೂರಿನ ಲೈವ್‌ ಟ್ರೀ ಎಂಟರ್ಟೈನ್‌ ಮೆಂಟ್‌ನ ನಿರ್ದೇಶಕ ಶೀಕರ್‌ ಕೆ. ವಿ. ಮತ್ತು ಶರತ್‌ ವತ್ಸಾ ಆಯೋಜನೆಯಲ್ಲಿ ಪ್ಲಾಟಿನಂ ಟಿಕೆಟ್ಸ್‌ ಪ್ಲಾಟ್‌ ಫಾರಂನಲ್ಲಿ ಮುಂಗಡ ಬುಕ್ಕಿಂಗ್‌ನಲ್ಲಿ ಟಿಕೆಟ್‌ಗಳು ಪೂರ್ತಿಯಾಗಿ ಮಾರಾಟವಾಗಿ ಸಭಾಂಗಣ ಪೂರ್ತಿಯಾಗಿ ಭರ್ತಿಯಾಗಿದ್ದು ಒಂದು ಅಭೂತಪೂರ್ವ ಕಾರ್ಯಕ್ರಮಕ್ಕೆ ದುಬೈಯ ಶೇಖ್‌ ರಾಶೀದ್‌ ಆಡಿಟೋರಿಯಂ ಸಾಕ್ಷಿಯಾಯಿತು.

ವರದಿ: ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.