Desi Swara:ದುಬೈ-ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ


Team Udayavani, Feb 3, 2024, 10:35 AM IST

Desi Swara:ದುಬೈ-ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ದುಬೈ:ದುಬೈಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಆಶ್ರಯದಲ್ಲಿ ಜ.28ರಂದು ಇಲ್ಲಿನ ಜೆ.ಎಸ್‌.ಎಸ್‌. ಪ್ರೈವೆಟ್‌ ಸ್ಕೂಲ್‌ ದುಬೈಯಲ್ಲಿ ರಘು ಭಟ್‌ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದೇವರ ಕಲಶ ಪ್ರತಿಷ್ಠಾಪನೆಯೊಂದಿಗೆ ವಿಧಿವಿಧಾನಗಳೊಂದಿಗೆ ನೆರವೇರಿತು.

ಭಕ್ತರ ಪರವಾಗಿ ಮಹೇಶ್‌ ಅಮೀನ್‌ ಮತ್ತು ಸ್ನೇಹಾ ಮಹೇಶ್‌, ಸಮಿತಿಯ ಪರವಾಗಿ ವಾಸು ಶೆಟ್ಟಿ ಹಾಗೂ ಸೀಮ ವಾಸು ಶೆಟ್ಟಿ ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯದಲ್ಲಿ ಭಾಗಿಯಾದರು. ಮೊಗವೀರ್ಸ್‌ ಭಜನ ತಂಡ ಯು.ಎ.ಇ. ಮತ್ತು ಶ್ರೀ ರಾಜಾರಾಜೇಶ್ವರಿ ಭಜನ ತಂಡ ದುಬೈ ಇವರು ಭಜನ ಸೇವೆಯನ್ನು ನಡೆಸಿಕೊಟ್ಟರು. ವರಮಹಾಲಕ್ಷ್ಮೀ ಸಮಿತಿಯ ಸುಮಂಗಲೆಯರು ದೀಪಾ ಭಜನ ನೃತ್ಯ ಸೇವೆಯನ್ನು ಸಲ್ಲಿಸಿದರು.

ಸುವರ್ಣ ಸತೀಶ್‌ ಅವರ ನಾಯಕತ್ವದಲ್ಲಿ ಸುಮಂಗಲೆಯರು ವಿವಿಧ ವಿಭಾಗಗಳಲ್ಲಿ ತಮ್ಮ ಸೇವೆಯನ್ನು ನೀಡಿದರು. ಮಹಾಮಂಗಳಾರತಿ ಸಮಯದಲ್ಲಿ ಶಂಖನಾದ ತಂಡದ 14 ಮಂದಿ ಸದಸ್ಯರು ಬಾಲಕೃಷ್ಣ ಸಾಲಿಯಾನ್‌ ನೇತೃತ್ವದಲ್ಲಿ ಶಂಖನಾದ ಸೇವೆಯನ್ನು ಸಲ್ಲಿಸಿದರು. ಸುಮಂಗಲಿ ಪೂಜೆ, ಬ್ರಾಹ್ಮಣ ಆರಾಧನೆ ಅನಂತರ ಭಕ್ತರು ತೀರ್ಥ ಪ್ರಸಾದ ಮತ್ತು ಮಹಾ ಪ್ರಸಾದ ಸ್ವೀಕರಿಸಿದವರು. ಅರಬ್‌ ಸಂಯುಕ್ತ ಸಂಸ್ಥಾನದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.

ಪೂಜಾ ಕಾರ್ಯಕ್ಕೆ ಸಹಾಯ ಹಸ್ತ ದೇಣಿಗೆಯನ್ನು ನೀಡಿರುವ ದಾನಿಗಳು, ಭಜನ ತಂಡದವರನ್ನು ಹಾಗೂ ಆಕರ್ಷಕ ಪೂಜಾ ಮಂಟಪ ಅಲಂಕಾರವನ್ನು ಮಾಡಿದ ರಾಜೇಶ್‌ ಕುತ್ತಾರ್‌ ತಂಡದವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಲ್ಲಿ ಶಾಂತಾರಾಂ ಆಚಾರ್‌, ಬಿ. ಕೆ. ಗಣೇಶ್‌ ರೈ, ಸತೀಶ್‌ ಪೂಜಾರಿ, ವಿಶ್ವನಾಥ ಶೆಟ್ಟಿ, ಬಾಲ ಕೃಷ್ಣ ಸಾಲಿಯಾನ್‌, ಜೀವನ್‌ ಕುಕ್ಯಾನ್‌, ವಾಸು ಶೆಟ್ಟಿ, ಪದ್ಮರಾಜ್‌ ಎಕ್ಕಾರ್‌, ಧನಂಜಯ್‌ ಶೆಟ್ಟಿಗಾರ್‌, ಸಂದೇಶ್‌ ಜೈನ್‌, ಸುದರ್ಶನ್‌ ಹೆಗ್ಡೆ, ದಿನೇಶ್‌, ಸುಗಂಧರಾಜ್‌ ಬೇಕಲ್‌, ರಮೇಶ್‌, ದೀಪಾ ಜಗನ್ನಾಥ್‌ ಮತ್ತು ಜಸ್ವಿ ವಿವೇಕ್‌ ಇವರುಗಳ ಬಹುದಿನದ ಪೂರ್ವ ತಯಾರಿಯೊಂದಿಗೆ ಪೂಜಾ ಕಾರ್ಯಕ್ರಮವು ಸಾಂಗವಾಗಿ ನೆರವೇರಿತು. ದುಬೈಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಧಾರ್ಮಿಕ ಶ್ರದ್ಧೆ ಹಾಗೂ ಭಕ್ತಿ ಭಾವನೆಗಳಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಾಕ್ಷಿಯಾಯಿತು.

ವರದಿ: ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.