Desi Swara: ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ
ಪ್ರತಿಯೊಬ್ಬ ಕನ್ನಡಿಗರಿಗೂ ಹೆಮ್ಮೆಯ ಸಂಗತಿ
Team Udayavani, Nov 18, 2023, 2:25 PM IST
ಲ್ಯಾಂಬೆತ್:ವಿದೇಶ ಪ್ರವಾಸದಲ್ಲಿದ್ದ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಲಂಡನ್ನಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರ ಪ್ರತಿಮೆಗೆ ಇತ್ತೀಚೆಗೆ ಭೇಟಿ ನೀಡಿ ಗೌರವ ಸಮರ್ಪಿಸಿದರು.
ಲಂಡನ್ನ ಲ್ಯಾಂಬೆತ್ ಬರೋನ ಡಾ| ನೀರಜ್ ಪಾಟೀಲ್ ಅವರು ಸ್ವಾಗತಿಸಿದರು. ಖಾದರ್ ಅವರು ಪ್ರತಿಮೆ ವಿಭೂತಿ ಹಚ್ಚಿ ಗೌರವ ಸಲ್ಲಿಸಿದರು.
ಲ್ಯಾಂಬೆತ್ನ ಬಸವೇಶ್ವರ ಫೌಂಡೇಶನ್ನ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಬ್ರಿಟಿಷ್ ಭಾರತೀಯರ ಹಾಗೂ ಕನ್ನಡ ಸಂಘದ ಸದಸ್ಯರು, ಇಂಡಿಯನ್ ಒವರ್ಸೀಸ್ ಕಾಂಗ್ರೆಸ್ನ ಅಜಿತ್ ಮುತ್ಯಾಯಿಲ್ ಉಪಸ್ಥಿತರಿದ್ದರು.
ಬ್ರಿಟಿಶ್ ಪಾರ್ಲಿಮೆಂಟ್ನ ಎದುರುಗಡೆ ಕನ್ನಡದ ಹಿರಿಮೆ ಬಸವೇಶ್ವರರ ಪ್ರತಿಮೆಯನ್ನು ನೋಡುವುದು ಪ್ರತಿಯೊಬ್ಬ ಕನ್ನಡಿಗರಿಗೂ ಹೆಮ್ಮೆಯ ಸಂಗತಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !