Desi Swara: ದೋಹಾ-ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆ ಬಿಡುಗಡೆ


Team Udayavani, Jan 27, 2024, 11:40 AM IST

Desi Swara: ದೋಹಾ-ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆ ಬಿಡುಗಡೆ

ಕತಾರ್‌:ಇಲ್ಲಿನ ಭಾರತೀಯ ರಾಯಭಾರ ಕಚೇರಿಯು ತನ್ನ ಅಧೀನದಲ್ಲಿರುವ ಇಂಡಿಯನ್‌ ಸ್ಫೋರ್ಟ್ಸ್ ಸೆಂಟರ್‌ನ ಸಹಯೋಗದೊಂದಿಗೆ ಪ್ರತಿಷ್ಠಿತ ಎಎಫ್ ಸಿ ಪಂದ್ಯವನ್ನು ಆಡಲು ಇತ್ತೀಚೆಗೆ ಕತಾರ್‌ಗೆ ಆಗಮಿಸಿರುವ ಭಾರತೀಯ
ಫುಟ್‌ಬಾಲ್‌ ತಂಡಕ್ಕೆ ಭವ್ಯವಾದ ಸ್ವಾಗತವನ್ನು ಕೋರಿತು. ಈ ವೇಳೆ ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್‌, ಕಚೇರಿಯ ಅಧಿಕಾರಿಗಳು, ಅಪೆಕ್ಸ್‌ ಬಾಡಿ ಸಮುದಾಯದ ಮುಖಂಡರು ಮತ್ತು ಭಾರತೀಯ ಮೂಲದ ಆಯ್ದ ಗಣ್ಯರು ಸ್ವಾಗತದಲ್ಲಿ ಉಪಸ್ಥಿತರಿದ್ದರು.

ಈ ಸ್ವಾಗತ ಕಾರ್ಯಕ್ರಮದ ಸಂದರ್ಭದಲ್ಲಿ ಭಾರತೀಯ ಫುಟ್‌ಬಾಲ್‌ನ ದಂತಕಥೆ ಮಿಡ್‌ಫೀಲ್ಡರ್‌- ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆಯನ್ನು ಭಾರತೀಯ ಫುಟ್‌ಬಾಲ್‌ ತಂಡದ ನಾಯಕ ಸುನಿಲ್‌ ಚೆಟ್ರಿ, ಭಾರತೀಯ ಫುಟ್‌ಬಾಲ್‌ ತಂಡದ ಮುಖ್ಯ ಕೋಚ್‌ ಇಗೊರ್‌ಸ್ಟಿಮ್ಯಾಕ್‌, ಡಿಸಿಎಂ ಸಂದೀಪ್‌ ಕುಮಾರ್‌, ಭಾರತದ ರಾಯಭಾರಿ ಕಚೇರಿ ಸಚಿನ್‌ ಅವರು ಸೇರಿ ಬಿಡುಗಡೆ ಮಾಡಿದರು.

ಭಾರತದ ಪ್ರಥಮ ರಾಯಭಾರಿ ಕಚೇರಿಯ ಸಂಖ್‌ಪಾಲ್‌, ಭಾರತೀಯ ಕ್ರೀಡಾ ಕೇಂದ್ರದ ಅಧ್ಯಕ್ಷ ಅಬ್ದುಲ್‌ ರೆಹೆಮಾನ್‌, ಭಾರತೀಯ ಕ್ರೀಡಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿಹಾದ್‌ ಅಲಿ, ಕರ್ನಾಟಕ ಸಂಘ ಕತಾರ್‌ಅಧ್ಯಕ್ಷ ಮಹೇಶ್‌ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಜೀವನಚರಿತ್ರೆಯ ಲೇಖಕಿ ಸುಮಾ ಮಹೇಶ್‌ ಗೌಡ ಅವರು ಕತಾರ್‌ನಲ್ಲಿ ಪ್ರಸಿದ್ಧ ಸಮುದಾಯದ ನಾಯಕರಾಗಿದ್ದಾರೆ ಮತ್ತು ಪ್ರಸ್ತುತ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಮುಖ್ಯಸ್ಥರಾಗಿದ್ದಾರೆ. ಅವರು ಪ್ರಸಿದ್ಧ ಮಿಡ್‌ಫಿàಲ್ಡರ್‌ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ದ್ವಿತೀಯ ಪುತ್ರಿ.

ಪುಸ್ತಕದ ಬಿಡುಗಡೆಯ ಅನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಮಾ ಮಹೇಶ್‌ ಗೌಡ ಅವರು ಪುಸ್ತಕ ಬಿಡುಗಡೆ ಮಾಡಲು ಉಪಕ್ರಮ ಮತ್ತು ಬೆಂಬಲಕ್ಕಾಗಿ ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್‌ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಹಾಗೂ ಪುಸ್ತಕದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತೀಯ ಕ್ರೀಡಾ ಕೇಂದ್ರ ಮತ್ತು ಇ.ಪಿ.ಅಬ್ದುಲ್‌ ರೆಹಮಾನ್‌ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಸ್ವಾಗತ ಸಮಾರಂಭದಲ್ಲಿ ಬ್ಲೂ ಟೈಗರ್ಸ್‌ ತಂಡವು ಭಾರತೀಯ ಕ್ರೀಡಾ ಕೇಂದ್ರದ ಅಧ್ಯಕ್ಷರಾದ ಇ.ಪಿ. ಅಬ್ದುಲ್‌ ರೆಹಮಾನ್‌ ಅವರೊಂದಿಗೆ ವೇದಿಕೆಯಲ್ಲಿದ್ದ ರಾಯಭಾರ ಕಚೇರಿಯ ಅಧಿಕಾರಿಗಳು ಹಾಗೂ ಗೌರವಾನ್ವಿತ ಅತಿಥಿ ವಿಪುಲ್‌ ಅವರಿಗೆ ಭಾರತೀಯ ಫುಟ್‌ಬಾಲ್‌ ಜೆರ್ಸಿಗಳನ್ನು ನೀಡಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.