Qatar: ಕತಾರ್ ಗೆ ರಾಯಭಾರಿ ಭೇಟಿ
Team Udayavani, Sep 23, 2023, 2:30 PM IST
ಕತಾರ್: ಕತಾರ್ ದೇಶಕ್ಕೆ ಆಗಮಿಸಿದ ಭಾರತದ ನೂತನ ರಾಯಭಾರಿಗಳಾದ ವಿಫುಲ್ ಅವರನ್ನು ಆ.4ರಂದು ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ನ ಆಡಳಿತ ಮಂಡಳಿಯ ನಿಯೋಗವು ಭೇಟಿಯಾಗಿ ಸಂಘವು ಕತಾರ್ನಲ್ಲಿ ಕೈಗೊಂಡ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.
ಇದನ್ನೂ ಓದಿ:iPhone 15ಗಾಗಿ ಮೊಬೈಲ್ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!
ಜತೆಗೆ ಮುಂಬರುವ ದಿನಗಳಲ್ಲಿ ಸಂಘದ ಕಾರ್ಯಕ್ರಮಗಳ ಬಗ್ಗೆ ಭಾರತೀಯ ರಾಯಭಾರಿಗಳಿಗೆ ವಿವರಿಸಿದರು. ಅವರು ಸಂಘಕ್ಕೆ ಶುಭ ಹಾರೈಸಿದರು.
ನಿಯೋಗದ ನಾಯಕತ್ವವನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಎ.ಪಿ. ಮಣಿಕಂಠ ಅವರು ವಹಿಸದ್ದರು. ಅವರೊಂದಿಗೆ ಸಂಘದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಟಾಗಿಲು ಮತ್ತು ಆಡಳಿತ ಮಂಡಳಿಯ ಎಲ್ಲ ಸದಸ್ಯರು ಹಾಗೂ ಭಾರತೀಯ ಧೂತವಾಸ ಕಚೇರಿಯ ಪ್ರಥಮ ಕಾರ್ಯದರ್ಶಿಸಚಿನ್ ಶಂಕಪಾಲ್ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ