ಯುಎಇ ಬ್ರಾಹ್ಮಣ ಸಮಾಜ: ಡಾ| ಪ್ರಭಾಕರ ಜೋಶಿಯವರಿಗೆ ಸಮ್ಮಾನ


Team Udayavani, Dec 2, 2023, 10:15 AM IST

ಯುಎಇ ಬ್ರಾಹ್ಮಣ ಸಮಾಜ: ಡಾ| ಪ್ರಭಾಕರ ಜೋಶಿಯವರಿಗೆ ಸಮ್ಮಾನ

ದುಬೈ: ಇಲ್ಲಿನ ಯುಎಇ ಬ್ರಾಹ್ಮಣ ಸಮಾಜದ ವಿಂಶತಿ ವರ್ಷದ 14ನೇ ಕಾರ್ಯಕ್ರಮದಲ್ಲಿ ಪ್ರಥಮ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಅಧ್ಯಕ್ಷ, ಹಿರಿಯ ಯಕ್ಷಗಾನ ಕಲಾವಿದ, ವಾಗ್ಮಿ, ನಿವೃತ್ತ ಪ್ರಾಚಾರ್ಯ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸðತ ಡಾ| ಎಂ. ಪ್ರಭಾಕರ ಜೋಶಿ ಹಾಗೂ ಧರ್ಮಪತ್ನಿ ಸುಚೇತಾ ಜೋಶಿಯವರನ್ನು ಇತ್ತೀಚಿಗೆ ದುಬೈಯಲ್ಲಿ “ಜೋಶಿಯವರ ಜತೆ’ಯಲ್ಲಿ ಎನ್ನುವ ವಿಶಿಷ್ಟ ಕಾರ್ಯಕ್ರಮದ ಮೂಲಕ ಅಭಿನಂದಿಸಿ ಸಮ್ಮಾನಿಸಲಾಯಿತು.

ಸಮಾರಂಭದಲ್ಲಿ ಸಮಾಜದ ಗೌರವ ಅಧ್ಯಕ್ಷ ಪುತ್ತಿಗೆ ವಾಸುದೇವ ಭಟ್‌, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆಯ ಅಧ್ಯಕ್ಷ ವಕ್ವಾಡಿ ಪ್ರವೀಣ್‌ ಶೆಟ್ಟಿ, ಸಮಾಜದ ಸಂಚಾಲಕರುಗಳಾದ ಸುಧಾಕರ ರಾವ್‌ ಪೇಜಾವರ ಹಾಗೂ ಕೃಷ್ಣಪ್ರಸಾದ್‌ ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವೇಶ್ವರ ಅಡಿಗ ಅವರು ಜೋಶಿಯವರ ಸಾಧನೆಯನ್ನು ವಿಶಿಷ್ಟವಾಗಿ ಗಾನ ನಮನದ ಜತೆಯಲ್ಲಿ ವಿವರಿಸಿದರು.

ಇದೇ ಸಂದರ್ಭದಲ್ಲಿ, ಕಳೆದ ಮೂರು ದಶಕಗಳಿಂದ ಇಲ್ಲಿ ತೆಂಕುತಿಟ್ಟಿನ ಯಕ್ಷಗಾನ ಅಭಿಯಾನದಲ್ಲಿ ಸದಾ ಸಕ್ರಿಯವಾಗಿರುವ ಯಕ್ಷಮಿತ್ರರು ಹಾಗೂ ದುಬೈ ಯಕ್ಷಗಾನ ಕೇಂದ್ರ ಕೂಡ ತಮ್ಮ ಗೌರವ ಪುರಸ್ಕಾರ ಸಲ್ಲಿಸಿದರು.

“ಯಕ್ಷಗಾನ ಅರ್ಥಗಾರಿಕೆಯಲ್ಲಿ ಪಾತ್ರ ಕಲ್ಪನೆ’ ಎಂಬ ವಿಷಯದ ಕುರಿತು ಮಾತನಾಡಿದ ಡಾ| ಜೋಶಿಯವರು ವಿಶೇಷತವಾಗಿ ತಾಳಮದ್ದಳೆ ಅರ್ಥದಾರಿಕೆಯಲ್ಲಿ ವೇಷ ಭೂಷಣ, ನಾಟ್ಯವಿಲ್ಲದೆ ಪಾತ್ರಕ್ಕೆ ಹೇಗೆ ಜೀವತುಂಬಬಹುದು ಎನ್ನುವ ವಿಚಾರದಲ್ಲಿ ಸುದೀರ್ಘ‌ವಾಗಿ ಉದಾಹರಣೆಯ ಮೂಲಕ ತಿಳಿಸಿದರು. ಹಲವು ರೀತಿಯ ಪಾತ್ರವನ್ನು ಸೂಚಿಸಿ, ಕಥೆಯ ನಡೆ, ಪರಕಾಯ ಪ್ರವೇಶ, ಪಾತ್ರದಲ್ಲಿ ತನ್ನನು ತಾನು ಹೇಗೆ ತೊಡಗಿಸಿಕೊಳ್ಳಬಹುದು ಎನ್ನುವುದನ್ನು ಅರ್ಥಪೂರ್ಣವಾಗಿ ವಿವರಿಸಿದರು. ಕೊನೆಯಲ್ಲಿ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಹಲವು ಸ್ಥಳೀಯ ಯಕ್ಷಗಾನ ಕಲಾವಿದರು, ಆಸಕ್ತರು, ಪೋಷಕರು , ಅಭಿಮಾನಿಗಳು ಭಾಗವಹಿಸಿದ್ದು ಇದೊಂದು ಮೌಲ್ವಿಕ ಕಾರ್ಯಕ್ರಮವಾಗಿತ್ತು.

ವರದಿ: ಕೃಷ್ಣ ಪ್ರಸಾದ್‌ ರಾವ್‌, ದುಬೈ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.