ಜಿಲ್ಲಾಧಿಕಾರಿ ಕಾರ್ಯ ಪ್ರೇರಣೆ-ಯುಪಿಎಸ್‌ಸಿಯಲ್ಲಿ ಸಾಧನೆ


Team Udayavani, Apr 8, 2019, 11:30 AM IST

8-April-6

ಬಳ್ಳಾರಿ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳ್ಳಾರಿಯ ಬಿ.ವಿ. ಆಶ್ವೀಜಾ ಅವರಿಗೆ ಪೋಷಕರಾದ ವೆಂಕಟರಮಣ, ಸುಮಾ ಸಿಹಿ ತಿನಿಸಿದರು.

ಬಳ್ಳಾರಿ: ಜಿಲ್ಲಾಧಿಕಾರಿಯೊಬ್ಬರು ಬಡವರಿಗೆ ಸೂರು ಕಲ್ಪಿಸಿದ್ದನ್ನು ಕಂಡು ನಾನೂ ಜಿಲ್ಲಾಧಿಕಾರಿ ಯಾಗಬೇಕೆಂಬ ಆಸೆ ಆಗಲೇ ಚಿಗುರೊಡೆದಿತ್ತು. ಅದೇ ನನಗೆ ಪ್ರೇರಣೆಯಾಗಿದ್ದು, ಇದೀಗ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಲು ಸಾಧ್ಯವಾಗಿದೆ. ಇದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 423ನೇ ರ್‍ಯಾಂಕ್‌ ಪಡೆದ ಬಳ್ಳಾರಿಯ ಬಿ.ವಿ.ಆಶ್ವೀಜಾ ಅವರ ಸಾಧನೆಯ ಮಾತು.

ತಾಲೂಕಿನ ಸಂಗನಕಲ್ಲು ನಿವಾಸಿಗಳಾದ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ವೆಂಕಟರಮಣಪ್ಪ ಮತ್ತು ಸುಮಾ ದಂಪತಿ ಮಗಳಾದ ಬಿ.ವಿ. ಆಶ್ವೀಜಾ ಅವರು ಕೆಲ ವರ್ಷಗಳ ಹಿಂದೆ ತಂದೆಯೊಂದಿಗೆ ನಗರದ ಹೊರವಲಯದಲ್ಲಿರುವ ಗುಡಾರ ನಗರಕ್ಕೆ ಭೇಟಿ ನೀಡಿದ್ದರು. ಆಗ ಅಂದಿನ ಡಿಸಿ ಆಗಿದ್ದ ಜಾವೇದ್‌ ಅಕ್ತರ್‌ ಅವರು ಗುಡಾರ ನಗರ ನಿವಾಸಿಗಳಿಗೆ 200 ಮನೆಗಳನ್ನು ನಿರ್ಮಿಸಿದ್ದರಂತೆ.

ಅವರ ಕಾರ್ಯವನ್ನು ಕಂಡು ಪ್ರೇರಣೆಗೊಂಡಿದ್ದ ಆಶ್ವೀಜಾ ಅವರಿಗೆ ತಾವು ಸಹ ಡಿಸಿ ಆಗಬೇಕೆಂಬ ಆಸೆ ಚಿಗುರೊಡೆಯಿತು. ಸಿವಿಲ್‌ ಸರ್ವಿಸ್‌ ಪರೀಕ್ಷೆ ಬರೆಯಲು ಅಂದಿನಿಂದಲೇ ಓದಿನ ಬಗ್ಗೆ ಹೆಚ್ಚಿನ ಗಮನ ಹರಿಸಿದ ಆಶ್ವೀಜಾ, ಬಳ್ಳಾರಿಯಲ್ಲಿ ಪಿಯುಸಿವರೆಗೆ
ವ್ಯಾಸಂಗ ಮಾಡಿದರು. ಬಳಿಕ 2014-15ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಟೆಲಿಕಮ್ಯುನಿಕೇಷನ್‌ ಇಂಜಿನಿಯರಿಂಗ್‌ ಪದವಿ ಮುಗಿಸಿದರು. ನಂತರ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸಲು
ಹೈದ್ರಾಬಾದ್‌ನಲ್ಲಿ ಖಾಸಗಿ ಕೋಚಿಂಗ್‌ ಸೆಂಟರ್‌ ಸೇರಿ ತರಬೇತಿ ಪಡೆದರು. 2 ಬಾರಿ ಯುಪಿಎಸ್‌ಪಿ ಪರೀಕ್ಷೆ ಬರೆದರೂ ವಿಫಲವಾಗಿದ್ದು, ಸತತ ಪ್ರಯತ್ನದೊಂದಿಗೆ 3ನೇ ಬಾರಿಗೆ ಪುನಃ ಪರೀಕ್ಷೆ ಎದುರಿಸಿ ರಾಷ್ಟ್ರಕ್ಕೆ 423ನೇ ರ್‍ಯಾಂಕ್‌, ರಾಜ್ಯಕ್ಕೆ 14ನೇ ರ್‍ಯಾಂಕ್‌ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯುಪಿಎಸ್‌ಸಿ ಪರೀಕ್ಷೆಯಲ್ಲಿ 423ನೇ ರ್‍ಯಾಂಕ್‌ನಲ್ಲಿ ತೇರ್ಗಡೆಯಾಗಿರುವುದು ಖುಷಿ ನೀಡಿದೆ. ಸತತ ನಾಲ್ಕು ವರ್ಷಗಳ ಶ್ರಮಕ್ಕೆ ಫಲ ದೊರೆತಂತಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಯೊಬ್ಬರು ಇಲ್ಲಿನ ಗುಡಾರನಗರದಲ್ಲಿ ಬಡ ಜನರಿಗೆ 200 ಮನೆಗಳು ನಿರ್ಮಿಸಿಕೊಟ್ಟಿರುವುದೇ ನನಗೆ ಪ್ರೇರಣೆಯಾಗಿದ್ದು, ಅಂದಿನಿಂದಲೇ ನನ್ನಲ್ಲಿ ಐಎಎಸ್‌ ಆಗಬೇಕೆಂಬ ಆಸೆ ಚಿಗುರೊಡೆಯಿತು. ಅದಕ್ಕೆ ಪೂರಕವಾಗಿ ತಯಾರಿ ನಡೆಸಿ ಕಳೆದ ವರ್ಷ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದು, ಯಶಸ್ವಿಯಾಗುವಲ್ಲಿ ಸಾಧ್ಯವಾಯಿತು.
ಬಿ.ವಿ.ಆಶ್ವೀಜಾ,
ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿನಿ

„ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.