ಸ್ವಯಂ ಸೀಲ್‌ಡೌನ್‌ಗೆ ಮುಂದಾದ ಸ್ಥಳೀಯರು


Team Udayavani, May 15, 2021, 9:17 PM IST

14-kst-1a

ಕುಷ್ಟಗಿ: ಕೊರೊನಾ ಸೋಂಕಿನ ಸರಪಳಿ ಕತ್ತರಿಸಲು, ಪಟ್ಟಣ ಸೀಲ್‌ಡೌನ್‌ಗೆ ತಾಲೂಕಾಡಳಿತ ಮೀನಮೇಷ ಮಾಡಿದ ಹಿನ್ನೆಲೆಯಲ್ಲಿ ಮೂರು ವಾರ್ಡ್‌ಗಳ ವ್ಯಾಪ್ತಿಯ ತೆಗ್ಗಿನ ಓಣಿಯ ಸ್ಥಳೀಯರೇ ಸೀಲ್‌ಡೌನ್‌ ಮಾಡಲು ಮುಂದಾಗಿದ್ದಾರೆ.

ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಿದ್ದು, ನಿತ್ಯ ಸಾವಿನ ಪ್ರಕರಣಗಳ ಭಯ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಕುಷ್ಟಗಿ ಪಟ್ಟಣ ಸಂಪೂರ್ಣ ಸೀಲ್‌ಡೌನ್‌ ಪುರಸಭೆ ಒಮ್ಮತಾಭಿಪ್ರಾಯಕ್ಕೆ ಪುರಸಭೆ ಸದಸ್ಯರಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕುಷ್ಟಗಿ ಪಟ್ಟಣ ಸೀಲ್‌ಡೌನ್‌ ಜಿಲ್ಲಾ ಧಿಕಾರಿಗಳು ಕ್ರಮವಹಿಸಬೇಕಿರುವ ಹಿನ್ನೆಲೆಯಲ್ಲಿ ಕುಷ್ಟಗಿ ತಹಶೀಲ್ದಾರ್‌ ಜಿಲ್ಲಾ ಧಿಕಾರಿಗಳ ಅನುಮತಿ ಪಡೆದು ಮುಂದಿನ ಕ್ರಮದ ಬಗ್ಗೆ ಪುರಸಭೆ ತುರ್ತುಸಭೆಯಲ್ಲಿ ಪ್ರಸ್ತಾಪಿಸಿದ್ದರಲ್ಲದೇ ಎರಡು ದಿನಗಳ ಕಾಲವಕಾಶ ಹಿಡಿಯಲಿದೆ ಎಂದಿದ್ದರು.

ನಂತರ ತಹಶೀಲ್ದಾರ್‌ ಎಂ.ಸಿದ್ದೇಶ ಅವರು, ಸರ್ಕರದ ಮಾರ್ಗಸೂಚಿ ಪ್ರಕಾರ ಸೀಲ್‌ಡೌನ್‌ ಬದಲಿಗೆ, ಜಾರಿಯಲ್ಲಿರುವ ಲಾಕ್‌ಡೌನ್‌ ಮಾರ್ಗಸೂಚಿ ಮುಂದುವರೆಯಲಿದೆ ಎಂದು ತಿಳಿಸಿ, ಸೀಲ್‌ಡೌನ್‌ ಪ್ರಸ್ತಾಪಕ್ಕೆ ಪೂರ್ಣವಿರಾಮ ಹಾಕಿದ್ದರು. ಪಟ್ಟಣದಲ್ಲಿ ನಿತ್ಯ ಕೊರೊನಾ ಸೋಂಕು ಪ್ರಕರಣಗಳು ದೃಢವಾಗಿರುವುದು ಒಂದೆಡೆಯಾದರೆ, ದಿನವೂ ಸಾವಿನ ಪ್ರಕರಣಗಳು ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದವು. ಇದಕ್ಕೆ ಕಡಿವಾಣ ಹಾಕಲು ಇನ್ನಷ್ಟು ಕಠಿಣ ನಿಯಮಗಳ ಸೀಲ್‌ಡೌನ್‌ನಿಂದ ಮಾತ್ರ ಸಾಧ್ಯ ಎಂದು ಮನಗಂಡಿರುವ ಪುರಸಭೆ ಅಧ್ಯಕ್ಷ ಗಂಗಾಧರ ಸ್ವಾಮಿ ಹಿರೇಮಠ ಅವರು, ತಾವು ಪ್ರತಿನಿಧಿ ಸಿದ 21ನೇ ವಾರ್ಡ್‌, ಮಹಿಬೂಬಸಾಬ್‌ ಕಮ್ಮಾರ ಪ್ರತಿನಿ ಧಿಸಿರುವ 22ನೇ ವಾರ್ಡ್‌, 23ನೇ ವಾರ್ಡ್‌ ಮಹಾಂತೇಶ ಕಲ್ಲಭಾವಿ ಪ್ರತಿನಿ ಧಿಸಿರುವ 23ನೇ ವಾರ್ಡ್‌ ವ್ಯಾಪ್ತಿಯ ತೆಗ್ಗಿನ ಓಣಿ ಸಂಪೂರ್ಣವಾಗಿ ಸ್ವಯಂ ಪ್ರೇರಿತ ಸೀಲ್‌ಡೌನ್‌ ಮಾಡಲು ನಿರ್ಧರಿಸಿ, ತೆಗ್ಗಿನ ಓಣಿ ಸಂಪರ್ಕಿಸುವ ಎಲ್ಲ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿ ನಿರ್ಬಂಧಿ  ಸಲಾಗಿದೆ.

ಈ ತೆಗ್ಗಿನ ಓಣಿಗೆ ಬೈಕ್‌ ಹಾಗೂ ವಾಹನ ಸಂಚಾರ ನಿಯಂತ್ರಿಸಲಾಗಿದ್ದು, ಹೊರಗಿನವರು ಯಾರು ಬರುವಂತಿಲ್ಲ. ಸ್ಥಳೀಯರು ಮಾತ್ರ ದೈನಂದಿನ ಅಗತ್ಯ ವಸ್ತುಗಳಿಗೆ ಕಾಲ್ನಡಿಗೆಯಲ್ಲಿ ಮಾಸ್ಕ್ ಧರಿಸಿ ಹೋಗಿ ಬರಬೇಕು. ಅನಗತ್ಯ ಗುಂಪಾಗುವುದು ನಿರ್ಬಂಧಿ ಸಿ ಮನೆಯಲ್ಲಿ ಇರಲು ಕಟ್ಟು ನಿಟ್ಟಾಗಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.