ಮಕ್ಕ ಳಿಂದ ಭೂಮಿಗೆ 6000 ಬೀಜದುಂಡೆ


Team Udayavani, Jun 5, 2021, 6:25 PM IST

4hub-11

ವರದಿ:ಬಸವರಾಜ ಹೂಗಾರ

ಹುಬ್ಬಳ್ಳಿ: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಲು ಇಲ್ಲಿನ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮಕ್ಕಳಿಂದಲೇ ಸುಮಾರು 6 ಸಾವಿರ ಬೀಜದುಂಡೆಗಳನ್ನು ತಯಾರಿಸಿದ್ದು, ವಿಶ್ವ ಪರಿಸರ ದಿನವಾದ ಜೂ. 5ರಂದು ಅವುಗಳನ್ನು ಮಕ್ಕಳಿಂದ ಭೂಮಿಗೆ ಸಮರ್ಪಣೆ ಮಾಡಿಸಲಾಗುತ್ತಿದೆ.

ಮಕ್ಕಳಲ್ಲಿ ವಿಜ್ಞಾನದ ಕೌತುಕ ಹೆಚ್ಚಿಸುವ, ಮಕ್ಕಳಿಂದಲೇ ವಿವಿಧ ಮಾದರಿಗಳನ್ನು ತಯಾರಿಸುವ, ತರಬೇತಿ ನೀಡುವ ಕಾರ್ಯದಲ್ಲಿ ತೊಡಗಿರುವ ಪ್ರತಿಷ್ಠಾನ, 5ರಿಂದ 9ನೇ ತರಗತಿ ಮಕ್ಕಳಿಗೆ ಬೀಜದುಂಡೆ ತಯಾರಿಸುವ ತರಬೇತಿ ನೀಡಿದೆ. ಅವರು ತಯಾರಿಸಿದ ಬೀಜದುಂಡೆಗಳನ್ನು ಭೂಮಿಗೆ ಸಮರ್ಪಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ತರಬೇತಿ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದಿಂದ 5ರಿಂದ 10ನೇ ತರಗತಿ ಸುಮಾರು 15 ಸಾವಿರಕ್ಕೂ ಅಧಿಕ ಮಕ್ಕಳು ಆನ್‌ಲೈನ್‌ ತರಬೇತಿಗೆ ಹೆಸರು ನೋಂದಾಯಿಸಿಕೊಂಡಿದ್ದು, ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಪರಿಕರಗಳನ್ನು ಜೋಡಿಸಿಕೊಂಡು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ. ಇದರ ಜೊತೆಯಲ್ಲಿಯೇ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಬೀಜದುಂಡೆ ಮಾಡುವ ಕುರಿತು ಮಕ್ಕಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಬೀಜದುಂಡೆ ಹೇಗೆ ತಯಾರಿಸಬೇಕು ಎಂಬ ಮಾಹಿತಿ ನೀಡಲಾಗಿತ್ತು. ಈಗಾಗಲೇ ವಿವಿಧ ಜಿಲ್ಲೆಯಲ್ಲಿನ ಸಿಬ್ಬಂದಿ, ಮಣ್ಣು, ಸಾವಯವ ಗೊಬ್ಬರ, ಮರಳು ಬಳಸಿಕೊಂಡು ವಿವಿಧ ಬೀಜಗಳನ್ನು ಹಾಕುವ ಮೂಲಕ ಬೀಜದುಂಡೆ ತಯಾರಿಸುವ ಬಗ್ಗೆ ತರಬೇತಿ ನೀಡಿದ್ದು, ಒಂದು ಮಗು ಸುಮಾರು 5 ಬೀಜದುಂಡೆ ನಿರ್ಮಿಸಬೇಕೆಂದು ಹೇಳಲಾಗಿತ್ತು, ಆದರೆ ಮಕ್ಕಳು ನಮ್ಮ ನಿರೀಕ್ಷೆ ಮೀರಿ ಬೀಜದುಂಡೆಗಳನ್ನು ಸಿದ್ಧಪಡಿಸಿದ್ದಾರೆ.

ಬೀಜದುಂಡೆ ತಯಾರಿಸಿ ಸುಮಾರು 24ರಿಂದ 48 ಗಂಟೆಗಳ ಕಾಲ ನೆರಳಿನಲ್ಲಿ ಒಣಗಿಸಿ, ನಂತರ ಅದನ್ನು ಭೂಮಿಗೆ ಹಾಕಬೇಕು. 9ನೇ ತರಗತಿ ಮಕ್ಕಳಿಗೆ ಬೀಜದುಂಡೆ ಭೂಮಿಗೆ ಹಾಕಲು ತಿಳಿಸಿದ್ದು, ಇನ್ನುಳಿದ ಮಕ್ಕಳು ತಮ್ಮ ಹೊಲಗಳ ಬದುವಿನಲ್ಲಿ, ಹೊರಭಾಗದ ಬಯಲು ಪ್ರದೇಶದಲ್ಲಿ ಬೀಜದುಂಡೆ ಹಾಕಲು ಸೂಚಿಸಲಾಗಿದೆ.

ಈ ವರ್ಷದ ಘೋಷವಾಕ್ಯದನ್ವಯ “ಮರು ರೂಪಿಸು, ಮರು ಸೃಷ್ಟಿಸು ಹಾಗೂ ಮರು ಸ್ಥಾಪಿಸು’ ಎಂಬಂತೆ ಕೋವಿಡ್‌ ಕರ್ಫ್ಯೂ ಸಮಯದಲ್ಲಿ ಮಕ್ಕಳು ಹಾಗೂ ಪಾಲಕರು ಹೊರಹೋಗಲಾರದ ಸಂದರ್ಭದಲ್ಲಿ ಅಗಸ್ತ್ಯ ತಂಡ ಕೋವಿಡ್‌ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಆನ್‌ಲೈನ್‌ ಮೂಲಕ ಬೀಜದುಂಡೆ ತಯಾರಿಸಿವ ಬಗೆ, ಅದರ ಉದ್ದೇಶ ಹಾಗೂ ಅದರಿಂದಾಗುವ ಲಾಭದ ಬಗ್ಗೆ ವಿವರಣೆ ನೀಡಿತ್ತು. ಇನ್ನು ಸುಮಾರು 20,000ಕ್ಕೂ ಹೆಚ್ಚು ಬೀಜದುಂಡೆ ತಯಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.