ನೆರೆ ಪ್ರವಾಹ ನಂತರ ನಷ್ಟದ ಬರೆ

ಘತ್ತರಗಿ-ದೇವಲ ಗಾಣಗಾಪುರ ಬ್ಯಾರೇಜ್‌ಗಳಿಗೆ ಹಾನಿ•ನದಿಯಲ್ಲಿ ಅಳವಡಿಸಿದ್ದ ನೀರಿನ ಪೈಪ್‌ಗಳು ನಷ್ಟ

Team Udayavani, Aug 14, 2019, 10:26 AM IST

14-AGUST-2

ಅಫಜಲಪುರ: ಭೀಮಾ ನದಿ ಉಕ್ಕಿ ಹರಿದ ಪರಿಣಾಮ ವಿದ್ಯುತ್‌ ಟ್ರಾನ್ಸಫಾರ್ಮರ್‌ಗೆ ಹಾನಿಯಾಗಿದೆ.

ಅಫಜಲಪುರ: ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ತಾಲೂಕಿನ ಭೀಮಾ ನದಿ ಉಕ್ಕಿ ಹರಿದ ಪರಿಣಾಮ ಬಹಳಷ್ಟು ಬೆಳೆ, ಮನೆ, ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಭೀಮಾನದಿಯಲ್ಲಿ ನೆರೆ ಇಳಿದ ಮೇಲೆ ಈಗ ನಷ್ಟದ ಬರೆ ಬಿದ್ದಿದೆ.

ತಾಲೂಕಿನಲ್ಲಿ ಹರಿಯುವ ಭೀಮಾ ನದಿಯಲ್ಲಿ ಈಗ ಪ್ರವಾಹ ತಗ್ಗಿದ್ದರಿಂದ ಎಲ್ಲೆಲ್ಲಿ ಏನೇನು ಹಾನಿಯಾಗಿದೆ ಎಂದು ಕಾಣುತ್ತಿದೆ.

ಮಹಾ ಮಳೆ ನೀರಿನಿಂದ ತುಂಬಿ ಹರಿದ ಭೀಮಾ ನದಿ ಪ್ರವಾಹದ ರಭಸಕ್ಕೆ ಮನೆ, ಮಠ, ಆಸ್ತಿ ಪಾಸ್ತಿಗಳೆಲ್ಲ ಕೊಚ್ಚಿಕೊಂಡು ಹೋಗಿವೆ. ಅದರಂತೆ ತಾಲೂಕಿನ ಘತ್ತರಗಿ ಹಾಗೂ ದೇವಲ ಗಾಣಗಾಪುರ ಬ್ರೀಜ್‌ ಕಂ ಬ್ಯಾರೇಜ್‌ಗಳಿಗೂ ಪ್ರವಾಹದ ಬಿಸಿ ತಟ್ಟಿದೆ. ಹಾಗಾಗಿ ಬ್ಯಾರೇಜ್‌ ಪಕ್ಕದ ತಡೆ ಗೋಡೆ ಒಡೆದಿದೆ. ಬ್ಯಾರೇಜ್‌ ಮೇಲೆ ಅಕ್ಕ ಪಕ್ಕದಲ್ಲಿ ತಡೆಗೋಡೆ ಕೂಡ ಒಡೆದು ಕೊಚ್ಚಿಕೊಂಡು ಹೋಗಿದೆ. ಅಷ್ಟು ಮಾತ್ರವಲ್ಲದೆ ಪಕ್ಕದ ತಡೆ ಗೋಡೆ ಒಡೆದು ಬಹಳಷ್ಟು ಹಾನಿಯಾಗಿದೆ. ತಡೆಗೋಡೆ ಒಂದು ವೇಳೆ ಪೂರ್ತಿಯಾಗಿ ಒಡೆದರೆ ಸಂಪೂರ್ಣ ಬ್ಯಾರೇಜ್‌ ಒಡೆದು ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿದೆ. ಸದ್ಯ ಕೇವಲ ಸಿಮೆಂಟ್ ಕಿತ್ತುಕೊಂಡು ಹೋಗಿದೆ. ಅನಾಹುತ ಆಗುವುದು ಸ್ವಲ್ಪದರಲ್ಲೇ ತಪ್ಪಿದೆ.

ಘತ್ತರಗಿ ಮತ್ತು ದೇವಲ ಗಾಣ ಗಾಪುರಗಳಲ್ಲಿ ಕೋಟ್ಯಂತರ ಮೌಲ್ಯದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಬ್ಯಾರೇಜ್‌ ಮೇಲಿನ ಸಿಮೆಂಟ್ ರಸ್ತೆ ಕೂಡ ಮಳೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಒಳಗಿನ ಕಬ್ಬಿಣದ ರಾಡ್‌ಗಳು ಹೊರ ಬಂದು ಪ್ರಯಾಣಿಕರಿಗೆ ಜೀವ ಭಯ ಹುಟ್ಟಿಸಿವೆ. ಅಲ್ಲದೆ ಬ್ಯಾರೇಜ್‌ ಅಕ್ಕ ಪಕ್ಕದ ರೈತರ ಹೊಲಗಳಲ್ಲಿ ಹಾಕಿಕೊಂಡಿದ್ದ ಪಂಪ್‌ಸೆಟ್‌ಗಳು ಕೂಡ ಪ್ರವಾಹದ ನೀರಿನಿಂದ ಕೊಚ್ಚಿಕೊಂಡು ಹೋಗಿವೆ. ಪ್ಲಾಸ್ಟಿಕ್‌ ಪೈಪ್‌ಗ್ಳು ತೇಲಿಕೊಂಡು ಬ್ಯಾರೇಜ್‌ಗೆ ತಡೆದುಕೊಂಡು ನಿಂತಿವೆ. ಹೀಗಾಗಿ ಪ್ರವಾಹದ ನೀರಿನಿಂದ ಕೋಟ್ಯಂತರ ರೂ. ಮೌಲ್ಯದ ಬೆಳೆ ಹಾಳಾಗಿದೆ. ಹೀಗಾಗಿ ಸಂಬಂಧ ಪಟ್ಟವರು ಹಾನಿಗೊಳಗಾದ ಬ್ಯಾರೇಜ್‌ಗಳನ್ನು ಕೂಡಲೇ ರಿಪೇರಿ ಮಾಡಬೇಕು. ಜತೆಗೆ ಭೂಮಿ, ಬೆಳೆ ಹಾಳಾಗಿರುವ ಬಗ್ಗೆ ಮಾಹಿತಿ ಪಡೆದು ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.