ಮುಂಗಾರು ಚುರುಕು-ಬಿತ್ತನೆ ಜೋರು

ಬಿತ್ತನೆಗೆ ಕೂಲಿ ಆಳುಗಳ ಸಮಸ್ಯೆ•ಎತ್ತುಗಳಿಲ್ಲದ್ದಕ್ಕೆ ಟ್ರ್ಯಾಕ್ಟರ್‌ ಬಳಕೆ

Team Udayavani, Jun 30, 2019, 9:46 AM IST

30-June-2

ಅಫಜಲಪುರ: ಎತ್ತುಗಳಿಲ್ಲದ್ದರಿಂದ ರೈತರು ದುಬಾರಿ ಬಾಡಿಗೆ ನೀಡಿ ಟ್ರ್ಯಾಕ್ಟರ್‌ ಬಳಸಿ ಬಿತ್ತನೆ ಮಾಡುತ್ತಿದ್ದಾರೆ.

ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಮಳೆ ಆರಂಭದಲ್ಲಿ ಬಾರದೆ ಇದ್ದರೂ ನಂತರದ ಮಳೆ ಉತ್ತಮವಾಗಿ ಬಂದಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ರೈತರು ಬೀಜ, ಗೊಬ್ಬರ ಖರೀದಿಸಿ ಬಿತ್ತನೆಗೆ ಸಜ್ಜಾಗಿದ್ದಾರೆ.

ಬಿತ್ತನೆಗೆ ಕೂಲಿ ಆಳು ಸಮಸ್ಯೆ: ಮಳೆ ಬಂದಿದೆ, ರೈತರು ಬೀಜ, ಗೊಬ್ಬರ ತಂದಿಟ್ಟುಕೊಂಡಿದ್ದಾರೆ. ಆದರೆ ಬಿತ್ತನೆಗೆ ಕೂಲಿ ಕೆಲಸದವರು ಸಿಗುತ್ತಿಲ್ಲ. ಹೀಗಾಗಿ ರೈತರಿಗೆ ಸಮಸ್ಯೆ ಎದುರಾಗಿದೆ. ಸದ್ಯ ಬಿತ್ತನೆ ಸಂದರ್ಭದಲ್ಲಿ ಕೂಲಿ ಕೆಲಸಕ್ಕೆ ಜನ ಸಿಗದೆ ರೈತರು ಪರದಾಡುವಂತಾಗಿದ್ದು, ಕೆಲವರು ತಮ್ಮ ಮಕ್ಕಳನ್ನೇ ಬಿತ್ತನೆ ಕಾರ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕೂಲಿ ಆಳುಗಳ ಸಮಸ್ಯೆ ರೈತರಿಗೆ ಆರಂಭದ ಹಂತದಲ್ಲೇ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಎತ್ತುಗಳಿಲ್ಲದ್ದಕ್ಕೆ ಟ್ರ್ಯಾಕ್ಟರ್‌ ಬಳಕೆ: ತಾಲೂಕಿನಾದ್ಯಂತ ಕಳೆದ ವರ್ಷ ಬರಗಾಲದಿಂದ ನೀರು, ಮೇವು ಪೂರೈಕೆ ಮಾಡಲಾಗದ್ದಕ್ಕೆ ರೈತರು ದನ-ಕರುಗಳನ್ನು ಕಮ್ಮಿ ಬೆಲೆಗೆ ಮಾರಿದ್ದಾರೆ. ಈಗ ಬಿತ್ತನೆಗೆ, ಉಳುಮೆಗೆ ಎತ್ತುಗಳಿಲ್ಲದ್ದರಿಂದ ದುಬಾರಿ ಬಾಡಿಗೆ ನೀಡಿ ಟ್ರ್ಯಾಕ್ಟರ್‌ ಮೂಲಕ ಬಿತ್ತನೆ ಮಾಡುತ್ತಿದ್ದಾರೆ.

ಮಳೆ ಬಂದರೆ ಸುಗ್ಗಿ: ಸದ್ಯ ಇಲ್ಲಿಯವರೆಗೂ ಬಂದ ಮಳೆಯಿಂದ ಕೇವಲ ಬಿತ್ತನೆಗೆ ಆಗುವಷ್ಟು ಮಾತ್ರ ಭೂಮಿ ಹಸಿಯಾಗಿದೆ. ಉಳಿದಂತೆ ಅಂಜರ್ತಜಲ ಮಟ್ಟ ಹೆಚ್ಚಿಸುವಷ್ಟು ಮಳೆಯಾಗಿಲ್ಲ. ಹೀಗಾಗಿ ಬಿತ್ತನೆ ಬಳಿಕವೂ ಉತ್ತಮ ರೀತಿಯಲ್ಲಿ ಮಳೆಯಾದರೆ ರೈತರಿಗೆ ಸುಗ್ಗಿ ಕಾಲ ಬರಲಿದೆ.

ಅಫಜಲಪುರ ತಾಲೂಕಿನಾದ್ಯಂತ ಜೂನ್‌ ತಿಂಗಳಲ್ಲಿ 110 ಮಿ.ಮೀ ಮಳೆ ಬರಬೇಕಿತ್ತು. ಆದರೆ 140 ಮಿ.ಮೀ ಮಳೆ ಬಂದಿದ್ದು, ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆ ಬರಬೇಕಾಗಿದೆ.
• ಅರವಿಂದ‌ ರಾಠೊಡ, ಕೃಷಿ ಅಧಿಕಾರಿ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.