ನಾಮಕೆವಾಸ್ತೆ ಪರಿಸರ ದಿನ-ನಿತ್ಯವೂ ಅರಣ್ಯರೋದನ

ಲೆಕ್ಕವಿಲ್ಲದಷ್ಟು ಗಿಡ-ಮರಗಳು ಬಲಿ

Team Udayavani, Jun 7, 2019, 10:04 AM IST

07-Jun-2

ಅಫಜಲಪುರ: ಬಳೂರ್ಗಿ ಗ್ರಾಮದ ಫಲಾಲಸಿಂಗ್‌ ತಾಂಡಾದ ಬಳಿ ರೈತರೊಬ್ಬರ ಜಮೀನಿನಲ್ಲಿ ದೊಡ್ಡದಾದ ಬೇವಿನ ಮರ ಕಡಿದು ಹಾಕಿರುವುದು.

ಅಫಜಲಪುರ: ಪ್ರತಿ ವರ್ಷ ಜೂನ್‌ ಬಂತೆಂದರೆ ಸಾಕು ಎಲ್ಲರೂ ಪರಿಸರ ದಿನ ಎಂದು ಶುಭ ಕೋರುತ್ತಾರೆ, ಗಿಡ ನೆಟ್ಟು ಆಚರಣೆ ಮಾಡುತ್ತಾರೆ. ಆದರೆ ನಿತ್ಯ ನಡೆಯುತ್ತಿರುವ ಅರಣ್ಯ ರೋಧನವನ್ನು ಯಾರೂ ಕೇಳುತ್ತಿಲ್ಲ.

ಹೆಸರಿಗೆ ಮಾತ್ರ ದಿನಾಚರಣೆ: ಜೂನ್‌ 5ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪರಿಸರ ದಿನದ ಪ್ರಯುಕ್ತ ಅರಣ್ಯ ಇಲಾಖೆಯವರು ಗಿಡ-ಮರಗಳನ್ನು ನೆಡುತ್ತಾರೆ. ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ಇದೊಂದು ದಿನ ಹಿಗ್ಗಿನಿಂದ ಕೆಲಸ ಮಾಡಿ, ಮುಂದಿನ ದಿನಗಳಲ್ಲಿ ಸುಮ್ಮನಾಗುತ್ತಾರೆ. ಇದರಿಂದ ಪರಿಸರ ರಕ್ಷಣೆಯಾಗುತ್ತಿಲ್ಲ. ಬದಲಾಗಿ ಭಕ್ಷಣೆಯಾಗುತ್ತಿದೆ.

ಮರಗಳ್ಳರಿಗಿಲ್ಲ ಯಾರದ್ದೂ ಭಯ: ತಾಲೂಕಿನಾದ್ಯಂತ ಅಕ್ರಮ ಟಿಂಬರ್‌ ಮಾಫಿಯಾ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಗಿಡ ಮರಗಳನ್ನು ಕಡಿದು ಮಾರಾಟ ಮಾಡುವ ಜಾಲ ಬೆಳೆದಿದೆ. ಮರಗಳ್ಳರು ಹೆಚ್ಚಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳದೆ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದೆ. ಮರಗಳ್ಳರಿಗೆ ಯಾರ ಭಯವೂ ಇಲ್ಲದಂತಾಗಿದ್ದು, ಅವ್ಯಾಹತವಾಗಿ ಮರಗಳ್ಳತನ ನಡೆಯುತ್ತಿದೆ.

ಕೊಡಲಿ ಪೆಟ್ಟಿಗೆ ಬಲಿಯಾಗಿವೆ ಲೆಕ್ಕವಿಲ್ಲದಷ್ಟು ಗಿಡ-ಮರ: ಅಕ್ರಮ ದಂಧೆಕೋರರಿಗೆ ತಾಲೂಕಿನ ರೈತರೇ ಗುರಿಯಾಗಿದ್ದಾರೆ. ರೈತರು ಪುಡಿಗಾಸಿನ ಆಸೆಗೆ ತಮ್ಮ ಜಮೀನುಗಳಲ್ಲಿರುವ ಗಿಡ-ಮರಗಳನ್ನು ಕಡಿಯಲು ಅನುಮತಿ ಕೊಡುತ್ತಿದ್ದಾರೆ. ಹೀಗಾಗಿ ಕಟ್ಟಿಗೆ ವ್ಯಾಪಾರಿಗಳು ಗಿಡ-ಮರಗಳನ್ನು ಕಡಿದು ಹಾಕುತ್ತಿದ್ದಾರೆ. ಇವರ ಕೊಡಲಿ ಪೆಟ್ಟಿಗೆ ಲೆಕ್ಕವಿಲ್ಲದಷ್ಟು ಗಿಡ-ಮರಗಳು ಬಲಿಯಾಗಿವೆ.

ಸಂಬಂಧ ಪಟ್ಟವರು ಕ್ರಮ ಕೈಗೊಳ್ಳುವರೆ?: ತಾಲೂಕಿನಲ್ಲಿರುವ ಅಕ್ರಮ ಕಟ್ಟಿಗೆ ಅಡ್ಡೆಗಳ ಮೇಲೆ ಸಂಬಂಧಪಟ್ಟ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳುವರೆ? ಎನ್ನುವ ಪ್ರಶ್ನೆ ಕಾಡುತ್ತಿದೆ. ರೈತರ ಹೊಲ- ಗದ್ದೆಗಳು, ರಸ್ತೆ ಪಕ್ಕದ ಗಿಡ-ಮರಗಳಿಗೆ ಸಾಕಷ್ಟು ಬಾರಿ ಕೊಡಲಿ ಪೆಟ್ಟು ಬಿಳುತ್ತಿದೆ. ಅಕ್ರಮ ನಡೆಯುತ್ತಿರುವುದು ಅರಣ್ಯಾಧಿಕಾರಿಗಳ ಗಮನಕ್ಕಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಈಗ ಮರಗಳನ್ನು ಕಡಿಯುತ್ತಿರುವುದರಿಂದ ಭೀಕರ ಬರಗಾಲ ಆವರಿಸಿದೆ. ಈಗಲಾದರೂ ಅಕ್ರಮಕ್ಕೆ ತಡೆ ನೀಡಿ ಮರಗಿಡಗಳನ್ನು ಉಳಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬೇಕಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.