ನಿಯಮ ಗಾಳಿಗೆ ತೂರುತ್ತಿವೆ ಆಸ್ಪತ್ರೆಗಳು

ಎಲ್ಲೆಂದರಲ್ಲಿ ಕಾಣಸಿಗುತ್ತಿವೆ ಬಳಸಿದ ಸಿರಿಂಜ್‌ರಸ್ತೆ ಬದಿ ಎಸೆಯುತ್ತಿದ್ದಾರೆ ಅವಧಿ ಮುಗಿದ ಮಾತ್ರೆ

Team Udayavani, Nov 8, 2019, 11:07 AM IST

8-November-2

„ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಬಳಸಿದ ಸಿರಿಂಜ್‌, ಸೂಜಿ ಹಾಗೂ ಅವಧಿ ಮುಗಿದ ಔಷಧ, ಮಾತ್ರೆಗಳನ್ನು ರಸ್ತೆ ಪಕ್ಕದಲ್ಲೇ ಬಿಸಾಡುತ್ತಿದ್ದರೂ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದೆ. ಸರ್ಕಾರ ಆರೋಗ್ಯ ಇಲಾಖೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ, ಸೂಜಿ, ಸಿರಿಂಜ್‌ ಪೂರೈಕೆ ಮಾಡುತ್ತದೆ. ಜತೆಗೆ ಬಳಕೆ ಮಾಡಿದ ಬಳಿಕ, ಅವುಗಳನ್ನು ಏನು ಮಾಡಬೇಕು ಎನ್ನುವುದನ್ನು ನಿಯಮಗಳಲ್ಲಿ ತಿಳಿಸಿದೆ. ಆದರೆ ಬಹುತೇಕ ಆಸ್ಪತ್ರೆಗಳು ತಾವು ಬಳಸಿದ ಸೂಜಿ, ಸಿರಿಂಜ್‌ಗಳು ಹಾಗೂ ಅವಧಿ ಮುಗಿದ ಔಷಧಿ, ಮಾತ್ರೆಗಳನ್ನು ರಸ್ತೆಗಳ ಪಕ್ಕದಲ್ಲೇ ಬಿಸಾಡುತ್ತಿವೆ.

ನಾಮಕೇ ವಾಸ್ತೆ ವಿಲೇವಾರಿ: ಬಳಸಿ ಬಿಡುವ ಔಷಧಿಗಳು, ಅವ ಧಿ ಮುಗಿದ ಔಷಧಿಗಳು, ಸೂಜಿ, ಸಿರಿಂಜ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲಿಗೆ ಅದಕ್ಕಾಗಿಯೇ ಇರುವ ವಿಲೇವಾರಿ ಘಟಕ ವಾಹನದಲ್ಲಿ ತುಂಬಿ ಕಳುಹಿಸಬೇಕು. ಆದರೆ ಈ ವಾಹನ ಕೇವಲ ವಾನಕೇವಾಸ್ತೆ ಎನ್ನುವಂತಾಗಿದೆ.

ವರ್ಷದಲ್ಲಿ ಕೇವಲ ಎರಡ್ಮೂರು ಬಾರಿ ಬಂದು ಹೋಗುವ ವಿಲೇವಾರಿ ವಾಹನ ಸಮಪರ್ಕವಾಗಿ ವಿಲೇವಾರಿ ಮಾಡದೇ ಹೋಗುತ್ತಿದೆ. ಆಸ್ಪತ್ರೆ ಸಿಬ್ಬಂದಿ ರಸ್ತೆಗಳ ಪಕ್ಕದಲ್ಲೇ ಈ ಬಳಸಿದ ಸಿರಿಂಜ್‌, ಸೂಜಿ ಹಾಗೂ ಅವಧಿ ಮುಗಿದ ಮಾತ್ರೆಗಳನ್ನು ಚೆಲ್ಲಿ ಹೋಗುತ್ತಿರುವುದರಿಂದ ಪ್ರಾಣಿ, ಪಕ್ಷಿಗಳು ಅಪಾಯಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಅಲ್ಲದೇ ಪಾದಚಾರಿಗಳು ಇವುಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದು, ಕೆಲವರಿಗೆ ಸೂಚಿಗಳು ಚುಚ್ಚಿ ಗಾಯಗಳಾದ ಉದಾಹರಣೆಗಳಿವೆ.

ಎಚ್ಚೆತ್ತುಕೊಳ್ಳಲಿ ಆರೋಗ್ಯ ಇಲಾಖೆ: ಅಪಾಯ ಸಂಭವಿಸುವ ಮುನ್ನವೇ ಆರೋಗ್ಯ ಇಲಾಖೆ ಎಚ್ಚೆತ್ತು, ಸಮಪರ್ಕವಾಗಿ ತ್ಯಾಜ್ಯ ವಿಲೇವಾರಿ ಮಾಡಿಸಬೇಕು. ಇಲ್ಲದಿದ್ದರೆ ಆಗುವ ಅನಾಹುತಕ್ಕೆ ಆರೋಗ್ಯ ಇಲಾಖೆಯೇ ನೇರ ಹೊಣೆಯಾಗಬೇಕಾಗುತ್ತದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.