ಆಲಮಟ್ಟಿ ಜಲಾಶಯದಿಂದ 1 ಟಿಎಂಸಿ ಅಡಿ ನೀರು

ಬಸವಸಾಗರ ವ್ಯಾಪ್ತಿಯ ಘಟಕಗಳಿಗೆ ಅನುಕೂಲ•55 ಮೆ.ವ್ಯಾ.ನ 2 ಘಟಕದಿಂದ 16.80 ಲಕ್ಷ ಯುನಿಟ್ ಉತ್ಪಾದನೆ

Team Udayavani, Jul 10, 2019, 12:58 PM IST

1–July-24

ಆಲಮಟ್ಟಿ: ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯ ಹಿನ್ನೀರಿನ ದೃಶ್ಯ(ಸಂಗ್ರಹ ಚಿತ್ರ)

ಆಲಮಟ್ಟಿ: ಬಸವಸಾಗರ ಜಲಾಶಯ ವ್ಯಾಪ್ತಿಯ ಕುಡಿಯುವ ನೀರಿನ ಘಟಕಗಳಿಗಾಗಿ ಬೆಳಗಾವಿ ವಿಭಾಗಾಧಿಕಾರಿ ಆದೇಶದಂತೆ ಸೋಮವಾರ ಸಂಜೆ 6 ಗಂಟೆಯಿಂದ ಮಂಗಳವಾರ ಸಂಜೆ 6 ಗಂಟೆವರೆಗೆ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕವಾಗಿ ಸುಮಾರು 1ಟಿಎಂಸಿ ಅಡಿ ನೀರನ್ನು ನದಿ ಪಾತ್ರಕ್ಕೆ ಬಿಡಲಾಗಿದೆ.

ಸೋಮವಾರ ಸಂಜೆ 6 ಗಂಟೆಯಿಂದ ಜಲಾಶಯದಿಂದ ಸುಮಾರು 1ಟಿಎಂಸಿ ಅಡಿ ನೀರನ್ನು ಕರ್ನಾಟಕ ವಿದ್ಯುತ್‌ ಉತ್ಪಾದನಾ ಘಟಕ ಮೂಲಕ ಬಿಟ್ಟಿದ್ದರಿಂದ ಒಟ್ಟು 55 ಮೆ.ವ್ಯಾ.ನ 5 ಘಟಕಗಳು ಹಾಗೂ 15 ಮೆ.ವ್ಯಾ. 1ಘಟಕ ಸೇರಿ ಒಟ್ಟು 6 ಘಟಕಗಳಿಂದ 290 ಮೆ.ವ್ಯಾ. ವಿದ್ಯುತ್‌ ಉತ್ಪಾದಿಸುವ ಘಟಕಗಳಲ್ಲಿ ಸೋಮವಾರದಿಂದ 55 ಮೆ.ವ್ಯಾ.ನ 2 ಘಟಕಗಳಿಂದ 16.80 ಲಕ್ಷ ಯುನಿಟ್ ಉತ್ಪಾದನೆ ಮಾಡಲಾಗಿದೆ.

ಕ್ಲೋಜರ್‌ ಕಾಮಗಾರಿ ಅತಂತ್ರ: ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಲ್ಲಿರುವ ಹೂಳು ಹಾಗೂ ಕಂಟಿ ತೆರವುಗೊಳಿಸುವುದು ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳಿಗೆ ತಾಂತ್ರಿಕ ಕಾರಣಗಳಿಂದ ಕೃಷ್ಣಾ ಭಾಗ್ಯಜಲ ನಿಗಮದ ಅಧಿಕಾರಿಗಳು ತಡವಾಗಿ ಟೆಂಡರ್‌ಗಳನ್ನು ಕರೆದಿದ್ದಾರೆ.

ಕರೆಯಲಾದ ಟೆಂಡರ್‌ಗಳನ್ನು ಪಡೆದ ಗುತ್ತಿಗೆದಾರರು ಇನ್ನೂವರೆಗೆ ಯಾವುದೇ ಕಾಮಗಾರಿಗಳನ್ನು ಆರಂಭಿಸಿಲ್ಲ. ಇದರಿಂದ ಮೊದಲೇ ಎರಡು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವುದರಿಂದ ಈ ಬಾರಿ ಕೆಲ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರೆ, ಇನ್ನೂ ಕೆಲವರು ಬಿತ್ತನೆ ಮಾಡಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರಿಂದ ರೈತರಿಗೆ ಅಗತ್ಯವಾಗಿ ನೀರು ಬೇಕಾದ ಸಮಯದಲ್ಲಿ ಕಾಲುವೆಗಳ ದುರಸ್ತಿ ಹಾಗೂ ಹೂಳು ಮತ್ತು ಕಂಟಿ ತೆರವುಗೊಳಿಸಲು ಸಾಧ್ಯವೇ ಎನ್ನುವುದು ಪ್ರಜ್ಞಾವಂತ ನಾಗರಿಕರ ಪ್ರಶ್ನೆಯಾಗಿದೆ.

ಕಾಲುವೆಗಳಲ್ಲಿನ ಹೂಳು ಮತ್ತು ಕಂಟಿಗಳನ್ನು ತೆರವುಗೊಳಿಸುವುದು ವಿಶೇಷ ದುರಸ್ತಿ ಮಾಡುತ್ತ ಕುಳಿತರೆ ಜಲಾಶಯ ನೀರನ್ನೇ ನಂಬಿದ ರೈತರ ಪಾಡೇನು ಎನ್ನುವ ಪ್ರಶ್ನೆ ಕಾಡುತ್ತಿದೆ.

ಈಗಾಗಲೇ ಕಾಮಗಾರಿಗಳಿಗೆ ನಿಗದಿಪಡಿಸಿರುವ ಕಾಲಮಿತಿಯಲ್ಲಿ ಕಾಮಗಾರಿ ನಿರ್ವಹಿಸಲು ಸಾಧ್ಯವಿಲ್ಲ. ಅಲ್ಲದೇ ಕಾಲುವೆಗಳಲ್ಲಿನ ಹೂಳು ತೆರವುಗೊಳಿಸುವುದು ಕೂಡ ಅಗತ್ಯವಾಗಿದೆ. ಆದ್ದರಿಂದ ಕಾಮಗಾರಿ ನಿರ್ವಹಣಾ ದಿನಗಳನ್ನು ಕನಿಷ್ಠ 6 ತಿಂಗಳವರೆಗೆ ವಿಸ್ತರಿಸಿ ಕಾಲುವೆಗಳ ವಾರಾಬಂಧಿ ನಿಯಮಗಳಲ್ಲಿ ಕಾಮಗಾರಿ ನಿರ್ವಹಿಸುವಂತಾಗಬೇಕು ಎನ್ನುತ್ತಾರೆ ಪ್ರಗತಿಪರ ರೈತ ಶಾಂತಪ್ಪ ಮನಗೂಳಿ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.