ರಾಕ್‌ ಉದ್ಯಾನದಲ್ಲಿ ಜೋಕಾಲಿಗಳ ಸಮುಚ್ಛಯ

ಲೇಬರ್‌ ಸೆಕ್ಟರ್‌ ಪಕ್ಕದ 4ಗುಂಟೆಯಲ್ಲಿ ವೃತ್ತಾಕಾರದಲ್ಲಿ ಸುಮಾರು 10.48ಲಕ್ಷ ಮೊತ್ತದಲ್ಲಿ ನಿರ್ಮಾಣ

Team Udayavani, Aug 16, 2019, 2:52 PM IST

16-Agust-31

ಆಲಮಟ್ಟಿ: ರಾಕ್‌ ಉದ್ಯಾನದಲ್ಲಿ ಒಂದೇ ವೃತ್ತಾಕಾರದ ಸೆಕ್ಟರ್‌ನಲ್ಲಿ ಹಲವಾರು ಜೋಕಾಲಿಗಳ ಸಮುಚ್ಛಯವನ್ನು ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಗುರುವಾರ ಉದ್ಘಾಟಿಸಿದರು.

ಆಲಮಟ್ಟಿ: ರಾಕ್‌ ಉದ್ಯಾನದಲ್ಲಿ ಒಂದೇ ವೃತ್ತಾಕಾರದ ಸೆಕ್ಟರ್‌ನಲ್ಲಿ ಹಲವಾರು ಜೋಕಾಲಿಗಳ ಸಮುಚ್ಛಯವನ್ನು ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಉದ್ಘಾಟಿಸಿದರು.

ಗುರುವಾರ ಬೆಳಗ್ಗೆ ಆಲಮಟ್ಟಿ ರಾಕ್‌ ಉದ್ಯಾನದ ಲೇಬರ್‌ ಸೆಕ್ಟರ್‌ ಪಕ್ಕದಲ್ಲಿ ಸುಮಾರು 10.48ಲಕ್ಷ ಮೊತ್ತದ 4ಗುಂಟೆಯಲ್ಲಿ ವೃತ್ತಾಕಾರದಲ್ಲಿ ನಿರ್ಮಿಸಲಾಗಿರುವ ಜೋಕಾಲಿ ಜನರ ಆಕರ್ಷಕ ತಾಣವಾಗಲಿದೆ.

ಇಲ್ಲಿಯವರೆಗೆ ಚಿಕ್ಕ ಮಕ್ಕಳಿಗೆ ಚಿಲ್ಡ್ರನ್‌ ಪಾರ್ಕಿನಲ್ಲಿ ಜೋಕಾಲಿ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಬಳಸಿಕೊಂಡು ಮಕ್ಕಳು ಉಲ್ಲಸಿತರಾಗುತ್ತಿದ್ದರು. ಆದರೆ ದೊಡ್ಡವರು, ಹೆಚ್ಚಾಗಿ ಮಹಿಳೆಯರಲ್ಲಿ ಜೋಕಾಲಿ ಆಡುವ ಬಯಕೆ ಹೆಚ್ಚಿತ್ತು. ಆ ಬಯಕೆ ಈಡೇರಿಸುವ ಉದ್ದೇಶದಿಂದ ಈ ಜೋಕಾಲಿಗಳನ್ನು ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಉಚಿತವಾಗಿ ಜೋಕಾಲಿ ಆಡಬಹುದಾಗಿದೆ ಎಂದು ಆಲಮಟ್ಟಿ ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ ತಿಳಿಸಿದರು.

ಜೋಕಾಲಿಗಳನ್ನು 15 ಅಡಿ ಎತ್ತರದ ಕಟ್ಟಿಗೆ ಮಾದರಿಯಲ್ಲಿ ಗೋಚರಿಸುವಂತೆ ಅಲಂಕಾರಿಕವಾಗಿ ಸಿಮೆಂಟ್ನಿಂದ ಅತಿ ಹೆಚ್ಚು ಭದ್ರತೆಯಿಂದ ಕಂಬಗಳನ್ನು ನಿರ್ಮಿಸಲಾಗಿದೆ. ವಿವಿಧ ಎತ್ತರಗಳಿಗೆ ಅನುಗುಣವಾಗಿ 13 ಜೋಕಾಲಿಗಳನ್ನು ಇಲ್ಲಿ ನಿರ್ಮಿಸಲಾಗಿದೆ. 13 ಜೋಕಾಲಿಗಳು ಏಕಕಾಲಕ್ಕೆ ಜೀಕಿದರೂ ಎಲ್ಲಿಯೂ ಒಂದಕ್ಕೊಂದು ಸೇರುವುದಿಲ್ಲ. ಸಿಮೆಂಟ್ ಕಂಬಗಳಿಗೆ ಕಲಾತ್ಮಕ ಕೆಲಸ ಮಾಡಲಾಗಿದ್ದು, ಕಂಬಗಳಿಗೆ ಕಟ್ಟಿಗೆ ರೀತಿ ಕಾಣುವ ಹಾಗೆ ಪೇಟಿಂಗ್‌ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಆಲಮಟ್ಟಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ. ನಾಯಕ ಅಧ್ಯಕ್ಷತೆ ವಹಿಸಿದ್ದರು. ಅಣೆಕಟ್ಟು ವೃತ್ತ ಪ್ರಭಾರಿ ಅಧೀಕ್ಷಕ ಅಭಿಯಂತರ ಬಿ.ಎಸ್‌. ಪಾಟೀಲ, ಕಾರ್ಯಪಾಲಕ ಅಭಿಯಂತರ ಡಿ. ಬಸವರಾಜ, ಎಂ.ಎನ್‌.ಪದ್ಮಜಾ, ವಿಶ್ವನಾಥ ಬಡಿಗೇರ, ವಿ.ಜಿ. ಕುಲಕರ್ಣಿ, ಎಸ್‌.ಎಸ್‌.ಚಲವಾದಿ, ಎಚ್.ಸಿ. ನರೇಂದ್ರ, ಎನ್‌.ಕೆ. ಬಾಗಾಯತ್‌, ಎಸ್‌.ಬಿ. ಚಿತ್ತವಾಡಗಿ, ಎಸ್‌.ಐ. ಮಠಪತಿ, ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ, ಬಿ.ಎಸ್‌. ಚವ್ಹಾಣ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.