ಜಿಲ್ಲಾದ್ಯಂತ ಸೂರ್ಯಗ್ರಹಣ ವೀಕ್ಷಣೆ

ದೇವಸ್ಥಾನಗಳಲ್ಲಿ ನಡೆಯದ ಪೂಜೆ-ಪುನಸ್ಕಾರಒನಕೆ ನಿಲ್ಲಿಸಿ ಗ್ರಹಣ ಅರಿತ ಸಾರ್ವಜನಿಕರು

Team Udayavani, Dec 27, 2019, 11:51 AM IST

27-December-6

ಆಲಮಟ್ಟಿ: ಕಂಕಣ ಸೂರ್ಯಗ್ರಹಣ ಅಂಗವಾಗಿ ನಾಡಿನ ವಿವಿಧ ಮೂಲೆಗಳಿಂದ ಸಂಪ್ರದಾಯಸ್ಥರು ಆಲಮಟ್ಟಿ ಲಾಲ ಬಹದ್ದೂರ್‌ ಶಾಸ್ತ್ರಿ ಮುಂಭಾಗದ ನೀರಿನಲ್ಲಿ ಹಾಗೂ ಹಿನ್ನೀರು ಪ್ರದೇಶದಲ್ಲಿ ಕುಳಿತು ವೃತ ಆಚರಿಸಿದರು.

ಗುರುವಾರ ಬೆಳಗ್ಗೆ 8 ಗಂಟೆಯೊಳಗಾಗಿ ನದಿ ತೀರಕ್ಕೆ ಆಗಮಿಸಿದ್ದ ವೃತಾಚಾರಿಗಳಲ್ಲಿ ಕೆಲವರು ನೀರಿನಲ್ಲಿ ಕುಳಿತು ಜಪತಪ ಆಚರಿಸಿದರೆ, ಇನ್ನು ಕೆಲವರು ನದಿ ಮಧ್ಯಭಾಗದ ದ್ವೀಪಪ್ರದೇಶದಲ್ಲಿ ಕುಳಿತು ಮಂತ್ರಪಠಣ ಮಾಡಿದರು. ನಡೆಯದ ಪೂಜೆ: ಗುರುವಾರ ಬೆಳಗ್ಗೆ ಕಂಕಣ ಸೂರ್ಯಗ್ರಹಣದಿಂದ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ಗ್ರಹಣ ಗ್ರಹಣ ಮುಕ್ತಾಯದವರೆಗೂ ಪೂಜೆ ನಡೆಯಲಿಲ್ಲ. ನಂತರ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿತು.

ಶಾಲೆ ರಜೆ: ಪಟ್ಟಣವೂ ಸೇರಿದಂತೆ ಸುತ್ತಲಿನ ಕೆಲ ಶಾಲೆಗಳಿಗೆ ಗ್ರಹಣದ ನಿಮಿತ್ತ ರಜೆ ನೀಡಿರುವುದು ತಿಳಿದುಬಂದಿದೆ. ಗ್ರಹಣಕ್ಕೆ ಒನಕೆ ಬಳಕೆ: ಚಂದ್ರ ಹಾಗೂ ಸೂರ್ಯ ಗ್ರಹಣಗಳ ಆರಂಭ ಹಾಗೂ ಮುಕ್ತಾಯ ತಿಳಿಯಲು ವೈಜ್ಞಾನಿಕವಾಗಿ ಹಲವಾರು ಸಾಮಗ್ರಿಗಳಿದ್ದರೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಗ್ರಹಣದ ಬಗ್ಗೆ ತಿಳಿಯಲು ಬೇರೆ ಬೇರೆ ಮಾರ್ಗ ಅನುಸುತ್ತಿರುವುದು ವಿಶೇಷವಾಗಿದೆ. ಗುರುವಾರ ಬೆಳಗ್ಗೆ 8.04ಕ್ಕೆ ಆರಂಭವಾದ ಗ್ರಹಣ ತಿಳಿಯಲು ಅರಳದಿನ್ನಿಯ ಮಹಿಳೆಯರು ಒನಕೆಯನ್ನು ಅಗಲವಾದ ಪಾತ್ರೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ಹಾಕಿ ನಂತರ ಒನಕೆಯನ್ನು ಸರಳವಾಗಿ ನಿಲ್ಲಿಸಿದ್ದಾರೆ.

ನಂತರ 11 ಗಂಟೆಗೆ ಸರಳವಾಗಿ ಯಾವುದೇ ಆಸರೆಯಿಲ್ಲದೇ ನಿಂತಿದ್ದ ಒನಕೆ ಬಿದ್ದಿತು. ಇದನ್ನರಿತು ಹಿರಿಯ ಮಹಿಳೆಯರು ಈಗ ಗ್ರಹಣ ಸಂಪೂರ್ಣ ಮುಕ್ತಾಯವಾಯಿತು ಎಂದು ತಿಳಿದು ನಂತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.