ವಿಶ್ವರೂಪ ದರ್ಶನೋತ್ಸವ ಆಚರಣೆ

ನರಸಿಂಹ ಸರಸ್ವತಿ ಅವರಿಂದ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನ

Team Udayavani, May 16, 2019, 4:22 PM IST

16-May-30

ಆಲಮೇಲ: ಕುಮಸಗಿ ಗ್ರಾಮದಲ್ಲಿ ವಿಶ್ವರೂಪ ದರ್ಶನೋತ್ಸವದಲ್ಲಿ ಗಾಣಗಾಪುರದಿಂದ ಬಂದ ದತ್ತ ಪಾದುಕಾ ಪಲ್ಲಕ್ಕಿಯನ್ನು ವಿಜೃಂಭಣೆಯಿಂದ ಸ್ವಾಗತಿಸಲಾಯಿತು.

ಆಲಮೇಲ: ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಪರಮಾತ್ಮ ಅರ್ಜುನನಿಗೆ ವಿಶ್ವರೂಪ ದರ್ಶನ ತೋರಿಸಿದ ಇತಿಹಾಸದಲ್ಲಿ ಮೊದಲನೆಯದಾದರೆ ಗಾಣಗಾಪುರದ ನರಸಿಂಹ ಸರಸ್ವತಿಯವರು ಕುಮಸಗಿಯ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನದ ಪವಾಡ ದಕ್ಷಿಣ ಭಾರತದ ಕುಮಸಗಿಯಲ್ಲಿ ಕಾಣುತ್ತೇವೆ ಎಂದು ಸಾಹಿತಿ ಸಿದ್ದಾರಾಮ ಉಪ್ಪಿನ ಹೇಳಿದರು.

ಕುಮಸಗಿ ಗ್ರಾಮದ ನರಸಿಂಹ ಸರಸ್ವತಿ ವಿಶ್ವರೂಪ ದರ್ಶನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಭಾರತ ಯುದ್ಧ ಪ್ರಸಂಗದಲ್ಲಿ ಶ್ರೀಕೃಷ್ಣನು ಅರ್ಜುನನಿಗೆ ವಿಶ್ವರೂಪ ತೋರಿಸಿದ್ದು ಬಿಟ್ಟರೆ ದಕ್ಷಿಣ ಭಾರತದಲ್ಲಿ 1390ರಲ್ಲಿ ವೈಶಾಖ ಶುದ್ಧ ದಶಮಿಯಂದು ಗಾಣಗಾಪುರದ ನರಸಿಂಹ ಸರಸ್ವತಿಯವರು ಕುಮಸಗಿಯ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನ ತೋರಿಸಿರುವ ಇತಿಹಾಸ ಇದೆ ಎಂದು ಹೇಳಿದರು.

ಧರ್ಮಧರ್ಶಿ ರಘುನಾಥ ಭಟ್ ಜೋಶಿ ಮಾತನಾಡಿ, 1390ರಲ್ಲಿ ಕುಮಸಗಿ ಗ್ರಾಮದಲ್ಲಿ ಗಾಣಗಾಪುರ ಪ್ರಸಿದ್ಧ ದತ್ತವತಾರಿ ಶ್ರೀಮನ್‌ ನರಸಿಂಹ ಸರಸ್ವತಿಯವರು ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ಕರುಣಿಸಿದ ವಿಶ್ವರೂಪ ದರ್ಶನದ ಪವಾಡ ಕ್ಷೇತ್ರವಾದ ಈ ಸ್ಥಳವನ್ನು ವಿಶ್ವರೂಪ ದರ್ಶನದ ಭವ್ಯ ಮಂದಿರ ನಿರ್ಮಾಣಕ್ಕಾಗಿ 1 ಕೋಟಿ ರೂ. ಯೋಜನೆಯ ನೀಲ ನಕ್ಷೆ ತಯಾರಾಗಿ ಇಂದು ಬಿಡುಗಡೆಯಾಗಿದೆ. ದತ್ತ ಭಕ್ತರು ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ಕೋರಿದರು.

ಗ್ರಂಥ ಲೋಕಾರ್ಪಣೆ: ಬರಹಗಾರ ಸಿದ್ದರಾಮ ಉಪ್ಪಿನ ಅವರು ಕನ್ನಡದಲ್ಲಿ ಬರೆದ ಕುಮಶಿ ವಿಶ್ವರೂಪ ದತ್ತ ಪಾದುಕಾ ಹಾಗೂ ಅಂಕೋಲಾದ ವಿಶ್ವಾಸ ಗೋಡಬೋಲೆ ಅವರು ಮರಾಠಿ ಭಾಷೆಯಲ್ಲಿ ಬರೆದ ವಿಶ್ವರೂಪ ದರ್ಶನ ಶ್ರೀಕ್ಷೇತ್ರ ಕುಮಸಿ ಗ್ರಂಥಗಳನ್ನು ಬೊಮ್ಮನಹಳ್ಳಿ ನರಸಿಂಹ ಮಹಾರಾಜರು ಲೋಕಾರ್ಪಣೆ ಮಾಡಿದರು.

ಗೊಲ್ಲಾಳೇಶ್ವರ ದರ್ಮಧರ್ಶಿ ಗೊಲ್ಲಾಳ ದೇವರಮನಿ, ಗಾಣಗಾಪುರದ ಸಂಸ್ಕೃತ ವಿದ್ವಾಂಸ ಗೋಪಾಲ ಭಟ್, ಪಂಡಿತ ದೀಕ್ಷಿತ, ಪಂಡಿತ ಸೋನಾಥ ಶಾಸ್ತ್ರೀ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ಡಿ.ಎನ್‌. ಅಕ್ಕಿ, ಶಂಕರ ಕುಲಕರ್ಣಿ, ಮುಂಬೈಯ ಶೇಖರ ಸಿಂಧೆ, ಶಿಕ್ಷಕಿ ಮಾಲತಿ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.