ಇದ್ದೂ ಇಲ್ಲವಾದ ಆಲಮೇಲ ಗ್ರಂಥಾಲಯ

ಕತ್ತಲೆ ಕೋಣೆಯಲ್ಲಿ ಧೂಳು ತಿನ್ನುತ್ತಿವೆ ಪುಸ್ತಕಓದುಗರಿಗೆ ಕೂಡಲು ಸ್ಥಳಾವಕಾಶ ಕೊರತೆ

Team Udayavani, Nov 8, 2019, 4:08 PM IST

8-November-16

ಆಲಮೇಲ: ಸಮರ್ಪಕ ನಿರ್ವಹಣೆ ಕೊರತೆಯಿಂದ ಇಲ್ಲಿನ ಸಾರ್ವಜನಿಕ ಗ್ರಂಥಾಲಯ ಇದ್ದೂ ಇಲ್ಲವಾಗಿದೆ. ಈ ಕುರಿತು ಸಾರ್ವಜನಿಕರು, ಓದುಗರು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿ ಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.

ಈಗಾಗಲೇ 28 ವರ್ಷ ಪೂರೈಸಿದ ಈ ಸಾರ್ವಜನಿಕ ಗ್ರಂಥಾಲಯ 1991ರಲ್ಲಿ ಪ್ರಾರಂಭಗೊಂಡಿತು. ಗ್ರಾಪಂ ಕಟ್ಟಡದಲ್ಲೇ ಮೊದಲಿಗೆ ಗ್ರಂಥಾಲಯ ಪ್ರಾರಂಭಗೊಂಡಿತ್ತು. ನಂತರ 1956ರಲ್ಲಿ ನಿರ್ಮಿಸಿದ್ದ ಹಳೆ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.

ಸುಮಾರು 20 ವರ್ಷಗಳ ಕಾಲ ಗ್ರಂಥಾಲಯವನ್ನು
ಸರಿಯಾಗಿ ಕಾರ್ಯನಿರ್ವಹಿಸಲಾಗಿತ್ತು. ಈಚೆಗೆ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗೆ ಉಪಯುಕ್ತವಿಲ್ಲದಂತಾಗಿದೆ. ಗ್ರಂಥಾಲಯಕ್ಕೆ ಹೋಗಬೇಕು ಎಂದರೆ ಯಾವಾಗಲು ಬೀಗ ಹಾಕಿರುತ್ತದೆ ಎಂದು ಆರೋಪಿಸುವ ಸಾರ್ವಜನಿಕರು ಮತ್ತು ಓದುಗರು, ಸಂಬಂಧಪಟ್ಟ ಗ್ರಂಥಾಲಯ ಇಲಾಖೆಗೆ, ಜಿಲ್ಲಾಧಿ ಕಾರಿಗೆ, ತಹಶೀಲ್ದಾರ್‌ ಮತ್ತು ಪಪಂಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನು ಗ್ರಂಥಾಲಯದಲ್ಲಿರುವ 4290 ಪುಸ್ತಕಗಳು ಧೂಳುತಿನ್ನುತ್ತಿವೆ. ಗ್ರಂಥಾಲಯಕ್ಕೆ ನೀಡಿದ ಜಾಗ ಅತಿಕ್ರಮಣಗೊಂಡಿದೆ. ಅಸಮರ್ಪಕ ನಿರ್ವಹಣೆಗೆ ಇದೊಂದು ಉದಾಹರಣೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪ್ರತಿ ತಿಂಗಳು ಪತ್ರಿಕೆ, ಸ್ವಚ್ಛತೆ ನಿರ್ವಹಣೆಗೆ 400 ರೂ. ಸಹಾಯಧನ ಬರುತ್ತದೆ. ಈ ಹಣದಲ್ಲಿ ಎರಡು ದಿನಪತ್ರಿಕೆ ತರಿಸಲಾಗುತ್ತದೆ. ಒಟ್ಟು 275 ಜನ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದಾರೆ. ಆದರೆ ಓದುಗರಿಗೆ ಸದ್ಬಳಕೆಗೆ ಬಾರದ ಪುಸ್ತಕಗಳು ಕತ್ತಲೆ ಕೋಣೆಯಲ್ಲಿ ಕೊಳೆಯುತ್ತಿವೆ.

ಶಿಥಿಲಗೊಂಡ ಕಟ್ಟಡ: 63 ವರ್ಷದ ಹಳೆಯ (1956ರಲ್ಲಿ ನಿರ್ಮಾಣ) ಹಂಚಿನ ಕಟ್ಟಡದಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಮೇಲ್ಛಾವಣಿ ಶಿಥಿಲಗೊಂಡಿದೆ. ಹಂಚುಗಳು ಒಡೆದಿವೆ. ಮಳೆಗಾಲದಲ್ಲಿ ನೀರು ಸೋರಿ ಪುಸ್ತಕ, ಪತ್ರಿಕೆಗಳು ಹಾಳಾಗಿವೆ. ಆಲಮೇಲ ಪಟ್ಟಣದಲ್ಲಿ ಸುಮಾರ 30 ಸಾವಿರ ಜನಸಂಖ್ಯೆ ಇದ್ದು, ಓದುಗರು ಸಾರ್ವಜನಿಕ ಗ್ರಂಥಾಲಯಕ್ಕೆ ಆಗಮಿಸಿ ಓದಬೇಕೆಂದರೆ ಯಾವಾಗಲು ಬೀಗ ಹಾಕಿರುತ್ತಾರೆ. ಹೀಗಾಗಿ ಓದುಗರ ಕೊರತೆಯಿಂದ ಗ್ರಂಥಾಲಯ ಎಲ್ಲಿದೆ ಎಂಬ ಪ್ರಶ್ನೆ ಬಹಳಷ್ಟು ಜನರಲ್ಲಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.