ರಾಶಿಗೆ ಬಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ

ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಸಂಪರ್ಕ ಕಡಿತವಿ.ಕೆ. ಸಲಗರ ಮಾರ್ಗದ ರಸ್ತೆ ತಾತ್ಕಾಲಿಕ ದುರಸ್ತಿ

Team Udayavani, Oct 25, 2019, 10:52 AM IST

25-October–1

ಮಹಾದೇವ ವಡಗಾಂವ
ಆಳಂದ: ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಶಿಗೆ ಬಂದಿದ್ದ ಸೋಯಾಬಿನ್‌, ಎಳ್ಳು, ಸೂರ್ಯಕಾಂತಿ ಸೇರಿದಂತೆ ಇನ್ನಿತರ ಬೆಳೆ ನೀರಿಗೆ ನೆನೆದು ಲಕ್ಷಾಂತರ ರೂ. ಹಾನಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ, ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಳೆ ನೀರಿನ ರಭಸಕ್ಕೆ ತಾಲೂಕಿನ ಅಲ್ಲಲ್ಲಿನ ರಸ್ತೆಗಳಿಗೆ ಹಾನಿಯಾದರೆ, ಮತ್ತೊಂದೆಡೆ ನಂದಗೂರ ಕೋತನಹಿಪ್ಪರಗಾ ಸೇತುವೆ ರಸ್ತೆ ಕೊಚ್ಚಿ ಸಂಪರ್ಕ ಕಡಿತಗೊಂಡಿದೆ.

ಇನ್ನೊಂದೆಡೆ ಕಣಮಸ್‌ ತಡಕಲ್‌ ಮಾರ್ಗದಲ್ಲಿನ ಎರಡ್ಮೂರು ತಿಂಗಳ ಹಿಂದೆಯೇ ಸೇತುವೆ ಭಾಗಶಃ ಕೊಚ್ಚಿಹೋಗಿ ವಾಹನ ಸಂಪರ್ಕ ಕಡಿತಗೊಂಡಿದ್ದರೂ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.
ಸಂಪರ್ಕ ಕಡಿತದಿಂದ ಪ್ರಯಾಣಿಕರು, ವಾಹನ ಸವಾರರು ಮಾರ್ಗ ಬದಲಿಸಿ ಸಂಚರಿಸುವಂತೆ ಆಗಿದೆ.

ರಾಜ್ಯ ಹೆದ್ದಾರಿ 34 ಪಟ್ಟಣದಿಂದ ವಿ.ಕೆ. ಸಲಗರ ಮಾರ್ಗದಲ್ಲಿನ ಹೊರವಲಯದ ಸೇತುವೆ ಹತ್ತಿರ ಹದಗೆಟ್ಟ ರಸ್ತೆಯ ತಾತ್ಕಾಲಿಕ ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಇನ್ನೊಂದೆಡೆ ಗಾಣಗಾಪುರ-ಆಳಂದ ಮಾರ್ಗದ ಬಟ್ಟರಗಾ ಮತ್ತು ನಿಂಬರಗಾ ಮಧ್ಯದ ಸೇತುವೆಯಲ್ಲಿ ನೀರಿನ ರಭರಸಕ್ಕೆ ದೊಡ್ಡ ಗಾತ್ರದ ಗುಂಡಿಯೊಂದು ಬಿದ್ದಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ದೂರದ ನೆರೆಹೊರೆ ಪ್ರಯಾಣಿಕರು, ವಾಹನ ಸವಾರರು, ವಿದ್ಯಾರ್ಥಿಗಳು ಇದರಿಂದ ಪರದಾಡುವಂತೆ ಆಗಿದೆ. ರಾಶಿಗೆ ಬಂದಿದ್ದ ಸೋಯಾಬಿನ್‌, ಸೂರ್ಯಕಾಂತಿ, ಎಳ್ಳನ್ನು ಅನೇಕ ರೈತರು ಕೊಯ್ಲು ಮಾಡಿದ್ದರು. ಆದರೆ ಮಳೆ ನೀರಿಗೆ ಇವುಗಳು ನೆನೆದು ಧಾನ್ಯ ಕೈಗೆ ಬಾರದೆ ನಷ್ಟ ಅನುಭವಿಸುವಂತೆ ಆಗಿದೆ. ಇನ್ನು ಅನೇಕ ಹೊಲಗಳಲ್ಲಿ ಬೆಳೆಯಲ್ಲ ಕೊಳೆತು ನಷ್ಟವಾಗಿದೆ. ಆಳಂದ ಸೇರಿದಂತೆ ಹಳ್ಳದ ದಡದ ಹೊಲಗಳಲ್ಲಿ ನೀರಿನ ಒತ್ತಡಕ್ಕೆ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ, ಬೆಳೆ ಹಾಳಾಗಿದೆ. ಅಲ್ಲದೇ, ಭೂಮಿಯಲ್ಲಿ ತೆಗ್ಗುದಿನ್ನೆಬಿದ್ದು, ಕೃಷಿ ಚಟುವಟಿಕೆಗೆ ಅಡಚಣಿ ಆಗಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.