ಹೊಸಗುಂದ ಉತ್ಸವ ಆಹ್ವಾನ ಪತ್ರಿಕೆ ಬಿಡುಗಡೆ


Team Udayavani, Nov 11, 2019, 2:45 PM IST

11-November-31

ಆನಂದಪುರ: ಇಂದಿನ ಸಮಾಜಕ್ಕೆ ಹಿಂದಿನ ಉತ್ಸವಗಳ ನೆನಪು ಅತ್ಯವಶ್ಯಕವಾಗಿದೆ ಎಂದು ಜಾನಪದ ಕಲಾವಿದ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಟಾಕಪ್ಪ ಕಣ್ಣೂರು ಹೇಳಿದರು.

ಸಮೀಪದ ಹೊಸಗುಂದದಲ್ಲಿ ನ. 16, 17, 18ರಂದು ನಡೆಯುವ ಹೊಸಗುಂದ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದಿನ ಯುವ ಜನಾಂಗಕ್ಕೆ ನಮ್ಮ ನಾಡಿನ ಹಿಂದಿನ ರಾಜ- ಮಹಾರಾಜರ ಕಾಲದಇತಿಹಾಸ ತಿಳಿಸುವ ಅಗತ್ಯವಿದೆ ಎಂದರು. ಹೊಸಗುಂದ ಉತ್ಸವದಲ್ಲಿ ವಿವಿಧ ಜಾನಪದ ವೈಭವ ನಡೆಯಲಿದೆ. 16ರಂದು ಬೆಳಗ್ಗೆ 10.30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಶಿಥಿಲಾವಸ್ಥೆಯ ದೇಗುಲಗಳು ವಿಚಾರವಾಗಿ ವಿಚಾರ ಸಂಕಿರಣ ನಡೆಯಲಿದೆ.

ಸಂಜೆ 6 ರಿಂದ 7ರ ವರೆಗೆ ಜಾನಪದ ಸಂಭ್ರಮ, ನಂತರ ಗಂಗಾವತಿ ಪ್ರಾಣೇಶ್‌ ತಂಡದಿಂದ ನಗೆಹಬ್ಬ, 17ರಂದು ಬೆಳಗ್ಗೆ ಸಾವಯವ ಕೃಷಿ, ಬದುಕು,ಆಹಾರ ಕ್ಷೇತ್ರದಲ್ಲಿ ಸಾವಯವ ಭೋಜನ, ಕೃಷಿ ಮತ್ತು ಬದುಕು ಕುರಿತು ವಿಚಾರ ವಿನಿಮಯ, ಸಂಜೆ 6ಕ್ಕೆ ಜಾನಪದ ಸಂಭ್ರಮ, 7 ರಿಂದ ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕರಾದ ಹನುಮಂತ, ಚನ್ನಪ್ಪ, ಸುಹಾನ ಮತ್ತು ತಂಡದವರಿಂದ ಸುಮಧುರ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

18ರಂದು ಬೆಳಗ್ಗೆ 7 ರಿಂದ 12 ಗಂಟೆಯವರೆಗೆ ಪರಿಸರ ಪ್ರವಾಸ, ಹೊಸಗುಂದ ಕಾಡಿನಲ್ಲಿ, ಸಂಜೆ 5 ರಿಂದ 6ರ ವರೆಗೆ ಜಾನಪದ ಸಂಭ್ರಮ, 7 ರಿಂದ ಖ್ಯಾತ ತಬಲಾ ಮಾಂತ್ರಿಕ ಆನೂರು ಅನಂತಕೃಷ್ಣ ಶರ್ಮಾ ಮತ್ತು ಸ್ಯಾಕ್ಸೋಫೋನ್‌ ಖ್ಯಾತಿಯ ಶ್ರೀಧರ್‌ ಸಾಗರ್‌ ತಂಡದಿಂದ ವಾದ್ಯ ಸಂಗೀತ ನಡೆಯಲಿದೆ.

ಅಲ್ಲದೆ ಇದೇ ಪ್ರಥಮ ಬಾರಿಗೆ ಶ್ರೀ ಉಮಾಮಹೇಶ್ವರನಿಗೆ ವೈಭವದ ಲಕ್ಷ ದೀಪೋತ್ಸವ ನಡೆಯಲಿದೆ. ಉತ್ಸವದಲ್ಲಿ ವಿವಿಧ ಸಂಘ- ಸಂಸ್ಥೆಗಳಿಂದ ವಿವಿದ ಖಾದ್ಯಗಳು (ತಿಂಡಿ ತಿನಿಸುಗಳ ಅಂಗಡಿಗಳು)ಜನರಿಗೆ ಒಂದೇ ಸ್ಥಳದಲ್ಲಿ ದೂರೆಯುವಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಮಾಮಹೇಶ್ವರ ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಸಿ.ಎಂ.ಎನ್‌. ಶಾಸ್ತ್ರಿ, ಸಾಗರ ಶಂಕರ ಮಠದ ಆಶ್ವಿ‌ನ್‌, ನಂಜುಂಡಸ್ವಾಮಿ , ಜ್ಯೋತಿ ಕೋವಿ, ಹಾಲಪ್ಪ, ಶಂಕರ್‌ನಾಯಕ್ಕ್ , ಬಸವರಾಜ್‌ ಗೌಡ್ರು, ನಾಗರಾಜ್‌ ಸಾಗರ್‌, ಗಿರೀಶ್‌ ಕೋವಿ, ಮಂಜಪ್ಪ, ಹುರಳಿ ನಾರಾಯಣಪ್ಪ, ಹಿತಕರ ಜೈನ್‌, ದಿನೇಶ್‌, ಗೋಪಾಲ್‌, ಕಂಜಗುಣಿ ನಾರಾಯಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.