ಬನಶಂಕರಿದೇವಿ ಜಾತ್ರೆ ಆರಂಭ: ನೂತನ ಧ್ವಜಸ್ತಂಭ ಸ್ಥಾ ಪನೆ


Team Udayavani, Jan 5, 2020, 1:46 PM IST

5-January-14

ಬಾದಾಮಿ: ಶ್ರೀ ಬನಶಂಕರಿ ದೇವಿ ಜಾತ್ರೆ ಆರಂಭಗೊಂಡಿದೆ ದೇವಸ್ಥಾನದಲ್ಲಿ ಶ್ರೀ ದೇವಿ ಗರ್ಭ ಗುಡಿಯ ಎದುರು ನೂತನ ಧ್ವಜಸ್ತಂಭದ ಕಳಾಕರ್ಷಣೆ ಹಾಗೂ ಕಳಾದಿ ಹೋಮ ನೆರವೇರಿಸುವ ಮೂಲಕ ಆಗಮಶಾಸ್ತ್ರದ ಪ್ರಕಾರ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು.

ನೂರು ವರ್ಷಗಳ ಇತಿಹಾಸ ಹೊಂದಿದ್ದ ಹಳೆಯ ಧ್ವಜಸ್ತಂಭ ಶಿಥಿಲಗೊಂಡಿತ್ತು. ಹೀಗಾಗಿ ಆ ಧ್ವಜಸ್ತಂಭ ತೆರವುಗೊಳಿಸಲಾಯಿತು. ಆಗಮಶಾಸ್ತ್ರದ ವಿಧಿ  ವಿಧಾನಗಳ ಮೂಲಕ ನೂತನ ಸ್ತಭ ಸ್ಥಾಪನೆ ಮಾಡಲಾಯಿತು.

ಧ್ವಜಸ್ತಂಭದ ವಿಶೇಷತೆ: ಚೌರಸ ಮಾದರಿಯ ಅಷ್ಠಪವನ, ವರ್ತುಲ ಆಕಾರ ಮೂರು ಭಾಗಗಳಿವೆ. ಇದರಲ್ಲಿ ಮಹಾಕಾಳಿ, ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿ ಸ್ವರೂಪದ ಢಮುರ, ತ್ರಿಶೂಲ ಆಯುಧಗಳಿವೆ. ಈ ಸ್ತಂಭವನ್ನು ಸಾಗಾವಾನಿ (ಟೀಕ) ಕಟ್ಟಿಗೆ (ಕಾಸ್ಟ) ಬಳಸಿ ಸೂಕ್ಷ್ಮ ಕೆತ್ತನೆಯಿಂದ ತಯಾರಿಸಲಾಗಿದ್ದು, ಇದು ಭೂವಿಸ್ತಾರದಿಂದ ಗರ್ಭಾಲಯದ ಕಂಠದವರೆಗೆ ಎತ್ತರವಿದೆ. ಇದರಲ್ಲಿ ಶ್ರೀದೇವಿ ಮೂರ್ತಿ, ಆಯುಧಗಳನ್ನು ಕೆತ್ತನೆ ಮಾಡಲಾಗಿದೆ.

ಘಟಸ್ಥಾಪನೆ: ಬನಶಂಕರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಘಟಸ್ಥಾಪನೆ ನಿಮಿತ್ತ ಬೆಳಗ್ಗೆಯಿಂದಲೇ ದೇವಸ್ಥಾನದ ಪ್ರಾಂಗಣ ಶುಚಿಗೊಳಿಸಿ ಧಾರ್ಮಿಕ ವಿಧಿ ವಿಧಾನ ಕೈಗೊಳ್ಳುವ ಮೂಲಕ ಘಟಸ್ಥಾಪನೆ ಹಾಕಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ವಿದ್ವಾನ್‌ ಅಶೋಕಭಟ್ಟ ಪೂಜಾರ ನೇತೃತ್ವದಲ್ಲಿ ಶ್ರೀರಂಗ, ವಿಕ್ರಮ, ಚಿದಂಬರ ಶಾಸ್ತ್ರೋಕ್ತ ಪೂಜಾ ಕೈಂಕರ್ಯ ಕೈಗೊಂಡು ಪ್ರಾಣ ಪ್ರತಿಷ್ಠಾಪನೆ ಮಾಡಿದರು. ಚೇರಮನ್‌ ಮಲ್ಲಾರಭಟ್ಟ, ಮಹೇಶ, ಪ್ರಕಾಶ, ಮಾಲತೇಶ, ಅಣಭಟ್ಟ, ಅರವಿಂದ, ಶ್ಯಾಮಭಟ್ಟ, ಉದಯ, ಪೂಜಾರ ಮನೆತನದ ಸದಸ್ಯರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.