ಸಮುದಾಯ ಭವನ ಉಪಯೋಗವಿಲ್ಲದೇ ಅನಾಥ


Team Udayavani, Dec 19, 2019, 1:33 PM IST

19-December-14

ಶಶಿಧರ ವಸ್ತ್ರದ
ಬಾದಾಮಿ:
ಪಟ್ಟಣದ ಆನಂದ ನಗರದಲ್ಲಿ ನಿರ್ಮಿಸಿರುವ ಸಮುದಾಯ ಭವನ ಉಪಯೋಗವಿಲ್ಲದೇ ಅನಾಥವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಸಮುದಾಯ ಭವನ ನಿರ್ಮಿಸಲಾಗಿದ್ದು, ಆದರೆ ಅದನ್ನು ಬಳಸದೇ ಹಾಗೆ ಬಿಡಲಾಗಿದೆ.

ಎಂ.ಕೆ. ಪಟ್ಟಣಶೆಟ್ಟಿ ಅವರು ಶಾಸಕರಾಗಿದ್ದ ಅವಧಿಯಲ್ಲಿ 2009-10ನೇ ಸಾಲಿನ ಪುರಸಭೆ ವತಿಯಿಂದ ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆಯಡಿ 10.62 ಲಕ್ಷ ರೂ. ಅನುದಾನ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯದೇ ಅನಾಥವಾಗಿದೆ.

ಕಾಂಪೌಂಡ್‌ ಇದೆ. ಗೇಟ್‌ ಇಲ್ಲ; ಪುರಸಭೆ ವತಿಯಿಂದ ಲಕ್ಷಾಂತರ ರೂ.ಅನುದಾನ ಖರ್ಚು ಮಾಡಿ ಸಮುದಾಯ ಭವನ ನಿರ್ಮಿಸಲಾಗಿದೆ. ಭವನಕ್ಕೆ ಸೂಕ್ತವಾದ ಕಾಂಪೌಂಡ್‌ ಇದೆಯಾದರೂ ಗೇಟ್‌ ಇಲ್ಲದಾಗಿದೆ. ಸಮುದಾಯ ಭವನದ ಆವರಣದಲ್ಲಿ ಕಸ ಕಡ್ಡಿ ಬೆಳೆದಿದೆ. ಹಂದಿಗಳು, ಆಡು, ಹಸುಗಳು ಆವರಣದಲ್ಲಿ ಬಂದು ಹೊಲಸು ಮಾಡುತ್ತಿವೆ. ಶೌಚಾಲಯ ಬಾಗಿಲು ಇಲ್ಲ;ಇಲ್ಲಿ ಅಗತ್ಯಕ್ಕೆ ತಕ್ಕಂತೆ ಶೌಚಾಲಯಗಳನ್ನು ನಿರ್ಮಿಸಿದ್ದಾರೆ. ಶೌಚಾಲಯಕ್ಕೆ ಬಾಗಿಲು ಮುರಿದಿವೆ. ಸೂಕ್ತ ನಿರ್ವಹಣೆ ಇಲ್ಲದಾಗಿದೆ. ಪಟ್ಟಣದ ಮದ್ಯಭಾಗದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಪುರಸಭೆಯವರು ಸೂಕ್ತ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕೆಂಬುದು ನಾಗರಿಕರು ಆಗ್ರಹವಾಗಿದೆ.

ಪುರಸಭೆಯವರು ನಿರ್ಮಿಸಿರುವ ಸಮುದಾಯ ಭವನ ಉಪಯೋಗ ಇಲ್ಲದಾಗಿದೆ. ಸಂಬಂಧಿಸಿದ ಅಧಿ ಕಾರಿಗಳು ಸೂಕ್ತ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ?
.ಹೆಸರು ಹೇಳಲು ಇಚ್ಚಿಸದ
ಆನಂದ ನಗರ ನಿವಾಸಿ.

ಬಾದಾಮಿ ನಗರದ ಆನಂದ ನಗರದ ಸಮುದಾಯ ಭವನವನ್ನು ಪುರಸಭೆಯಿಂದ ಉಪಯೋಗ ಮಾಡಲಾಗುತ್ತಿದೆ. ಕಾಂಪೌಂಡ್‌ ಇದೆ. ಗೇಟ್‌ ಅಳವಡಿಸಲಾಗುವುದು. ಉಳಿದ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಾಗುವುದು.
ಜ್ಯೋತಿ ಗಿರೀಶ, ಮುಖ್ಯ
ಅಧಿಕಾರಿಗಳು ಪುರಸಭೆ ಬಾದಾಮಿ

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.