ಮಧುವಣಗಿತ್ತಿಯಂತೆ ಸಖೀ ಸಿಂಗಾರ

ಹುನಗುಂದ ಕ್ಷೇತ್ರದಲ್ಲಿ ಶೇ 62.21 ಮತದಾನ •ಅಲ್ಲಲ್ಲಿ ಕೈಕೊಟ್ಟ ಮತಯಂತ್ರ

Team Udayavani, Apr 24, 2019, 3:56 PM IST

24-April-30

ಬಾಗಲಕೋಟೆ: ನಗರದ ಸಕ್ರಿ ಪ್ರೌಢ ಶಾಲೆ ಆವರಣದ ಸಖೀ ಮತಗಟ್ಟೆಯಲ್ಲಿ ಇಳಕಲ್ಲ ಸೀರೆ-ಗುಳೇದಗುಡ್ಡ ಖಣ ಉಡುಪಿನಲ್ಲಿ ಗಮನ ಸೆಳೆದ ಚುನಾವಣೆ ಸಿಬ್ಬಂದಿ.

ಹುನಗುಂದ: ಕೆಲವೊಂದು ಕಡೆಗೆ ಕೈಕೊಟ್ಟ ಮತಯಂತ್ರ, ಕೆಲಕಾಲ ಮತದಾನದ ಸ್ಥಗಿತ. ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಧ್ಯೆಮಾತಿನ ಚಕಮಕಿ, ಸಣ್ಣ, ಪುಟ್ಟ ಗೊಂದಲದ ನಡುವೆ ಎರಡನೆಯ ಹಂತದ ಲೋಕಸಭೆಯ ಮತದಾನ ತಾಲೂಕಿನಾಧ್ಯಂತ ಶಾಂತಿಯುತವಾಗಿ ಬಿರುಸಿನಿಂದ ಮತದಾನ ನಡೆಯಿತು. ಕ್ಷೇತ್ರದ ಒಟ್ಟು 254 ಮತಗಟ್ಟೆಗಳ ಮತ ಪ್ರಮಾಣ ಸಂಜೆ 5ರ ವೇಳೆಗೆ ಶೇ. 62.21 ರಷ್ಟು ಮತದಾನವಾಯಿತು. ಭವಿಷ್ಯದ ನಾಯಕರ ನಿರ್ಧಾರ ಮತದಾರ ಪ್ರಭುಗಳು ಮತಯಂತ್ರದಲ್ಲಿ ಭದ್ರಪಡಿಸಿದರು.

ಬೆಳಗ್ಗೆ 7 ರಿಂದ 11ಗಂಟೆಯವರಿಗೆ ಬಿರುಸಿನಿಂದ ಮತದಾನ ನಡೆದರೆ ಮದ್ಯಾಹ್ನ ಬೇಸಿಗೆ ಬಿರು ಬಿಸಿಲಿಗೆ ಬೆಂದ ಮತದಾರರು ಮನೆಯಿಂದ ಹೊರ ಬರಲು ಹಿಂದೇಟು ಹಾಕಿದ್ದರಿಂದ ಮತದಾನ ಮಂದಗತಿಯಲ್ಲಿ ಸಾಗಿತ್ತು. ಮದ್ಯಾಹ್ನ 3ರ ನಂತರ ಮತದಾರರು ತಮ್ಮ ಹಕ್ಕು ಚಲಾಯಿಸಲು ದೌಢಾಯಿಸಿ ಮತಗಟ್ಟೆಯ ಕಡೆಗೆ ಆಗಮಿಸಿದ್ದರಿಂದ ಮತದಾನ ಮತ್ತಷ್ಟು ವೇಗ ಪಡೆದುಕೊಂಡಿತ್ತು.

ಕೈಕೊಟ್ಟ ಮತಯಂತ್ರಗಳು: ತಾಲೂಕಿನ ಇದ್ದಲಗಿ, ಹುನಗುಂದ ಪಟ್ಟಣದ ವಿದ್ಯಾನಗರ ಶಾಲೆಯ ಮತಗಟ್ಟೆ ಸಂಖ್ಯೆ 91 ಸೇರಿದಂತೆ ಹಲವು ಕಡೆಗಳಲ್ಲಿ ಮತಯಂತ್ರ ಕೈಕೊಟ್ಟದ್ದರಿಂದ 30ನಿಮಿಷ ಮತದಾನ ಸ್ಥಗಿತಗೊಂಡಿತ್ತು. ಮತಯಂತ್ರ ಸರಿಪಡಿಸಿದ ನಂತರ ಮತದಾನದ ಕಾರ್ಯ ಶುರುವಾಯಿತು.

ಸಖೀ ಮತಗಟ್ಟೆ: ಈ ಬಾರಿ ಲೋಕಸಭೆಯ ಚುನಾವಣೆಯಲ್ಲಿ ಹುನಗುಂದ ಕ್ಷೇತ್ರದಲ್ಲಿ ಎರಡು ಕಡೆ ಸಖೀ ಮತಗಟ್ಟೆ ಸ್ಥಾಪಿಸಲಾಗಿದ್ದು, ಅದರಲ್ಲಿ ಪಟ್ಟಣದ ಕೇಂದ್ರ ಶಾಲೆಯ ಮತಗಟ್ಟೆ ಸಂಖ್ಯೆ 78ರಲ್ಲಿ ಸಖೀ ಮತಗಟ್ಟೆ ಮಧುವಣಗಿತ್ತಿಯಂತೆ ಸಿಂಗರಿಸಿದ್ದರಿಂದ ಅಲ್ಲಿನ ಮತದಾರರು ಸಂತಸದಿಂದ ಮತ ಚಲಾಯಿಸಿದರು.

ಮತ ಪ್ರಮಾಣ: ಪಟ್ಟಣದ 18 ಮತಗಟ್ಟೆಗಳಲ್ಲಿ ಅತಿ ತುರಿಸಿನ ಮತದಾನ ನಡೆಯಿತು. ನಗರದ ಒಟ್ಟು 16,034 ಮತದಾರರಲ್ಲಿ 5 ಗಂಟೆಯ ಹೊತ್ತಿಗೆ 9,636 ಜನರು ಮತದಾನ ಮಾಡಿದ್ದು, 4,718 ಪುರುಷರು ಮತದಾನ, 4918 ಮಹಿಳೆಯರು ಮತದಾರರು ತಮ್ಮ ಮತವನ್ನು ಚಲಾಯಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.