ಕೋವಿಡ್ ನಿರ್ಬಂಧಿತ ಪ್ರದೇಶದಲ್ಲಿ ಪೋಸ್ಟ್‌ಮ್ಯಾನ್‌ಗಳ ಸೇವೆ ಅಪಾರ: ಸೂಲಿಬೆಲೆ

ಭಾರತದಲ್ಲಿದೆ ಭಾವನೆಗಳಿಗೆ ಬೆಲೆ

Team Udayavani, Feb 15, 2021, 3:59 PM IST

chakravarthi sulebele

ಅಮೀನಗಡ: ಭಾರತದಲ್ಲಿ ಭಾವನೆಗಳಿಗೆ ಅಪಾರ ಬೆಲೆಯಿದೆ ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಸೂಳೇಭಾವಿ ಗ್ರಾಮದ ರಾಮಯ್ಯಸ್ವಾಮಿ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಯುವ ಬ್ರಿಗೇಡ್‌ ವತಿಯಿಂದ ಆಯೋಜಿಸಿದ್ದ ಭಾವನೆಗಳ ಕಿಂದರಿಜೋಗಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತ  ಎಂದರೇ ಭಾವನೆ, ರಾಗ, ತಾಳಗಳ ಸುಂದರಗಳ ಸಂಗೀತ. ಅದು ಶುರುವಾಗುವುದೇ ಭಾವನೆಗಳಿಂದ. ಭಾರತ ಭಾವನೆಗಳ ಆಧಾರದ ಮೇಲೆ ಬದುಕಿದ ಅದ್ಭುತ ರಾಷ್ಟ್ರ ಭಾವನೆ ಹಂಚುವುದಕ್ಕೆ ಭಾರತದಲ್ಲಿ ಅನೇಕ ಮಾರ್ಗಗಳಿದ್ದವು ಎಂದರು.

ಭಾವನೆಗಳನ್ನು ಹೊತ್ತು ತರುವ ಪೋಸ್ಟ್ ಮ್ಯಾನ್‌ಗಳ ಸೇವೆ ಗೌರವಿಸುವುದೇ ಭಾವನೆಗಳ ಕಿಂದರಿಜೋಗಿ ಕಾರ್ಯಕ್ರಮದ ಉದ್ದೇಶ. ಅಗತ್ಯಬಿದ್ದಾಗ ದೇಶಕ್ಕಾಗಿ ಪ್ರಾಣ ಕೊಡುವುದಕ್ಕೆ ಸಿದ್ಧವಾಗುವವನೆ ಶ್ರೇಷ್ಠ ದೇಶಭಕ್ತ. ಕೊರೊನಾ ಸೈನಿಕರಾದ ಪೋಸ್‌ rಮ್ಯಾನ್‌ಗಳ ಸೇವೆ ಅಪಾರ. ಕೊರೊನಾ ಸಂದರ್ಭದಲ್ಲಿ ಕೂಡಾ ಕೊರೊನಾ ನಿರ್ಬಂಧಿತ ಪ್ರದೇಶದಲ್ಲಿ ಕೂಡಾ ಹೋಗಿ ಪೋಸ್ಟ್‌ಮ್ಯಾನ್‌ ಗಳು ಸೇವೆ ಸಲ್ಲಿಸಿದ್ದಾರೆ ಎಂದರು.

ಇಂದು ಸರ್ಕಾರ ಕೊರೊನಾ ವಾರಿಯರ್ಸ್ ಗಳಿಗೆ ಮೊದಲು ವ್ಯಾಕ್ಸಿನ್‌ ನೀಡುವ ಕೆಲಸ ಮಾಡಿದೆ. ಆದರೆ, ಮೊದಲ ಹಂತದ ಕೊರೊನಾ ವಾರಿಯರ್ನಲ್ಲಿ ಪೋಸ್ಟ್‌ ಮ್ಯಾನ್‌ ಗಳು ಇಲ್ಲ. ಅವರ ಸೇವೆಯನ್ನು ಯಾರು ಗುರುತಿಸಿಲ್ಲ. ಅವರ ಸೇವೆಯನ್ನು ಮರೆತು ಬಿಟ್ಟರು. ಆದರಿಂದ ನಮ್ಮ ಯುವ ಬ್ರಿಗೇಡ್‌ ವತಿಯಿಂದ ಫೆ. 14ರಂದು ಕೊನೆಯ ವ್ಯಕ್ತಿಯವರೆಗೂ ಸೈನಿಕಂತೆ ಹೋಗಿ ದುಡಿದ ಪೋಸ್ಟ್‌ಮ್ಯಾನ್‌ಗಳಿಗೆ ಗೌರವಿಸುವುದು ಎಂದು ನಿರ್ಧರಿಸಲಾಯಿತು. ಅದಕ್ಕಾಗಿ ಕೊರೊನಾ ಸೈನಿಕರಾದ ಪೋಸ್ಟ್‌ ಮ್ಯಾನ್‌ ಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬ್ರಿಗೇಡ್‌ ವತಿಯಿಂದ130 ಜನ ಪೋಸ್ಟ್‌ಮ್ಯಾನ್‌ಗಳ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು. ಗುಳೇದಗುಡ್ಡದ ಒಪ್ಪತ್ತೇಶ್ವರ ಮಠದ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ರಾಮಯ್ಯಸ್ವಾಮಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೃಷ್ಣಾ ರಾಮದುರ್ಗ, ಉತ್ತರ ಕರ್ನಾಟಕದ ಯುವ ಬ್ರಿಗೇಡ್‌ ರಾಜ್ಯ ಸಂಚಾಲಕ ಕಿರಣರಾಮ, ಧಾರವಾಡ ವಿಭಾಗ ಸಂಚಾಲಕ ವರ್ಧಮಾನ ತ್ಯಾಗಿ ಇದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.