ಯುನಿಟ್-2ರ ಕಾಮಗಾರಿಗೆ 10 ತಿಂಗಳ ಗಡುವು


Team Udayavani, Sep 14, 2019, 10:53 AM IST

bk-tdy-3

ಬಾಗಲಕೋಟೆ: ಶಾಸಕ ವೀರಣ್ಣ ಚರಂತಿಮಠ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಗಲಕೋಟೆ: ನವನಗರದ ಯುನಿಟ್-2ರಲ್ಲಿಯ ವಿದ್ಯುತ್‌ ಕಾಮಗಾರಿಗಳು ಒಂದು ವರ್ಷ ಅವಧಿಯ ಕಾರ್ಯಗಳಾಗಿದ್ದು, ಅವುಗಳನ್ನು 10 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಡಾ| ವೀರಣ್ಣ ಚರಂತಿಮಠ ಹೇಳಿದರು.

ನವನಗರದ ಯುನಿಟ್-2ರಲ್ಲಿ ವಿದ್ಯುತ್‌ ಉಪಕೇಂದ್ರ 1 ಹಾಗೂ 2 ಮತ್ತು ಇತರೆ ಹೊಸ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ನವನಗರದ ಅಭಿವೃದ್ಧಿಗಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹೆಸ್ಕಾಂಗಳ ಸಿವಿಲ್ ಕಾಮಗಾರಿಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಎಲ್ಲ ಕಾರ್ಯಗಳ ಬಗ್ಗೆ ಗಮನ ಹರಿಸುವುದಲ್ಲದೇ ಕಾಮಗಾರಿಗಳು ಸಂಪೂರ್ಣಗೊಂಡ ನಂತರ ಬಸವೇಶ್ವರ ವಿದ್ಯಾವರ್ಧಕ ಸಂಘದ ಇಂಜಿನಿಯರಿಂಗ್‌ ವಿಭಾಗದ ಸಿಬ್ಬಂದಿಗಳಿಂದ ಮೂರನೇ ವ್ಯಕ್ತಿ ತಪಾಸಣೆ ಮಾಡಿಸಿ ನಂತರ ಬಿಲ್ ಪಾವತಿಸುವಂತೆ ಸೂಚಿಸಿದರು.

ನವನಗರದ ಅಭಿವೃದ್ಧಿಗಾಗಿ ಹಿಂದೆ ಕಾರ್ಯನಿರ್ವಹಿಸಿದಂತೆ ಇನ್ನು ಮುಂದೆ ಹಾಗಾಗದೇ ಪ್ರತಿಯೊಂದು ದಿನವೂ ಮಹತ್ವದ ದಿನವನ್ನಾಗಿ ಸ್ವೀಕರಿಸಿ ಯುದ್ಧೋಪಾದಿಯಲ್ಲಿ ಕಾರ್ಯ ಕೈಗೊಳ್ಳಬೇಕು. ಜನರಿಗೆ ಮೂಲ ಸೌಕರ್ಯಗಳಾದ ಮಳೆ ನೀರು ಕೊಯ್ಲು, ಚರಂಡಿ, ನೀರು ಸರಬರಾಜು, ಒಳಚರಂಡಿ, ವಿದ್ಯುತ್ತೀಕರಣ ಹಾಗೂ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಬೇಕು. ಬರುವ ದೀಪಾವಳಿ ನಂತರ ನವನಗರದಲ್ಲಿ ಅಳವಡಿಸಲಾಗಿರುವ ಗೂಡಂಗಡಿ ಡಬ್ಬಿಗಳನ್ನು ತೆರವುಗೊಳಿಸಿ, ಸುಂದರ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು. ಯುನಿಟ್-3ರ ಕಾರ್ಯ ಕೂಡಾ ಶೀಘ್ರದಲ್ಲಿಯೇ ಪ್ರಾರಂಭಗೊಳಿಸಬೇಕು ಎಂದರು.

ಅಕ್ಷಕ ಅಭಿಯಂತರ ಜಿ.ಕೆ. ಗೋಟ್ಯಾಳ ಮಾತನಾಡಿ, 2008-09ರಲ್ಲಿಯೇ ಬಾಗಲಕೋಟೆ ನಗರವನ್ನು ಸ್ಮಾರ್ಟಸಿಟಿ ಎಂದು ಶಾಸಕ ಡಾ|ಚರಂತಿಮಠ ಅವರ ಅವಧಿಯಲ್ಲಿ ಘೋಷಿಸಲಾಗಿತ್ತು. ಇಂದು ಅವರೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದು ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಸ್ಮಾರ್ಟಸಿಟಿ ಆಗಲಿದ್ದು, ಪಟ್ಟಣದ ಸೀಮಾರೇಖೆ ಆರ್‌.ಎಲ್ 521ರಿಂದ 523 ಮೀಟರ್‌ ವರೆಗೆ ನೀರು ನಿಂತ ಮಟ್ಟದಿಂದ 100 ಮೀಟರ್‌ ಒಳಗಡೆ 3149 ಸಂತ್ರಸ್ತ ಕುಟುಂಬಗಳು ಬರುತ್ತಿದ್ದು, ಅದರ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳನ್ನು ಈಗಾಗಲೇ ಸ್ವಾಧೀನ ಪಡಿಸಿಕೊಂಡು ನವನಗರದ ಯುನಿಟ್-2 ರಲ್ಲಿ ಪುನರ್ವಸತಿ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಬಿಟಿಡಿಎ ಮುಖ್ಯ ಅಭಿಯಂತರ ಎ.ಎಲ್. ವಾಸನದ, ಎಸ್‌.ಪಿ. ಸಕ್ರಿ, ಬಿ.ಎಸ್‌. ಹೆಬ್ಟಾಳ, ಕೆ.ಎ. ಆನಂದ, ಬಿಟಿಡಿಎ ಇಂಜಿನಿಯರಗಳಾದ ವಿಜಯಶಂಕರ ಹೆಬ್ಬಳ್ಳಿ, ಶಿವು ಶಿರೂರ, ಸುರೇಶ ತೆಗ್ಗಿ, ಎಸ್‌.ಎಲ್. ಚಿನ್ನಣ್ಣವರ, ಎಂ.ಎನ್‌. ಗದಗ, ಬೆಂಗಳೂರಿನ ರಾಜೇಂದ್ರಪ್ರಸಾದ, ಮಹಾವೀರ ಎಲ್, ಯಲ್ಲಪ್ಪ ಕ್ಯಾದಿಗೇರಿ ಇದ್ದರು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.