108 ಸೇವೆ ನಿರ್ವಹಣೆಗೆ ಟೆಂಡರ್‌


Team Udayavani, Aug 13, 2018, 6:15 AM IST

shivanand-patil-0201.jpg

ಬಾಗಲಕೋಟೆ: ರಾಜ್ಯದ ಜನರ ಆರೋಗ್ಯ ಸೇವೆಗೆ ಆರೋಗ್ಯ ಕವಚ ಯೋಜನೆಯಡಿ 108 ತುರ್ತು ಆ್ಯಂಬುಲೆನ್ಸ್‌ ಸೇವೆಯ ನಿರ್ವಹಣೆ ಮಾಡುತ್ತಿರುವ ಜಿವಿಕೆ ಸಂಸ್ಥೆಯ ಟೆಂಡರ್‌ ಅವಧಿ ಪೂರ್ಣಗೊಂಡಿದ್ದು, ಮತ್ತೆ 3 ತಿಂಗಳು ವಿಸ್ತರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.

ಆಲಮಟ್ಟಿಯಲ್ಲಿ ಭಾನುವಾರಸುದ್ದಿಗೋಷ್ಠಿ ನಡೆಸಿದ ಅವರು, ಹಲವು ವರ್ಷಗಳಿಂದ ರಾಜ್ಯ ದಲ್ಲಿ108 ಆ್ಯಂಬುಲೆನ್ಸ್‌ ನಿರ್ವಹಣೆ ಹಾಗೂ ತುರ್ತು ಆರೋಗ್ಯ ಸೇವೆ ನೀಡಲು ಜಿವಿಕೆ ಸಂಸ್ಥೆಗೆ ಟೆಂಡರ್‌ ನೀಡಲಾಗಿದೆ. ಈ ಅವಧಿಯಲ್ಲಿ ಜಿವಿಕೆ ಸಂಸ್ಥೆ ಹಲವಾರು ಲೋಪದೋಷ ಮಾಡಿರುವುದು ಲೆಕ್ಕ ಪರಿಶೋಧನೆ ವರದಿಯಿಂದ ತಿಳಿದು ಬಂದಿದೆ.

ಈ ಯೋಜನೆಯಡಿ 108 ನಿರ್ವಹಣೆ ಹಾಗೂ ತುರ್ತು ಆರೋಗ್ಯ ಸೇವೆಗೆ ಹೊಸ ಸಂಸ್ಥೆಯೊಂದಿಗೆ ಟೆಂಡರ್‌ ಒಪ್ಪಂದ
ಆಗುವರೆಗೂ ಜಿವಿಕೆ ಸಂಸ್ಥೆಗೆ ಮತ್ತೆ 3 ತಿಂಗಳು ಅವಧಿ ವಿಸ್ತರಿಸಲಾಗಿದೆ. ಸದ್ಯ ಹೊಸದಾಗಿ ಜಾಗತಿಕ ಟೆಂಡರ್‌ ಆಹ್ವಾನಿಸಲಾಗಿದೆ ಎಂದರು.

ದೇಶದಲ್ಲಿ ಜಿವಿಕೆ ಸಂಸ್ಥೆಯೊಂದಿಗೆ ಇನ್ನೆರಡು ಸಂಸ್ಥೆಗಳು ಮಾತ್ರ 108 ಆರೋಗ್ಯ ಕವಚ ಯೋಜನೆ ನಿರ್ವಹಣೆಗೆ ಅರ್ಹತೆ ಹೊಂದಿವೆ.

ಜಿವಿಕೆ ಸಂಸ್ಥೆ ಹೊರಗಾಗಿ ಬೇರೆ ಯಾವುದೇ ಸಂಸ್ಥೆ ಹಿಂದಿನ ಟೆಂಡರ್‌ನಲ್ಲಿ ಭಾಗವಹಿಸಲಿ ರಲಿಲ್ಲ. ಈ ಬಾರಿಯೂ ಟೆಂಡರ್‌ ಆಹ್ವಾನಿಸಿದ್ದು, ಒಂದು ವೇಳೆ ಟೆಂಡರ್‌ ಒಪ್ಪಂದ ಆಗದಿದ್ದರೆ ಸರ್ಕಾರವೇ 108 ಆರೋಗ್ಯ ಕವಚ ಯೋಜನೆ ನಿರ್ವಹಿಸಲು ಸಿದ್ಧವಿದೆ. ಈ ಯೋಜನೆಯಡಿ ಈಗಿರುವ ಆ್ಯಂಬುಲೆನ್ಸ್‌ಗಳು ಹಳೆಯದಾಗಿದ್ದು,ಹೊಸದಾಗಿ 400 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಆ್ಯಂಬುಲೆನ್ಸ್‌ಗಳಿಗೆ ಅಗತ್ಯವಿದ್ದಂತೆ ಬಿಡಿ ಭಾಗಗಳ ಅಳವಡಿಕೆ ಕಾರ್ಯ ನಡೆದಿದೆ ಎಂದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.