ನಿನ್ನೆ ಮತ್ತೆ 164 ಸ್ಯಾಂಪಲ್‌ ತಪಾಸಣೆಗೆ


Team Udayavani, Jun 1, 2020, 4:45 AM IST

ನಿನ್ನೆ ಮತ್ತೆ  164 ಸ್ಯಾಂಪಲ್‌ ತಪಾಸಣೆಗೆ

ಬಾಗಲಕೋಟೆ: ಜಿಲ್ಲೆಯಲ್ಲಿ 77 ಜನರಿಗೆ ಅಂಟಿದ್ದ ಕೋವಿಡ್, ಸದ್ಯ ತುಸು ತನ್ನ ಆರ್ಭಟವನ್ನು ಕಡಿಮೆ ಮಾಡಿದೆ. ಕಳೆದ 9 ದಿನಗಳಿಂದ ಒಂದೂ ಕೋವಿಡ್ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಇದರಿಂದ ಜನರು ಕೊಂಚ ನಿರ್ಲಿಪ್ತರಾಗಿದ್ದಾರೆ.

ಜಿಲ್ಲೆಯಲ್ಲಿ ಏ.3ರಿಂದ ಮೇ 22ರ ವರೆಗೆ ಒಟ್ಟು 77 ಜನರಿಗೆ ಈ ಸೋಂಕು ಖಚಿತವಾಗಿದ್ದು, ಅದರಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದು, 66 ಜನರು ಕೊರೊನಾ ಮುಕ್ತರಾಗಿ, ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 10 ಜನರು ಮಾತ್ರ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರೂ ಸಂಪೂರ್ಣ ಚೇತರಿಸಿಕೊಂಡು ಬಿಡುಗಡೆಗೊಳ್ಳಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

164 ಸ್ಯಾಂಪಲ್‌ ಪರೀಕ್ಷೆ: ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿ, ಜಿಲ್ಲಾಡಳಿತ ನಿಗದಿಪಡಿಸಿದ ವಸತಿ ನಿಲಯ, ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿ ಇದ್ದವರಲ್ಲಿ 164 ಜನರ ಗಂಟಲು ದ್ರವ ಮಾದರಿ ರವಿವಾರ ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ ಕಳುಹಿಸಿದ್ದ 1039 ಹಾಗೂ ರವಿವಾರ ಹೊಸದಾಗಿ ಕಳುಹಿಸಿದ 164 ಸಹಿತ ಒಟ್ಟು 1203 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಮೇ 17ರಿಂದ ಸ್ಥಳೀಯವಾಗಿ ಕೋವಿಡ್ ಪರೀಕ್ಷೆ ಲ್ಯಾಬ್‌ ಆರಂಭಗೊಂಡಿದ್ದು, ಈ ವರೆಗೆ ಒಟ್ಟು 169 ಜನರ ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿದೆ. ಉಳಿದ ಸ್ಯಾಂಪಲ್‌ಗ‌ಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

1151 ಜನರ ಬಿಡುಗಡೆ: ವಲಸೆ ಕಾರ್ಮಿಕರು ಸಹಿತ ಹೊರ ರಾಜ್ಯದಿಂದ ಆಗಮಿಸಿದ್ದ 3050 ಜನರನ್ನು ಜಿಲ್ಲಾಡಳಿತ ವಿವಿಧೆಡೆ ವಸತಿ ನಿಲಯ, ಶಾಲೆಗಳಲ್ಲಿ ಸರ್ಕಾರಿ ಕ್ವಾರಂಟೈನ್‌ ಮಾಡಿದ್ದು, 14 ದಿನಗಳ ಅವಧಿ ಪೂರ್ಣಗೊಂಡ 1151 ಜನರನ್ನು ಮನೆಗೆ ಬಿಡುಗಡೆ ಮಾಡಲಾಗಿದೆ. ಸದ್ಯ 1899 ಜನರು ಸರ್ಕಾರಿ ಕ್ವಾರಂಟೈನ್‌ ನಲ್ಲಿ ಇದ್ದಾರೆ. ಅಲ್ಲದೇ ಈ ವರೆಗೆ ಒಟ್ಟು 8172 ಜನರ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 6857 ಜನರ ವರದಿ ನೆಗೆಟಿವ್‌ ಬಂದಿವೆ. 77 ಜನರಿಗೆ ಪಾಜಿಟಿವ್‌ ಬಂದಿದ್ದು, 66 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಓರ್ವ ವೃದ್ಧ ಮೃತಪಟ್ಟಿದ್ದು, 10 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಸ್ಯಾಂಪಲ್‌ಗ‌ಳು ರಿಜೆಕ್ಟ್ ಆಗಿವೆ. ಸೋಂಕಿತ ವ್ಯಕ್ತಿಗಳು ಕಂಡು ಬಂದು, ಈಗಲೂ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳು ವಾಸಿಸುವ 3 ಪ್ರದೇಶಗಳನ್ನು ಇಂದಿಗೂ ಕಂಟೇನ್ಮೆಂಟ್‌ ಝೋನ್‌ ಗಳೆಂದು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.