ಡಿಸ್ಟಲರಿ ಕಾರ್ಖಾನೆಯಿಂದ 33 ಲಕ್ಷ ತೆರಿಗೆ ಬಾಕಿ: ಕಿರಕಿ

ಹಿಂಬರಹ ಬರೆದು ಮರಳಿ ಕಳುಹಿಸಿದ್ದೇವೆ. ಅದನ್ನೂ ಪುನಃ ಸ್ವೀಕರಿಸಿಲ್ಲ

Team Udayavani, Mar 12, 2022, 6:55 PM IST

ಡಿಸ್ಟಲರಿ ಕಾರ್ಖಾನೆಯಿಂದ 33 ಲಕ್ಷ ತೆರಿಗೆ ಬಾಕಿ: ಕಿರಕಿ

ಬಾಗಲಕೋಟೆ: ಮುಧೋಳ ತಾಲೂಕಿನ ಸೋರಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿಸ್ಟಲರಿ ಕಾರ್ಖಾನೆ, ಕಳೆದ ಏಳು ವರ್ಷಗಳಿಂದ ಒಟ್ಟು 33 ಲಕ್ಷ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಗ್ರಾ.ಪಂ. ಆಡಳಿತ ಮಂಡಳಿ ಸದಸ್ಯರು ಆರೋಪಿಸಿದರು.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಅಧ್ಯಕ್ಷೆ ಕಲಾವತಿ ಕಿರಕಿ ಹಾಗೂ ಸದಸ್ಯರು ಮಾತನಾಡಿ, ತೆರಿಗೆ ಬಾಕಿ ಕುರಿತು ಹಲವು ಬಾರಿ ಪತ್ರ ವ್ಯವಹಾರ ನಡೆಸಿದ್ದೇವೆ. ಕೇವಲ 1.30 ಲಕ್ಷ ಮೊತ್ತದ ಚೆಕ್‌ ನೀಡಿದ್ದರು. ನಾವು ಅದನ್ನು ಪಡೆದಿಲ್ಲ. ಹಿಂಬರಹ ಬರೆದು ಮರಳಿ ಕಳುಹಿಸಿದ್ದೇವೆ. ಅದನ್ನೂ ಪುನಃ ಸ್ವೀಕರಿಸಿಲ್ಲ ಎಂದು ದೂರಿದರು.

ಈ ಕುರಿತು ಸಚಿವ ಮುರುಗೇಶ ನಿರಾಣಿ ಅವರ ಗಮನಕ್ಕೆ ತರಲಾಗಿದೆ. ಮುಖ್ಯವಾಗಿ ಮುಧೋಳ ತಾಪಂ.ಇಒ ಅವರಿಗೂ ತಿಳಿಸಿದ್ದೇವೆ. ಒಟ್ಟು 33.31 ಲಕ್ಷ ರೂ. ತೆರಿಗೆ ಬಾಕಿ ಕೊಡಬೇಕಿದೆ. ಗ್ರಾಪಂನಿಂದ ನೋಟಿಸ್‌ ಕಳುಹಿಸಿದರೂ, ಅದನ್ನು ಸ್ವೀಕರಿಸದೇ ಮರಳಿ ಕಳುಹಿಸಿದ್ದಾರೆ. ಈ ಹಿಂದೆ ಈ ಕಾರ್ಖಾನೆ ಕುಳಲಿ ಗ್ರಾಪಂ ವ್ಯಾಪ್ತಿಯಲ್ಲಿತ್ತು. ಆಗ ಗ್ರಾ.ಪಂ. ಆಡಳಿತ ಮಂಡಳಿಯೊಂದಿಗೆ ಒಪ್ಪಂದ ಮಾಡಿಕೊಂಡು 1.63 ಲಕ್ಷ ರೂ. ತೆರಿಗೆ ಪಾವತಿಸಿದ್ದರು. ಗ್ರಾಪಂ ಪುನರ್‌ವಿಂಗಡಣೆಯ ಬಳಿಕ ಈ ಕಾರ್ಖಾನೆಯನ್ನು ಸೋರಗಾವಿ ಗ್ರಾಪಂಗೆ ಸೇರಿಸಲಾಗಿದೆ.

ಅಂದಿನಿಂದ ಈ ವರೆಗೆ ತೆರಿಗೆ ಪಾವತಿಸಿಲ್ಲ ಎಂದರು. ಗ್ರಾ.ಪಂ. ಉಪಾಧ್ಯಕ್ಷೆ ಮಹಾದೇವಿ, ಸದಸ್ಯರಾದ ಸುಭಾಸ ಅಡವಿ, ವಿನೋದ ಅಡವಿ, ಸಂಗನಗೌಡ ಪಾಟೀಲ, ರುದ್ರಪ್ಪ ಅಡವಿ, ಹೊಳಬಸು ಬಾಲಮಸಿ ಇದ್ದರು.

ಕಾರ್ಖಾನೆ ಸ್ಪಷ್ಟನೆ
ಈ ಕುರಿತು ಕಾರ್ಖಾನೆಯ ವ್ಯವಸ್ಥಾಪಕ ಬಸವರಾಜ ಶೆಲ್ಲಿಕೇರಿ ಸ್ಪಷ್ಟನೆ ನೀಡಿದ್ದು, ಸೋರಗಾವಿ ಗ್ರಾ.ಪಂ.ಗೆ ಯಾವುದೇ ರೀತಿಯ ತೆರಿಗೆ ಬಾಕಿ ಉಳಿಸಿಕೊಂಡಿಲ್ಲ. 2020-21ನೇ ಸಾಲಿನವರೆಗೆ ನಿಯಮಾನುಸಾರ ಚೆಕ್‌ ಮೂಲಕ ತೆರಿಗೆ ಪಾವತಿ ಮಾಡಲಾಗಿದೆ. ಅಲ್ಲದೇ ಪಂಚಾಯಿತಿ ಅಧಿಕಾರಿಗಳು ನಿಯಮಬಾಹಿರವಾಗಿ ಹೆಚ್ಚು ತೆರಿಗೆ ಆಕರಣೆ ಮಾಡಿದ್ದಾರೆ. ಈ ವಿಷಯವನ್ನು ಪಂಚಾಯಿತಿ ಅಧಿಕಾರಿಗಳಿಗೆ ಸಮಕ್ಷಮ ಹಾಗೂ ಲಿಖೀತವಾಗಿ ಮನವರಿಕೆ ಮಾಡಿಕೊಡಲಾಗಿದೆ. ಸಕ್ಕರೆ, ಕೃಷಿ ಆಧಾರಿತ ಮಧ್ಯಮ ಕೈಗಾರಿಕೆಯಾಗಿದ್ದು, ಈ ನಿಯಮದಂತೆ ತೆರಿಗೆ ಪಾವತಿ ಮಾಡಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.