4.25 ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ

ಹಿರೇಮಳಗಾವಿ ಗ್ರಾಪಂನಿಂದ 71.18 ಲಕ್ಷ ರೂ., ಐಹೊಳೆ ಗ್ರಾಪಂನಿಂದ 23.01 ಲಕ್ಷ ರೂ. ವಿದ್ಯುತ್‌ ಬಾಕಿ

Team Udayavani, Nov 8, 2022, 6:02 PM IST

17

ಬಾಗಲಕೋಟೆ: ಜಿಲ್ಲೆಯಲ್ಲಿ ಹೆಸ್ಕಾಂಗೆ ಕೋಟಿ ಕೋಟಿ ಬಾಕಿ ಉಳಿಸಿಕೊಂಡ ತಾಲೂಕುಗಳಲ್ಲಿ ಜಿಲ್ಲೆಯ ಹುನಗುಂದ(ಇಳಕಲ್ಲ ಸಹಿತ)ತಾಲೂಕು ಕೊಂಚ ಕಡಿಮೆ ಬಾಕಿ ಉಳಿಸಿಕೊಂಡಿದೆ.

ಹೌದು. ಅವಿಭಜಿತ ಹುನಗುಂದ ತಾಲೂಕಿನಲ್ಲಿ ಒಟ್ಟು 34 ಗ್ರಾಮ ಪಂಚಾಯಿತಿಗಳಿವೆ. ತಾಲೂಕು ಪುನರ್‌ ವಿಂಗಡಣೆ ಹಾಗೂ ಗ್ರಾಪಂ ಪುನರ್‌ ವಿಂಗಡಣೆ ಬಳಿಕ ಹುನಗುಂದ ತಾಲೂಕು ವ್ಯಾಪ್ತಿಗೆ 19, ಇಳಕಲ್ಲ ತಾಲೂಕು ವ್ಯಾಪ್ತಿಗೆ 16 ಗ್ರಾಪಂ ಸೇರಿಸಲಾಗಿದೆ. ಕಂದಾಯ ಇಲಾಖೆಯ ಕಾರ್ಯ ಚಟುವಟಿಕೆಗಳಲ್ಲಿ ಜಿಲ್ಲೆಯ ತಾಲೂಕು ಪುನರ್‌ ವಿಂಗಡಣೆ ಅನುಷ್ಠಾನಗೊಂಡಿದ್ದು, ಕೆಲ ಇಲಾಖೆಗಳು, ಇಂದಿಗೂ ಹಳೆಯ ತಾಲೂಕುಗಳ ಹೆಸರನ್ನೇ ಉಲ್ಲೇಖೀಸುತ್ತವೆ.

ಹೆಸ್ಕಾಂಗೆ ಗ್ರಾಪಂಗಳಿಂದ ಬರಬೇಕಿರುವ ಬಾಕಿ ಲೆಕ್ಕದಲ್ಲಿ ಇಳಕಲ್ಲ-ಹುನಗುಂದ ಎರಡೂ ತಾಲೂಕು ಸೇರಿದ್ದು, ಒಟ್ಟು 10 ಗ್ರಾಪಂಗಳು, ತಲಾ 10ಲಕ್ಷಕ್ಕೂ ಅಧಿಕ ಮೊತ್ತದ ಬಾಕಿ ಉಳಿಸಿಕೊಂಡಿವೆ. ಅದರಲ್ಲಿ ಹಿರೇಮಳಗಾವಿ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 27 ವಿದ್ಯುತ್‌ ಸ್ಥಾವರಗಳಿದ್ದು, ಅವುಗಳಿಂದ ಒಟ್ಟು 71.18 ಲಕ್ಷ ರೂ. ವಿದ್ಯುತ್‌ ಬಾಕಿ ಬರಬೇಕಿದೆ. ಇದು ಬಾಕಿ ಉಳಿಸಿಕೊಂಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಐಹೊಳೆ ಗ್ರಾಪಂನಲ್ಲಿ 21ವಿದ್ಯುತ್‌ ಸ್ಥಾವರಗಳಿದ್ದು, ಅವುಗಳಿಂದ 23.01ಲಕ್ಷ ರೂ. ಬಾಕಿ ಬರಬೇಕಿದೆ. 10 ಲಕ್ಷಕ್ಕೂ ಅಧಿಕ ಬಾಕಿ ಉಳಿಸಿಕೊಂಡ ತಾಲೂಕುಗಳಲ್ಲಿ ಇದು ಕೊನೆ ಸ್ಥಾನದಲ್ಲಿದೆ.

ಈ ಎರಡೂ ತಾಲೂಕಿನಲ್ಲಿ ತಲಾ 10ಲಕ್ಷಕ್ಕೂ ಅಧಿಕ ಬಾಕಿ ಉಳಿಸಿಕೊಂಡ ಗ್ರಾಪಂಗಳಲ್ಲಿ 275 ವಿದ್ಯುತ್‌ ಸ್ಥಾವರಗಳಿದ್ದು, ಅವುಗಳಿಂದ ಒಟ್ಟು 4.25 ಕೋಟಿ ಬಾಕಿ ಬರಬೇಕಿದೆ.

ನೀರು ಪೂರೈಕೆಯಿಂದಲೇ ಬಾಕಿ ಹೆಚ್ಚು: ಜಿಲ್ಲೆಯಲ್ಲಿ ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಗ್ರಾಪಂಗಳು, ವಿದ್ಯುತ್‌ ಬೀದಿದೀಪ, ಕುಡಿಯುವ ನೀರು ಪೂರೈಕೆ ಯೋಜನೆಗೆ ಸಂಬಂಧಿಸಿದ ಬಾಕಿ ಇದೆ. ಇನ್ನು ಗೃಹ ಬಳಕೆ, ವಾಣಿಜ್ಯ ಬಳಕೆ ಬಾಕಿ ಪ್ರತ್ಯೇಕವಾಗಿದೆ. ಇಳಕಲ್ಲ-ಹುನಗುಂದ ತಾಲೂಕು ವ್ಯಾಪ್ತಿಯ ಅಷ್ಟೂ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ 619 ಸ್ಥಾವರಗಳಿದ್ದು, ಅವುಗಳಿಂದ ಒಟ್ಟು 366.46 ಲಕ್ಷ ರೂ. ಬಾಕಿ ಇದೆ. ಅಲ್ಲದೇ ಇಲ್ಲಿಯವರೆಗೆ ಒಟ್ಟು 42.97 ಲಕ್ಷ ಬಡ್ಡಿ ಪಾವತಿಸಬೇಕಿದೆ. ಒಟ್ಟು ಕುಡಿಯುವ ನೀರು ಪೂರೈಕೆ ಯೋಜನೆಗಳಿಂದ ಒಟ್ಟು 43.89 ಲಕ್ಷ ಬಡ್ಡಿ, 422.25 ಲಕ್ಷ ವಿದ್ಯುತ್‌ ಬಾಕಿ ಪಾವತಿ ಬಾಕಿ ಇದೆ.

ಇನ್ನು ಬೀದಿದೀಪಗಳಿಗಾಗಿ 254 ವಿದ್ಯುತ್‌ ಸ್ಥಾವರಗಳಿದ್ದು, ಇವುಗಳಿಂದ 61.12 ಲಕ್ಷ ಬಾಕಿ ಇದ್ದು, 9.83 ಲಕ್ಷ ರೂ.ಬಡ್ಡಿ ಇದೆ. ಒಟ್ಟಾರೆ ಸೆಪ್ಟೆಂಬರ್‌ ಅಂತ್ಯದವರೆಗೆ 10.58 ಲಕ್ಷ ಹಾಗೂ 76.40 ಲಕ್ಷ ರೂ. ವಿದ್ಯುತ್‌ ಬಾಕಿ ಇದೆ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.