66709 ಮಕ್ಕಳಿಗೆ ಪೋಲಿಯೋ ಲಸಿಕೆ


Team Udayavani, Jan 30, 2021, 3:30 PM IST

66709 Polio vaccine for children

ಜಮಖಂಡಿ: ಎರಡು ತಾಲೂಕಿನ 96806 ಮನೆಗಳಿಗೆ ತೆರಳಿ ಒಂದು ವರ್ಷದಿಂದ 5 ವರ್ಷದ ಒಳಗಿನ ಒಟ್ಟು 66709 ಮಕ್ಕಳಿಗೆ ಪೋಲಿಯೋ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪವಿಭಾಗಾ ಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಹೇಳಿದರು. ನಗರದ ಮಿನಿ ವಿಧಾನಸೌಧದ ಉಪವಿಭಾಗಾಧಿಕಾರಿ ಕಚೇರಿ ಸಭಾಭವನದಲ್ಲಿ ಶುಕ್ರವಾರ ರಾಷ್ಟ್ರೀಯಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆ, ಜಮಖಂಡಿ, ತೇರದಾಳ, ರಬಕವಿ-ಬನಹಟ್ಟಿ ನಗರಸಭೆ, ಸಾರಿಗೆ ಇಲಾಖೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಹೆಸ್ಕಾಂ, ಆರೋಗ್ಯಇಲಾಖೆ ಸಹಿತ ವಿವಿಧ ಇಲಾಖೆಗಳಿಗೆ ನೀಡಲಾಗಿರುವ ನಿರ್ದೇಶನದ ಆದೇಶಗಳನ್ನುಕಡ್ಡಾಯವಾಗಿ ಪಾಲಿಸುವ ಮೂಲಕ ಪೋಲಿಯೋ ಲಸಿಕೆ ವಿತರಣೆ ಯಶಸ್ವಿಗೊಳಿಸಬೇಕು. 205 ವಾರ್ಡ್‌  ಗಳನ್ನು ಹೈರಿಸ್ಕ್ ಗುರುತಿಸಲಾಗಿದೆ. ನಗರಪ್ರದೇಶದಲ್ಲಿ 31 ವಾರ್ಡ್‌ಗಳಲ್ಲಿ ನಗರಸಭೆ ಸದಸ್ಯರು ಚಾಲನೆ ನೀಡಲು ಪೌರಾಯುಕ್ತ ನಿರ್ದೇಶನ ನೀಡಿದರು.

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ| ಗೈಬುಸಾಬ ಗಲಗಲಿ ಮಾತನಾಡಿ, ಕೋವಿಡ್ ಸೋಂಕಿತ ವ್ಯಕ್ತಿಗಳ ಮನೆಗಳನ್ನು ಸೂಚನೆ ನೀಡಲಾಗಿದೆ. ಮಕ್ಕಳ ಪಾಲಕರು, ಪೋಷಕರು ಮನೆಯಿಂದ ಹೊರಗಡೆ ಬಂದುಲಸಿಕೆ ಹಾಕಿಸಿಕೊಳ್ಳಬೇಕು. ಮಕ್ಕಳ ಬಾಯಿಯನ್ನು  ಕೂಡ ಪಾಲಕರೇ ತೆರೆ‌ಯಲು ಅಂಗನವಾಡಿ-ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ:ಸಂವಿಧಾನ ಭಾರತದ ತಾಯಿ ಬೇರು…

ನಾಡೋಜ ಪ್ರಶಸ್ತಿ ಪುರಸ್ಕೃತ ಹೃದಯರೋಗ ತಜ್  ಡಾ| ಎಚ್‌.ಡಿ.ದಡ್ಡಿ ಮಾತನಾಡಿದರು. ತಹಶೀಲ್ದಾರ್‌ ಎಸ್‌.ಬಿ.ಇಂಗಳೆ, ಹೆಸ್ಕಾಂ ಎಇಇ ಸಂಜು ಆಲಬಾಳ, ರಬಕವಿ-ಬನಹಟ್ಟಿ ತಾಪಂ. ಅ ಧಿಕಾರಿ ಸಂಜಯ ಹಿಪ್ಪರಗಿ, ಸಿಡಿಪಿಒ ಅನುರಾಧಾ ಹಾದಿಮನಿ, ರಾಮತೀರ್ಥರೋಟರಿ ಅಧ್ಯಕ್ಷ ಮಲ್ಲಪ್ಪ ಚಾಮೋಜಿ,ಸಾರಿಗೆ ಅ ಧಿಕಾರಿ ಬಿ.ಕೆ.ಮಲಾಬದಿ, ಎಂ.ಎಂ.ಮುಗಳಖೋಡ, ರೋಟರಿ  ಅಧ್ಯಕ್ಷ ಡಾ| ಎ.ಆರ್‌.ದೇವರಡ್ಡಿ, ಸಂಜಯಕುಮಾರ, ಮಂಜುನಾಥ ಹಡಪದ, ಬಿ.ವಿ. ಪಾಟೀಲ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.