8 ಸಾವಿರ ಲೀಟರ್‌ ಮಳೆ ನೀರು ಸಂಗ್ರಹಿಸಿ ಪ್ರತಿಭಟನೆ


Team Udayavani, Jun 25, 2019, 7:56 AM IST

bk-tdy-2..

ಕೆರೂರ: ಪಟ್ಟಣದಲ್ಲಿ ಅಶೋಕ ಜಿಗಳೂರ, ಪತ್ನಿ ಪ್ರಭಾವತಿ ಜತೆ ಸೇರಿ ಸುಮಾರು 8 ಸಾವಿರ ಲೀಟರ್‌ ಮಳೆ ನೀರನ್ನು ಸಂಗ್ರಹಿಸಿದರು.

ಕೆರೂರ: ಸುರಿಯುವ ಮಳೆಯಲ್ಲಿಯೇ ಸುಮಾರು 8 ಸಾವಿರ ಲೀಟರ್‌ ಮಳೆ ನೀರು ಸಂಗ್ರಹಿಸಿದ ಬಿಜೆಪಿ ಧುರೀಣ ಹಾಗೂ ಪಿಎಲ್ಡಿ ಬ್ಯಾಂಕ್‌ ನಿರ್ದೇಶಕ ಅಶೋಕ ಜಿಗಳೂರ ಸಮರ್ಪಕ ನೀರು ಪೂರೈಕೆ ಮಾಡದ ಪಪಂ ಧೋರಣೆ ಖಂಡಿಸಿ ವಿನೂತನ ಪ್ರತಿಭಟಿಸಿದರು.

ರವಿವಾರ ಸುರಿದ ಮಳೆಯ ನೀರನ್ನು ದಂಪತಿ ಸೇರಿ, ಕೊಡ ಮತ್ತು ಬಕೆಟ್‌ಗಳಲ್ಲಿ ಹಿಡಿದು ಮನೆಯಲ್ಲಿ ಬ್ಯಾರೆಲ್, ಸಿಂಟೆಕ್ಸ್‌, ನೀರಿನ ಟ್ಯಾಂಕ್‌ ಸೇರಿದಂತೆ ಮನೆಯಲ್ಲಿ ನೀರು ಸಂಗ್ರಹಿಸಲು ಇಟ್ಟಿದ್ದ ಬಹುತೇಕ ಎಲ್ಲ ಸಂಗ್ರಹಾರಗಳಲ್ಲಿ ಅಂದಾಜು 8 ಸಾವಿರ ಲೀಟರ್‌ ನಷ್ಟು ಮಳೆ ನೀರು ಸಂಗ್ರಹಿಸಿದರು.

ಅದಕ್ಕೆ ಕಾರಣ ಹೇಳಿದ ಅಶೋಕ, ಕಳೆದ ಒಂದು ತಿಂಗಳಿನಿಂದ ಸ್ಥಳೀಯ ಪಟ್ಟಣ ಪಂಚಾಯತ ಕುಡಿಯುವ ನೀರಿನ ನಲ್ಲಿಗಳಿಗೆ ನೀರೇ ಬಿಟ್ಟಿದ್ದಿಲ್ಲ.ಬಳಕೆಗಾಗಿ ಖಾಸಗಿ ನೀರಿನ ಟ್ಯಾಂಕರ್‌ಗಳನ್ನೇ ಆಶ್ರಯಿಸಬೇಕಿದೆ. ಉಚಿತವಾಗಿ ಸಿಗುವ ಮಳೆ ನೀರು ಸಂಗ್ರಹಿಸಿ, ಸುಮಾರು ಒಂದು ವಾರಕ್ಕೂ ಹೆಚ್ಚು ಅವಧಿಗೆ ಮನೆ ಬಳಕೆಗೆ ಯಾವುದೇ ಚಿಂತೆ ಇಲ್ಲ. ಮೇಲಿನಿಂದ ಪೈಪ್‌ಗ್ಳಲ್ಲಿ ಬೀಳುವ ಮಳೆ ನೀರು ಸಂಗ್ರಹಕ್ಕೆ ಯಾವುದೇ ಖರ್ಚಿಲ್ಲ. ಶ್ರಮಬೇಕಷ್ಟೇ ಎಂದು ಹೇಳಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.