ಅಪರೂಪದ ಮದುವೆ: 38 ಇಂಚು ಎತ್ತರದ ವರನಿಗೆ, 5.3 ಅಡಿ ಎತ್ತರದ ವಧು: ಕೂಡಿಬಂದ ಕಂಕಣ ಭಾಗ್ಯ


Team Udayavani, Feb 21, 2022, 12:13 PM IST

ಅಪರೂಪದ ಮದುವೆ: 38 ಇಂಚು ಎತ್ತರದ ವರನಿಗೆ, 5.3 ಅಡಿ ಎತ್ತರದ ವಧು:  ಕೂಡಿಬಂದ ಕಂಕಣ ಭಾಗ್ಯ

ಕುಳಗೇರಿ ಕ್ರಾಸ್:ನೀಲಗುಂದ ಗ್ರಾಮದ ಬಸವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಭಾನುವಾರ ಅಪರೂಪದ ಮದುವೆ ನಡೆಯಿತು.

ವರನ ಎತ್ತರ 38″ ಇಂಚು ಇದ್ದರೆ, ವಧುವಿಗೆ 5.3 ಅಡಿ ಎತ್ತರ ಇದ್ದಾರೆ. ಗ್ರಾಮಸ್ಥರು ಸೇರಿದಂತೆ ಇಬ್ಬರ ಮನೆಯವರು ಈ ಮದುವೆಗೆ ಒಪ್ಪಿಗೆ ನೀಡಿ ಹಿಂದೂ ಸಂಪ್ರದಾಯದಂತೆ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮದುವೆ ಮಾಡಿಸಿದರು.

ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದ 38 ಇಂಚು ಎತ್ತರದ ಬಸವರಾಜನಿಗೆ 30 ವಯಸ್ಸು. ಕುಬ್ಜನಾಗಿದ್ದ ಬಸವರಾಜ ಕುಂಬಾರ ಕನ್ಯೆಗಾಗಿ ಹುಡುಕುತ್ತಿದ್ದ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿನ 22 ವಯಸ್ಸಿನ ಯುವತಿ ರುಕ್ಮಿಣಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ತಾನೆ ಒಪ್ಪಿ ಯುವಕನನ್ನು ವರಿಸಲು ಮುಂದಾದ ರುಕ್ಮಿಣಿ, ಬಸವರಾಜ ಜೊತೆ ಮದುವೆಯಾಗಿ ಹೊಂದಾಣಿಕೆಯಿಂದ ಜೀವನ ನಡೆಸುತ್ತೆನೆ. ಯಾರ ಒತ್ತಡವೂ ಇಲ್ಲ ಪ್ರೇಮದಿಂದಲೇ  ಮದುವೆಯಾಗುತ್ತಿದ್ದೇನೆ ಎಂದು ರುಕ್ಮಿಣಿ ಹೇಳಿಕೊಂಡರು.

5 ವರ್ಷಗಳಿಂದ ನನ್ನ ಮಗನಿಗೆ ಕನ್ಯಾ ನೋಡುತ್ತಿದ್ದೆ ಆದರೂ ಸಿಕ್ಕಿರಲಿಲ್ಲ. ಈಗ ಎಲ್ಲರಂತೆ ನನ್ನ ಮಗನಿಗೆ ಕನ್ಯಾ ಸಿಕ್ಕಿದೆ ಮದುವೆಯು ನಡೆಯಿತು ಎಂದು ಸಂತಸಗೊಂಡ ಬಸವರಾಜನ ತಾಯಿ ಶಾಂತಮ್ಮ ನನಗಂತು ಬಹಳ ಖುಷಿಯಾಗಿದೆ ಎಂದರು.

ಇಂದು ನಮ್ಮೂರಲ್ಲಿ ನಡೆದ ಮದುವೆ ಬಹಳ ವಿಶೇಷವಾದದ್ದು. ಇಬ್ಬರ ಮನೆಯವರ ಒಪ್ಪಿಗೆಯನ್ನು ಪಡೆದು ಮದುವೆ ಮಾಡಿಸಿದ್ದೇವೆ, ಮುಖಂಡರು ಗ್ರಾಮಸ್ಥರು ಸೇರಿದಂತೆ 600 ಕ್ಕೂ ಹೆಚ್ಚು ಜನ ಪಾಲ್ಗೊಂಡು ಶುಭ ಹಾರೈಸಿದರು. –ನೀಲಗುಂದ  ಮಲ್ಲಪ್ಪ ಸೋಮಪ್ಪ ಹೂಗಾರ ಗ್ರಾಪಂ ಮಾಜಿ ಅಧ್ಯಕ್ಷ

ನನ್ನ ಸಹೋದರನಂತಿರುವ ಬಸವರಾಜನಿಗೆ ಮದುವೆ ಕುರಿತು ಎಲ್ಲರು ವ್ಯಂಗ್ಯ ಮಾಡುತ್ತಿದ್ದರು ಆದರೆ ಇಂದು ಅವನಿಗೆ ಮದುವೆಯಾಗಿದ್ದು ಇಡಿ ಗ್ರಾಮಸ್ಥರಿಗೆ ಸಂತಸ ತಂದಿದೆ. –ಟಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರು

 

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.