ಆರೋಗ್ಯ ವಿವಿ ಕಾಯ್ದೆ ತಿದ್ದುಪಡಿಗೆ ಎಬಿವಿಪಿ ಆಕ್ರೋಶ

ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿವಿಯ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ.

Team Udayavani, Dec 18, 2021, 5:45 PM IST

ಆರೋಗ್ಯ ವಿವಿ ಕಾಯ್ದೆ ತಿದ್ದುಪಡಿಗೆ ಎಬಿವಿಪಿ ಆಕ್ರೋಶ

ಬಾಗಲಕೋಟೆ: ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಕಾಯ್ದೆ ತಿದ್ದುಪಡಿ ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ವಿವಿಧಕಾಲೇಜುಗಳ ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಯ್ದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ಕರ್ನಾಟಕ ರಾಜ್ಯ ಹಾಸ್ಟೆಲ್‌ ಪ್ರಮುಖರಾದ ಪ್ರಕಾಶ ಪೂಜಾರ, ರಾಜ್ಯದ ಏಕೈಕ ಹಾಗೂ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾಲಯವಾದ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯವು ದೇಶದ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರಸ್ಥಾನದಲ್ಲಿದೆ. ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಿಂದ ಬಂದು ವೈದ್ಯಕೀಯ ಶಿಕ್ಷಣ ಪಡೆಯಲು ವಿವಿಯ ಮೇಲೆ ಅವಲಂಬಿತರಾಗಿದ್ದಾರೆ.

ವಿವಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಹಣಕಾಸಿನ ವಿಷಯಗಳ ಬಗ್ಗೆ ಈಗಿರುವ ರಚನೆಯಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಅಗತ್ಯ ತೀರ್ಮಾನ ತೆಗೆದುಕೊಳ್ಳುವ ವಿಶ್ವವಿದ್ಯಾಲಯಕ್ಕೆ ಸ್ವಾಯತ್ತತೆ ರಚನೆ ರಚನೆಯು ಈ ವರೆಗೆ ಸರಿಯಾಗಿ ನಡೆದು ಬಂದಿದೆ. ಸರ್ಕಾರವು, ವಿವಿಯ ಹಣಕಾಸಿನ ವಿಷಯಗಳನ್ನು ಇನ್ನು ಮುಂದೆ ಸರ್ಕಾರದ ಅಧೀನದಲ್ಲಿ ಇರಿಸಿಕೊಳ್ಳುವ ನಿಟ್ಟಿನಲ್ಲಿ ಈಗಿರುವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿದೆ. ಆ ಮೂಲಕ ವಿವಿಯ ಹಣಕಾಸು ವಿಷಯದಲ್ಲಿ ನೇರವಾಗಿ ಭಾಗಿಯಾಗಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯದ ಅನುದಾನ ಉಪಯೋಗಕ್ಕೆ ವಿಶ್ವವಿದ್ಯಾಲಯದ ಒಪ್ಪಿಗೆ ಇಲ್ಲದೆ ಸರಕಾರವೇ ಏಕಪಕ್ಷೀಯವಾಗಿ ಖರ್ಚು ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿವಿಯ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ಯೂನಿವರ್ಸಿಟಿಯ ಅನುದಾನ ಕುರಿತು ಎಲ್ಲ ನಿರ್ಣಯವನ್ನು ಯುನಿವರ್ಸಿಟಿಯ ಆಡಳಿತ ಮಂಡಳಿಗೆ ಬಿಡುವುದೇ ಸೂಕ್ತ. ಒಂದು ವೇಳೆ ರಾಜ್ಯ ಸರ್ಕಾರ ಯುನಿವರ್ಸಿಟಿಯ ಫಂಡ್‌ ನಿರ್ವಹಣೆ ಮಾಡುವ ಅವಕಾಶ ಪಡೆದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುವ ಸಂದರ್ಭವಿರುತ್ತದೆ. ಈ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಯುನಿವರ್ಸಿಟಿಯ ಫಂಡ್‌ ಕುರಿತು
ಕಾನೂನು ತಿದ್ದುಪಡಿ ಮಾಡಬಾರದು ಎಂದು ಒತ್ತಾಯಿಸಿದರು.

ಶಿಕ್ಷಣ ಸಂಸ್ಥೆಗಳ ಒಟ್ಟು ಹಣಕಾಸಿನ ವಿಚಾರಗಳು ಸರಕಾರದ ಅಧೀನಕ್ಕೆ ಬಂದರೆ ವಿವಿಯ ಹಣವು ಸರಿಯಾಗಿ ವಿದ್ಯಾರ್ಥಿಗಳ ಅಗತ್ಯಗಳಿಗೆ ತಕ್ಕಂತೆ ಉಪಯೋಗವಾಗದೇ ಸರ್ಕಾರಗಳ ಹಿತಾಸಕ್ತಿಯ ಆಧಾರದ ಮೇಲೆ ನಡೆಯುತ್ತದೆ ಎಂಬ ಆತಂಕ ಶಿಕ್ಷಣ ತಜ್ಞರದ್ದು. ಅದರಲ್ಲೂ ಅತಿ ಹೆಚ್ಚು ಹಣಕಾಸಿನ ಠೇವಣಿ ಹೊಂದಿರುವ ವಿವಿಯಲ್ಲಿ ಭ್ರಷ್ಟಾಚಾರ ರಹಿತವಾದ, ವಿದ್ಯಾರ್ಥಿಗಳಿಗೆ ಅನುಕೂಲಕರ ರೀತಿಯಲ್ಲಿ ಹಣಕಾಸಿನ ನಿರ್ವಹಣೆ ಅವಶ್ಯಕತೆಯಿದೆ. ಸರಕಾರಗಳ
ಅàನದಲ್ಲಿ ಈ ಹಣಕಾಸಿನ ನಿರ್ವಹಣೆ ಬರದೇ ಸ್ವಾಯತ್ತತೆ ದೃಷ್ಟಿಯಿಂದ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯುವಂತೆ ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಹ ಸಂಚಾಲಕರಾದ ಉನ್ನತ ಬೇವಿನಕಟ್ಟಿ, ನಗರ ಸಹ ಕಾರ್ಯದರ್ಶಿ ನಿಖಿಲ್‌ ಹೆಬ್ಟಾಳ, ಶ್ರೇಯಸ್‌ ಶೆಟ್ಟಿ, ಧೀರಜ್‌ ವರ್ಣೆಕರ, ಅಭಿಷೇಕ ಗೌಡರ, ಸ್ವಸ್ತಿಕ್‌ ಶೆಟ್ಟಿ, ಹರ್ಷ ಚಂಡಕ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.