ಅನಗತ್ಯ ವಾಹನಗಳ ಸಂಚಾರಕ್ಕೆ ಕಡಿವಾಣ

ಹುನಗುಂದದಲ್ಲಿ ನಾಲ್ಕು ಚೆಕ್‌ಪೋಸ್ಟ್‌ ನಿರ್ಮಾಣ

Team Udayavani, Apr 29, 2020, 3:53 PM IST

bk-tdy-4

ಹುನಗುಂದ: ಪಟ್ಟಣ ಮತ್ತು ತಾಲೂಕಿನಲ್ಲಿ ವಾಹನ ಮತ್ತು ದ್ವಿಚಕ್ರವಾಹನಗಳ ಅನವಶ್ಯಕ ಸಂಚಾರ ಹೆಚ್ಚಾಗಿದೆ. ತಾಲೂಕು ಆಡಳಿತ  ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ತಡೆಗಟ್ಟಲು ಪಟ್ಟಣದಲ್ಲಿ ನಾಲ್ಕು ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ತಹಶೀಲ್ದಾರ್‌ ಬಸವರಾಜ ನಾಗರಾಳ ಹೇಳಿದರು.

ಪಟ್ಟಣದಲ್ಲಿ ಸ್ಥಾಪನೆಗೊಂಡ ಚೆಕ್‌ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು. ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚಿನ ಸಮಯ ಮನೆಯಲ್ಲಿ ಕಳೆಯಬೇಕು. ಕಿರಾಣಿ ಅಂಗಡಿಗಳಿಂದ ದಿನಸಿ ಸಾಮಗ್ರಿಗಳಿಗೆ ತಮ್ಮ ಮನೆಗೆ ಬರುವಂತೆ ಮೊಬೈಲ್‌ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಹುನಗುಂದ ನಗರದ ಪ್ರಮುಖ ರಸ್ತೆಗಳಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿದ ರಾಜ್ಯ ಹೆದ್ದಾರಿ 20, ವಿಜಯ ಮಹಾಂತೇಶ ಪ್ರೌಢಶಾಲೆ ಎದುರು, ವಿಮ ವೃತ್ತ ಮತ್ತು ಮುಖ್ಯ ಅಂಚೆ ಕಚೇರಿ ಎದುರು ಚೆಕ್‌ ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಹೇಳಿದರು.

ಗಲ್ಲಿ-ಗಲ್ಲಿಗಳಲ್ಲಿ ತರಕಾರಿ ಮಾರಾಟ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಬ್ಯಾಂಕ್‌, ಮೆಡಿಕಲ್‌ ಅಂಗಡಿ, ಹಾಲು, ಆಸ್ಪತ್ರೆ ಇನ್ನಿತರ ತುರ್ತು ಕೆಲಸಗಳಿಗೆ ನಗರದಲ್ಲಿ ಎರಡು ಬಾರಿ ವಾಹನ ಮೂಲಕ ಸಂಚರಿಸಬಹುದು. ಇದಕ್ಕೂ ಹೆಚ್ಚಿಗೆ ತಿರುಗಾಡಿದರೆ ವಾಹನ ಮತ್ತು ಬೈಕ್‌ಗಳನ್ನು ಪೊಲೀಸ್‌ ವಶಕ್ಕೆ ನೀಡಿ ಕೇಸ್‌ ದಾಖಲಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ಮಾತನಾಡಿ, ನಗರದ ಪ್ರಮುಖ ರಸ್ತೆಗಳಿಗೆ ಕೂಡು ರಸ್ತೆಗೆ ಮುಳ್ಳು ಕಂಟಿಗಳನ್ನು ಹಚ್ಚಿ ರಸ್ತೆ ಸಂಚಾರಗಳನ್ನು ಬಂದ್‌ ಮಾಡಲಾಗಿದೆ. ರಾಜ್ಯ ಹೆದ್ದಾರಿ 20ರ ಮೇಲೆ ತಿರುಗುವ ಎಲ್ಲ ವಾಹನಗಳ ಸಂಖ್ಯೆ, ಸವಾರರ ಹೆಸರು ಮತ್ತು ಮುಂದೆ ಹೋಗುವ ಊರುಗಳನ್ನು ಚೆಕ್‌ ಪೋಸ್ಟ್‌ಗಳಲ್ಲಿ ದಾಖಲಿಸಲಾಗುವುದು ಎಂದು ಗುಡದಾರಿ ತಿಳಿಸಿದರು.

ಈಶ್ವರ ಬಾಲಾಗಾವಿ, ಮಹಾಂತೇಶ ತಾರಿವಾಳ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.