ಆದಿಬಣಜಿಗ ಕ್ಷೇಮಾಭಿವೃದ್ಧಿ ಸಂಘದಿಂದ ದೇಣಿಗೆ
Team Udayavani, May 16, 2020, 12:04 PM IST
ಮಹಾಲಿಂಗಪುರ: ತೇರದಾಳ ಮತಕ್ಷೇತ್ರದ ಬಡಜನರಿಗೆ ದಿನಸಿ ವಿತರಿಸಲು ಪಟ್ಟಣದ ಆದಿಬಣಜಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಾಸಕ ಸಿದ್ದು ಸವದಿ ಅವರಿಗೆ 25 ಸಾವಿರ ನಗದು ಹಣವನ್ನು ದೇಣಿಗೆ ನೀಡಲಾಯಿತು.
ಆದಿಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಹ್ಯಾಗಾಡಿ, ಸಿದ್ದು ಚಿಂಚಲಿ, ಹನಮಂತಗೌಡ ಬಿರಾದಾರ, ಎಸ್.ಎಸ್.ಈಶ್ವರಪ್ಪಗೋಳ, ಶಶಿಕಾಂತ ಜಗದಾಳ, ಸಿದ್ದಣ್ಣ ರಾಮೋಜಿ, ಚಂದ್ರವ್ವ ಗೌಡರ, ಸುಮಿತ್ರಾ ಅವರನಳ್ಳಿ, ಹಣಮಂತ ಜಗದಾಳ, ಚನ್ನಪ್ಪ ಜಳ್ಳಿ, ಕಲ್ಲಪ್ಪ ಚಿಂಚಲಿ, ಶಿವಬಸಪ್ಪ ಹ್ಯಾಗಾಡಿ, ಶ್ರೀಶೈಲ ಗೌಡರ, ಚನ್ನಪ್ಪ ರಾಮೋಜಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು