ಬಿತ್ತನೆಗೆ ಅನ್ನದಾತರ ದುಂಬಾಲು


Team Udayavani, Jun 10, 2021, 5:45 PM IST

9 krr 2

ವರದಿ : ಜೆ.ವಿ. ಕೆರೂರ

ಕೆರೂರ: ಕಳೆದ ಸುಮಾರು ಐದು ವರ್ಷಗಳಿಂದ ಈ ಭಾಗದ ನೇಗಿಲಯೋಗಿಗಳಿಗೆ ಹುಸಿ ಮುನಿಸು ತೋರಿದ್ದ “ರೋಹಿಣಿ ಮಳೆ’, ಈ ಬಾರಿ ಉತ್ತಮವಾಗಿ ಸುರಿದಿದ್ದು ಕೃಷಿ ಜಮೀನುಗಳು ಹೆಚ್ಚು ತೇವಾಂಶದಿಂದ ಬಿತ್ತನೆಗೆ ಸಿದ್ಧಗೊಂಡಿದ್ದರೆ, ರೈತರು ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರಗಳ ಖರೀದಿಯ ಧಾವಂತದಲ್ಲಿ ಮುನ್ನಡೆದಿದ್ದಾರೆ.

ಕಳೆದ ಭಾನುವಾರ ಮೂರ್‍ನಾಲ್ಕು ಗಂಟೆಗಳ ಕಾಲ ಎಡಬಿಡದೇ ಸುರಿದ ರೋಹಿಣಿ ಮಳೆಯು ಪಟ್ಟಣದಲ್ಲಿ 72.08 ಮಿ.ಮೀ ಅ ಕ ಪ್ರಮಾಣದಲ್ಲಿ ಸುರಿಯಿತು. ಜಮೀನುಗಳನ್ನು ಬಿತ್ತನೆಗೆ ಸಿದ್ಧ ಮಾಡಿಕೊಂಡಿದ್ದ ರೈತರಲ್ಲಿ ಮುಂಗಾರು ಬೆಳೆಗಳ ಬಿತ್ತನೆಗೆ ಮುಂದಾಗಿದ್ದಾರೆ. ಎಲ್ಲಿ ನೋಡಿದಲ್ಲಿ ಕೃಷಿಕ ಜಮೀನುಗಳಲ್ಲಿ ಬಿತ್ತನೆಯ ಭರದ ಚಟುವಟಿಕೆಯಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಮಳೆಯಿಂದ ಈ ಸಲ ಉತ್ತಮ ಫಸಲಿನ ನಿರೀಕ್ಷೆ ಇಲ್ಲಿನ ರೈತರಲ್ಲಿ ಹೆಚ್ಚು ಆಶಾಭಾವ ಮೂಡಿದೆ. ಹಳ್ಳಿ ಭಾಗಗಳಲ್ಲಿ ಬಿತ್ತನೆ ಕಾರ್ಯ ಅಂತಿಮಗೊಂಡಿದೆ ಎನ್ನುತ್ತಾರೆ ಹಿರಿಯ ರೈತ ಕೃಷ್ಣಪ್ಪ ನಡಮನಿ.

ಬಿತ್ತನೆಗೆ ಧಾವಂತ: ಈಗಾಗಲೇ ಕೃಷಿಕರು ಬೀಜ, ರಸಗೊಬ್ಬರದ ಭರಾಟೆಯ ಖರೀದಿ ಭರದಲ್ಲಿ ಚಟುವಟಿಕೆ ನಿರತರಾಗಿದ್ದು ಗ್ರಾಮೀಣ ಪ್ರದೇಶಗಳಿಂದ ನಿತ್ಯ ನೂರಾರು ಕೃಷಿಕರು ಲಾಕ್‌ಡೌನ್‌ ಕಾರಣ ನಸುಕಿನ ಜಾವದಿಂದ ಆಗಮಿಸುತ್ತಿರುವುದು ಸಾಮಾನ್ಯವಾಗಿದೆ. ಈಗಾಗಲೇ ಸಜ್ಜೆ, ಹೆಸರು, ಗೋವಿನಜೋಳ, ಸೂರ್ಯಕಾಂತಿ ಮುಂತಾದ ಬೀಜಗಳ ಬಿತ್ತನೆ ಕಾರ್ಯವು ಪ್ರಗತಿಯಲ್ಲಿದೆ.

“ಬಾದಾಮಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸೂರ್ಯಕಾಂತಿ ಬೀಜ ಸಿಗುತ್ತಿಲ್ಲ. ಸದ್ಯ ಉತ್ತಮ ಮಳೆ ಸುರಿದಿದ್ದು ಕೂಡಲೇ ಬಿತ್ತನೆ ಮುಗಿಸದಿದ್ದರೆ ಎಲ್ಲವೂ ವ್ಯರ್ಥವಾಗಲಿದೆ. ಖಾಸಗಿ ವ್ಯಾಪಾರಿಗಳ ದುಬಾರಿ ದರದಿಂದ ನಾವು ಅಸಹಾಯಕರಾಗಿದ್ದೇವೆ’ ಎನ್ನುತ್ತಾರೆ ಜಂಗವಾಡದ ರಾಮಪ್ಪ ಬಡಿಗೇರ.

“ಈವರೆಗೂ ಬೀಜ ಕಂಪನಿಗಳಿಂದ ಪೂರೈಕೆಯೇ ಆಗಿಲ್ಲ. ಹೀಗಾಗಿ ತಾಲೂಕಿನಲ್ಲಿ ಸೂರ್ಯಕಾಂತಿ ಬೀಜ ಖರೀದಿಗೆ ಲಭ್ಯವಿಲ್ಲ. ದಾಸ್ತಾನು ಬಂದ ಕೂಡಲೇ ಬೀಜ ವಿತರಣೆಗೆ ನಾವು ಎದುರು ನೋಡುತ್ತಿದ್ದೇವೆ’ ಎನ್ನುತ್ತಾರೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.