ಇಂದಿನಿಂದ ದಿನವಿಡೀ ಅಂಗಡಿ ಓಪನ್
Team Udayavani, May 26, 2020, 6:47 AM IST
ಬಾಗಲಕೋಟೆ: ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕಳೆದ ಮಾರ್ಚ್ 24ರ ರಾತ್ರಿಯಿಂದಲೇ ಬಂದ್ ಆಗಿದ್ದ ಅಂಗಡಿ-ಮುಂಗ್ಗಟ್ಟುಗಳು ಮೇ 3ರ ಬಳಿಕ ಮಧ್ಯಾಹ್ನದ ವರೆಗೆ ಓಪನ್ ಆಗಿದ್ದು, ಮೇ 26ರಿಂದ ದಿನವಿಡೀ ಓಪನ್ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಸರ್ಕಾರದ ಎಲ್ಲ ನಿಯಮಗಳಿಗೆ ಒಳಪಟ್ಟು ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ಅಂಗಡಿಗಳನ್ನು ಓಪನ್ ಮಾಡಲು ಆದೇಶಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಆಯಾ ಅಂಗಡಿಗಳಿಗೆ ಜಿಲ್ಲಾಡಳಿತ ನೀಡಿದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ, ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಲಾಗಿದೆ.
ಈವರೆಗೆ ಪ್ರತಿದಿನ ಬೆಳಗ್ಗೆ 7-30ರಿಂದ ಮಧ್ಯಾಹ್ನ 1ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಮಂಗಳವಾರದಿಂದ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಎಸ್ಪಿ ಲೋಕೇಶ ಜಗಲಾಸರ ಉದಯವಾಣಿಗೆ ತಿಳಿಸಿದರು.
ರಂಜಾನ್ದಲ್ಲೂ ವ್ಯಾಪಾರ: ಸೋಮವಾರ ರಂಜಾನ್ ಹಬ್ಬದಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನೀರಸವಾಗಿ ನಡೆಯಿತು. ಸಾರಿಗೆ ಸಂಸ್ಥೆಗಳ ಬಸ್ಗಳೂ ರಸ್ತೆಗಳಿದವು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ
IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
MUST WATCH
ಹೊಸ ಸೇರ್ಪಡೆ
Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು