ಕಷ್ಟದಲ್ಲಿ ಸಹಾಯ ಮಾಡಿದ್ರೆ ಜನರ ಮನದಲ್ಲಿ ಸದಾ ಸ್ಮರಣೆ
Team Udayavani, Jul 15, 2021, 10:41 PM IST
ಮಹಾಲಿಂಗಪುರ: ಕಷ್ಟ ಕಾಲದಲ್ಲಿ ಸಹಾಯ ಮಾಡಿದರಿಗೆ ಜನತೆ ಸ್ಮರಿಸುತ್ತಾರೆ. ಅಂತಹ ಕಾರ್ಯ ಮಾಡಿದ ಡಾ| ಎ.ಆರ್.ಬೆಳಗಲಿ ಅವರ ಕಾರ್ಯ ಅನುಕರಣೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಮಹಾಲಿಂಗಪುರದ ಖ್ಯಾತ ವೈದ್ಯರು, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಡಾ| ಎ.ಆರ್.ಬೆಳಗಲಿ ಅವರು ಕಾಂಗ್ರೆಸ್ ಪಕ್ಷದ ಕೊರೊನಾ ನಿಧಿ ಗೆ ದೇಣಿಗೆ ನೀಡಿದ 1 ಲಕ್ಷ ರೂಗಳ ಚೆಕ್ ಸ್ವೀಕರಿಸಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಬಡವರು, ಮಧ್ಯಮ ವರ್ಗದವರು ತೊಂದರೆಗೆ ಸಿಲುಕಿದ್ದಾರೆ. ಅವರ ನೆರವಿಗೆ ನಿಲ್ಲುವುದು ಸತ್ಕಾರ್ಯವಾಗಿದೆ ಎಂದರು. ದೇಣಿಗೆ ನೀಡಿದ ಡಾ| ಎ.ಆರ್.ಬೆಳಗಲಿ ಮಾತನಾಡಿ ಜನರು ತೊಂದರೆಯಲ್ಲಿದ್ದಾಗ ಅವರ ಬೆನ್ನಿಗೆ ನಿಲ್ಲುವುದು ಕಾಂಗ್ರೆಸ್ ಪಕ್ಷ ಮುಖ್ಯ ಧ್ಯೆಯವಾಗಿದೆ ಎಂದರು.
ಕೆಪಿಸಿಸಿ ರಾಜ್ಯ ಒಬಿಸಿ ಘಟಕದ ಉಪಾಧ್ಯಕ್ಷ ಬಸವರಾಜ ಕೊಕಟನೂರ, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ ಮಂಗರಿ, ಭರಮು ಉಳ್ಳಾಗಡ್ಡಿ, ಸಂಗಮೇಶ ಮುಧೋಳ, ಶ್ರೀಶೈಲಪ್ಪ ಉಳ್ಳಾಗಡ್ಡಿ, ಚಂದ್ರಶೇಖರ ಕುರಿ, ಶಂಕರ ಕೆಸರಗೊಪ್ಪ, ಅರುಣ ಗಾಣಿಗೇರ, ಮಹಾಲಿಂಗ ಅಂಬಿಗೇರ ಸೇರಿದಂತೆ ಹಲವರು ಇದ್ದÃ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ