Bagalkot: ಇದ್ದೂ ಇಲ್ಲದಂತಾದ ಆಂಬ್ಯುಲೆನ್ಸ್‌; ಈ ಚಾಲಕನಿಗೆ ಸಂಬಳ ಇಲಿ..ಕೆಲಸ ಅಲ್ಲಿ ..!

ಬಡಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ

Team Udayavani, May 22, 2023, 3:05 PM IST

Bagalkot: ಇದ್ದೂ ಇಲ್ಲದಂತಾದ ಆಂಬ್ಯುಲೆನ್ಸ್‌; ಈ ಚಾಲಕನಿಗೆ ಸಂಬಳ ಇಲಿ..ಕೆಲಸ ಅಲ್ಲಿ ..!

ಕುಳಗೇರಿ ಕ್ರಾಸ್‌: ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ, ಆಂಬ್ಯುಲೆನ್ಸ್‌ ಇದೆ, ಡ್ರೈವರ್‌ನೂ ಇದ್ದಾನೆ. ಆದರೆ ಈ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಹೌದು. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು ತಿಂಗಳ ಹಿಂದೆಯೇ ಹೊಸ ಆಂಬ್ಯುಲೆನ್ಸ್‌ ಕೊಟ್ಟಿದ್ದಾರೆ. ಆದರೆ ಅದು ತಾಲೂಕು ಆಸ್ಪತ್ರೆಯಲ್ಲೇ ನಿಂತಲ್ಲೇ ನಿಂತು ಬಿಸಿಲು-ಮಳೆಗೆ ತುಕ್ಕು ಹಿಡಿದು ಹಾಳಾಗಿ ಹೋಗುತ್ತಿದೆ. ಇನ್ನು ಇಲ್ಲಿಯ ಆರೋಗ್ಯ ಕೇಂದ್ರದಿಂದ ಪ್ರತಿ ತಿಂಗಳು ಸಂಬಳ ಪಡೆಯುತ್ತಿರುವ ಡ್ರೈವರ್‌ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಡ್ರೈವರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ.

ಗ್ರಾಮದ ಆರೋಗ್ಯ ಕೇಂದ್ರಕ್ಕೆ ನಿತ್ಯ ನೂರಾರು ರೋಗಿಗಳು ಸೇರಿದಂತೆ ಸಾಕಷ್ಟು ಗರ್ಭಿಣಿಯರು ತಪಾಸಣೆಗೆಂದು ಬರುತ್ತಾರೆ. ಹೆಚ್ಚಿನ ಚಿಕಿತ್ಸೆಗೆಂದು ಬೇರೆಡೆ ಹೋಗಲು ಆಂಬ್ಯುಲೆನ್ಸ್‌ ಇಲ್ಲದ ಕಾರಣ ಸಾಕಷ್ಟು ಜನರಿಗೆ ತೀವ್ರ ತೊಂದರೆಯಾಗಿದೆ. ಬಡ ಜನರು ಬಾಡಿಗೆ ವಾಹನ ಪಡೆದು ತಾಲೂಕು, ಜಿಲ್ಲಾ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬಂದೊದಗಿದೆ. ಹೀಗಾಗಿ ಬಡಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ.

ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಹಳ ವರ್ಷಗಳಿಂದ ಬಹಳ ವರ್ಷಗಳಿಂದ ಆಂಬ್ಯುಲೆನ್ಸ್‌ ಬೇಡಿಕೆ ಇತ್ತು. ಹಿಂದೆ ಈ ಮತಕ್ಷೇತ್ರದ ಶಾಸಕರಾಗಿದ್ದ ಸಿದ್ದರಾಮಯ್ಯ ಅವರು ಈ ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್‌ ನೀಡುವ ಮೂಲಕ ಉದ್ಘಾಟಿಸಿ ಜನರ ಬೇಡಿಕೆ ಈಡೇರಿಸಿದ್ದರು.ಆದರೆ ಈ ಆಂಬ್ಯುಲೆನ್ಸ್‌ ಈಗ ಇಲ್ಲಿಲ್ಲ, ಇದರ ಚಾಲಕ ಸಹ ಇಲ್ಲಿಲ್ಲ. ಈ ಆರೋಗ್ಯ ಕೇಂದ್ರದಿಂದ ವೇತನ ಪಡೆಯುವ ಚಾಲಕ ಅಧಿಕಾರಿಯೊಬ್ಬರ ಜೀಪ್‌ ಚಾಲಕನಾಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಪ್ರಶ್ನಿಸಿದ್ದಾರೆ.

ಸೌಲಭ್ಯ ದುರುಪಯೋಗ ಪಡಿಸಿಕೊಂಡು ಸಾರ್ವಜನಿಕರ ಆರೋಗ್ಯ ಜತೆ ಆಟವಾಡುತ್ತಿರುವ ಅಧಿಕಾರಿಗಳು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಸಮಸ್ಯೆ ಶೀಘ್ರ ಸರಿಪಡಿಸದಿದ್ದರೆ ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಸಾರ್ವಜನಿಕರು ಎಚ್ಚರಿಕೆ
ನೀಡಿದ್ದಾರೆ.

6 ತಿಂಗಳ ಹಿಂದೆ ಆಂಬ್ಯುಲೆನ್ಸ್‌ ಬಂದು ನಿಂತಿದೆ. ರೋಗಿಗಳಿಗೆ ಆಗುತ್ತಿರುವ ತೊಂದರೆ ಕುರಿತು ಸಾಕಷ್ಟು ಬಾರಿ ಮೇಲಧಿ ಕಾರಿಗಳಿಗೆ ತಿಳಿಸಿದ್ದೇನೆ. ಇಒ ಅವರಿಗೆ ಲಿಖಿತವಾಗಿ ಸಾಕಷ್ಟು ಬಾರಿ ವಿನಂತಿಸಿದರೂ ಸ್ಪಂದಿಸಿಲ್ಲ. ಆಂಬ್ಯುಲೆನ್ಸ್‌ ಬಿಸಿಲು-ಮಳೆಗೆ ಹಾಳಾಗುತ್ತಿದೆ. ಪ್ರತಿ ದಿನ ಡೀಸೆಲ್‌ ಹಾಕಿ ನಿಂತಲ್ಲೇ ಸ್ಟಾರ್ಟ್‌ ಮಾಡಿ ಎಂಜಿನ್‌ ಹಾಳಾಗದಂತೆ ನೋಡಿಕೊಳ್ಳುತ್ತಿದ್ದೇನೆ.
*ಮಲ್ಲಿಕಾರ್ಜುನ ಪಾಟೀಲ,
ತಾಲೂಕು ಆರೋಗ್ಯ ಅಧಿಕಾರಿ

ನಮಗೆ ಕಾಯಂ ಚಾಲಕ ಇದ್ದಿರಲಿಲ್ಲ. ಆರೋಗ್ಯ ಕೇಂದ್ರದಲ್ಲಿ ಖಾಲಿ ಇದ್ದ ಚಾಲಕನನ್ನು ಜಿಪಂ ಸಿಇಒ ಆದೇಶದ ಮೇರೆಗೆ ತಾತ್ಕಾಲಿಕವಾಗಿ ನಮಗೆ ಕಳುಹಿಸಿದ್ದರು. ಟಿಎಚ್‌ಒ ವಾಪಸ್‌ ಕಳಿಸಿ ಎಂದು ಕೇಳಿದ್ದಾರೆ. ಮೇಲಾಧಿಕಾರಿಗಳಿಗೆ ಲಿಖಿತವಾಗಿ
ರಿಲೀವ್‌ ಮಾಡಿ ಎಂದು ತಿಳಿಸಿದ್ದೇನೆ. ನಾನು ಟ್ರೇನಿಂಗ್‌ನಲ್ಲಿ ಇರುವೆ. ಸದ್ಯದಲ್ಲೇ ಆರೋಗ್ಯ ಕೇಂದ್ರದ ಚಾಲಕನನ್ನು ವಾಪಸ್‌ ಕಳಿಸುತ್ತೇನೆ.
ಮಲ್ಲಿಕಾರ್ಜುನ ಕಲಾದಗಿ,
ತಾಪಂ ಇಒ, ಬಾದಾವಿ

*ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.