2ಎ ಮೀಸಲಿಗೆ ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ
Team Udayavani, Mar 5, 2021, 8:47 PM IST
ಜಮಖಂಡಿ: ಹಿಂದುಳಿದ ಲಿಂಗಾಯತ ಬಡ ಸಮುದಾಯಗಳಿಗೆ ಮತ್ತು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ, ಕೇಂದ್ರದ ಒಬಿಸಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಎಸ್.ಬಿ.ಇಂಗಳೆ ಅವರಿಗೆ ಪಂಚಮಸಾಲಿ ಸಮಾಜ ಬಾಂಧವರು ಮನವಿ ಸಲ್ಲಿಸಿದರು.
ಟಿಎಪಿಎಂಎಸ್ ಅಧ್ಯಕ್ಷ ಏಗಪ್ಪಸವದಿ ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಯಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕ ಭವಿಷ್ಯ ಅಡಗಿದೆ. ಸರ್ಕಾರ ನಿರ್ಲಕ್ಷéಮಾಡದೇ ಮೀಸಲಾತಿ ನೀಡಬೇಕು. ಮೀಸಲಾತಿಗಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿಹೋರಾಟಗಳು ನಡೆಯುತ್ತಿವೆ ಎಂದರು.
ಪಂಚಮಸಾಲಿ ಅಧ್ಯಕ್ಷಮಹಾದೇವ ಇಟ್ಟಿ ಮಾತನಾಡಿದರು.ಜಿ.ಬಿ.ಕೌಜಲಗಿ, ಸುಭಾಸಕೊಪ್ಪದ, ಬಸಪ್ಪ ಕೋನಪ್ಪನವರ,ಎಲ್.ಬಿ.ಪಾಟೀಲ, ಗುರುಪಾದಚಿನ್ನಮಲ್ಲ, ಸುರೇಶ ಪೂಜಾರಿ, ಗುರುಇಟ್ಟಿ, ಸಾತಪ್ಪ ಇಟ್ಟಿ, ಶಿವರುದ್ರ ಹೋಳಿ,ಮುತ್ತು ಇಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ