ವಿಶೇಷ ಚೇತನರಿಗೆ ಪ್ರಶಸ್ತಿ ಪ್ರದಾನ


Team Udayavani, May 17, 2019, 1:43 PM IST

bagalkote-tdy-6..

ಬಾದಾಮಿ: ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಬಾದಾಮಿ: ವಿಕಲಚೇತನರಲ್ಲಿ ವಿಶೇಷ ವಾದ ಪ್ರತಿಭೆಯಿರುತ್ತದೆ. ಅವರಿಗೆ ಅನುಕಂಪ ನೀಡುವ ಬದಲಾಗಿ ಅವಕಾಶ ನೀಡಬೇಕು. ಯಾವುದೇ ವ್ಯಕ್ತಿ ಸಂಕಷ್ಟ ಎದುರಿಸಿ ಮುನ್ನಡೆದಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದು ಕಸಾಪ ಅಧ್ಯಕ್ಷ ರವಿ ಕಂಗಳ ಹೇಳಿದರು.

ಗುರುವಾರ ಪಟ್ಟಣದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ, ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಕಲಚೇತನ ಮಕ್ಕಳು ಇತರ ಮಕ್ಕಳಂತೆ ಮುಂದುವರೆದಿದ್ದಾರೆ. ಅವರಿಗೆ ತಂದೆ, ತಾಯಿ, ಸುತ್ತಮುತ್ತಲು ಸಮಾಜ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಅವರಲ್ಲಿರುವ ಪ್ರತಿಭೆ ಹೊರಹಾಕಲು ಎಲ್ಲರೂ ವೇದಿಕೆ ಒದಗಿಸಬೇಕು. ಅನೇಕ ವಿಶೇಷ ಚೇತನರು ಅಗಾಧ ಸಾಧನೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಬಯಲಾಟ ಅಕಾಡೆಮಿ ಸದಸ್ಯ ಬಸವರಾಜ ಶಿಗ್ಗಾಂವಿ ಮಾತನಾಡಿ, ವಿಕಲಚೇತನರಿಗೆ ಸಹಕಾರ ನೀಡಿದರೆ ಎಲ್ಲ ರಂಗಗಳಲ್ಲಿ ಮುಂದೆ ಬರುತ್ತಾರೆ ಎಂದರು.

ತಾಪಂ ಕಚೇರಿಯ ವ್ಯವಸ್ಥಾಪಕ ಆರ್‌.ವೈ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಎಸ್‌.ಎಲ್ ಜಾಧವ, ಅಂತರಾಷ್ಟ್ರೀಯ ಅಂಗವಿಕಲ ಕ್ರೀಡಾಪಟು ಸಿದ್ದಾರೂಢ ಕೊಪ್ಪದ, ಕಾನಿಪ ಸಂಘದ ಅಧ್ಯಕ್ಷ ಲಿಂಗರಾಜ ಚಿನವಾಲರ, ಅಂಗವಿಕಲರ ಸಂಘದ ಅಧ್ಯಕ್ಷ ಎ.ಎಂ.ಮುಲ್ಲಾ, ಜಾನಪದ ವಿದ್ವಾಂಸ ವಿರೇಶ ಬಡಿಗೇರ, ಎಂ.ಬಿ.ಪಾಟೀಲ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿವಿದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಕಲಚೇತನರಾದ ಶಂಕ್ರಪ್ಪ ಮಹಾರಾಜನವರ (ಕ್ರೀಡೆ), ಹುಚ್ಚೇಶ ಯಂಡಿಗೇರಿ (ಸಮಾಜ ಸೇವೆ), ಕವಿತಾ ಲಮಾಣಿ (ಕ್ರೀಡೆ), ಸುರೇಶ ಕೋಟಿ (ಕ್ರೀಡೆ), ರಾಜು ಕಕರಡ್ಡಿ (ಸಮಾಜ ಸೇವೆ), ವಿಕಲಚೇತನ ವಿದ್ಯಾರ್ಥಿಗಳಾದ ಪೂಜಾ ಉಳಾಗಡ್ಡಿಮಠ, ಆನಂದ ಗಾಣಿಗೇರ, ಶಾಹೀನಾ ಬಡೇಖಾನ, ಈರಣ್ಣ ಉಳ್ಳಾಗಡ್ಡಿ, ಕೃಷ್ಣಾ ಬನ್ನಿದಿನ್ನಿ, ಹನಮಂತ ಮಾದರ, ಭೀಮಪ್ಪ ಬರಗಿ ಸೇರಿದಂತೆ 12 ಜನ ವಿಶೇಷ ಚೇತನರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.