ಬಾದಾಮಿ ಸರ್ಕಾರಿ ಪದವಿ ಕಾಲೇಜಿಗಿಲ್ಲ ಸ್ವಂತ ಕಟ್ಟಡ

ಪದವಿ ಕಾಲೇಜು ಪ್ರಾಥಮಿಕ ಶಾಲೆಯಲ್ಲಿ -ಪದವಿ ಪೂರ್ವ ಕಾಲೇಜು ತರಗತಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಣೆ

Team Udayavani, Jun 10, 2019, 9:16 AM IST

bk-tdy-2..

ಬಾದಾಮಿ: ನಗರದ ಪದವಿ ಕಾಲೇಜು ವರ್ಗ ನಡೆಯುತ್ತಿರುವ ಶಾಸಕರ ಮಾದರಿ ಶಾಲೆಯ ಕಟ್ಟಡ.

ಬಾದಾಮಿ: 2007ರಲ್ಲಿ ಮಂಜೂರಾಗಿರುವ ಬಾದಾಮಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡವಿಲ್ಲ. ಪದವಿ ಕಾಲೇಜು ಪ್ರಾಥಮಿಕ ಶಾಲೆಯಲ್ಲಿ ಮತ್ತು ಪದವಿ ಪೂರ್ವ ಕಾಲೇಜು ತರಗತಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಪದವಿ ಪೂರ್ವ ಕಾಲೇಜು: ನಗರದ ಹೊರವಲಯದ ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡು ಕೊಠಡಿ ಹೊಂದಿರುವ ಪದವಿ ಪೂರ್ವ ಕಾಲೇಜು 2007ರಲ್ಲಿ ಮಂಜೂರಾಗಿ ಕಾರ್ಯನಿರ್ವಹಿಸುತ್ತಿದೆ. ಸದರಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ದಾಖಲಾಗಿದ್ದು, ಅಗತ್ಯ ಕೊಠಡಿಗಳಿಲ್ಲದಿರುವುದರಿಂದ ಪಿಯು ಕಾಲೇಜು ವರ್ಗ ನಡೆಸುವುದು ತೊಂದರೆಯಾಗುತ್ತಿದೆ.

ಪದವಿ ಕಾಲೇಜು;ಸರ್ಕಾರಿ ಪದವಿ ಕಾಲೇಜು 2007ರಲ್ಲಿ ಮಂಜೂರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹಿತ ಇದುವರೆಗೂ ಸ್ವಂತ ಕಟ್ಟಡ ಭಾಗ್ಯ ಒದಗಿಬಂದಿಲ್ಲ. ನ್ಯಾಕ್‌ ಮಾನ್ಯತೆಗೆ ಸ್ವಂತ ಕಟ್ಟಡ, ಮೈದಾನ, ಮೂಲಸೌಲಭ್ಯ, ಅಗತ್ಯ ಸಿಬ್ಬಂದಿ ಅಗತ್ಯ. ಆದರೆ ಈ ನಾಲ್ಕು ಅಂಶಗಳು ಇಲ್ಲಿನ ಸರಕಾರಿ ಕಾಲೇಜಿಗಿಲ್ಲ. ಪ್ರಸಕ್ತ ವರ್ಷ ಸುಮಾರು 485ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಪದವಿ ಕಾಲೇಜಿನ ತರಗತಿಗಳು ನಗರದ ಶಾಸಕರ ಮಾದರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದು, ಇದರಿಂದ ಪ್ರಾಥಮಿಕ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಪದವಿ ಕಾಲೇಜಿನಲ್ಲಿ 10 ಜನ ಕಾಯಂ ಮತ್ತು 20 ಜನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪದವಿ ಕಾಲೇಜು ವರ್ಗಗಳು ನಡೆಯುವುದರಿಂದ ಬೆಳಗ್ಗೆ ಪದವಿ ತರಗತಿ ಮತ್ತು ಮಧ್ಯಾಹ್ನ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವರ್ಗಗಳು ಪಾಳೆಯಾಧಾರದ ಮೇಲೆ ನಡೆಯುತ್ತಿವೆ. ಸ್ವಂತ ಕಟ್ಟಡ ಇಲ್ಲದೇ ಪದವಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಬಿಎಸ್‌ಸಿ ವಿಭಾಗ ಆರಂಭವಾಗಿಲ್ಲ; ಸದರಿ ಪದವಿ ಕಾಲೇಜು ಆರಂಭವಾಗಿನಿಂದ ಬಿಎಸ್‌ಸಿ ವಿಭಾಗ ಆರಂಭಕ್ಕೆ ಅನುಮತಿ ನೀಡಿದ್ದರೂ ಸಹಿತ ಇದುವರೆಗೂ ಕೊಠಡಿಗಳ ಕೊರತೆಯಿಂದ ಆರಂಭವಾಗಿಲ್ಲ. ಬಿಎಸ್‌ಸಿ ವಿಭಾಗಕ್ಕೆ ಪ್ರಯೋಗಾಲಯ, ಕೊಠಡಿ ಸೇರಿದಂತೆ ಹೆಚ್ಚಿನ ಕೊಠಡಿಗಳ ಅವಶ್ಯಕತೆಯಿದೆ.

ಪದವಿ ಕಾಲೇಜು ಮಿನಿ ವಿಧಾನಸೌಧಕ್ಕೆ ಸ್ಥಳಾಂತರ: ನೂತನ ಮಿನಿವಿಧಾನಸೌಧ ನಿರ್ಮಾಣಕ್ಕಾಗಿ ರೂ.10 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. ಮಿನಿವಿಧಾನಸೌಧಕ್ಕೆ ತಾಲೂಕಾಡಳಿತ ವರ್ಗಾವಣೆಯಾದ ನಂತರ ಪದವಿ ಕಾಲೇಜು ಯರಗೊಪ್ಪ ಕ್ರಾಸ್‌ನಲ್ಲಿರುವ ಮಿನಿವಿಧಾನಸೌಧಕ್ಕೆ ಸ್ಥಳಾಂತರವಾಗಲಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.