ಕ್ಲಸ್ಟರ್ ಮಟ್ಟದ ಶಾಲೆ ಕ್ರೀಡಾಕೂಟದಲ್ಲಿ ಗಲಾಟೆ : ಕಲ್ಲು ತೂರಾಟ, ಹಲವರಿಗೆ ಗಾಯ
Team Udayavani, Jul 23, 2022, 3:33 PM IST
ಬಾಗಲಕೋಟೆ: ಎರಡು ಗ್ರಾಮದ ಯುವಕರ ನಡುವೆ ಗಲಾಟೆ ನಡೆದು ಕಲ್ಲು ತೂರಾಟ ಮಾಡಿ ಹಲವರಿಗೆ ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ.
ಕಲ್ಲು ತೂರಾಟದಲ್ಲಿ ಇಬ್ಬರ ತಲೆಗೆ ಗಾಯವಾಗಿದ್ದು, ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪೂರ ಗ್ರಾಮದ ಗುರುದೇವ ಆತ್ಮಾನಂದ ಪ್ರೌಢಶಾಲೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಗಲಾಟೆ ನಡೆದಿದೆ.
ಚಿಂಚಲಕಟ್ಟಿ, ನೀರಲಕೇರಿ ಗ್ರಾಮದ ಯುವಕರ ನಡುವೆ ನೆಡೆದ ಗಲಾಟೆಯಲ್ಲಿ ಕಲ್ಲು ತೂರಾಟದಲ್ಲಿ ಹಲವು ಶಾಲೆ ಮಕ್ಕಳಿಗೂ ಗಾಯವಾಗಿದೆ ಎನ್ನಲಾಗಿದೆ.
ಕಲ್ಲು ತುರಾಟದಲ್ಲಿ ನೀರಲಕೇರಿ ಗ್ರಾಮದ ಸಿದ್ದಪ್ಪ ಬೀರನೂರ ರವಿ ನಾಯ್ಕರಗೆ ತಲೆಗೆ ಗಾಯವಾಗಿದೆ.
ಸ್ಥಳಕ್ಕೆ ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…