ಬಾಗಲಕೋಟೆ: 30 ವರ್ಷಗಳ ಬಳಿಕ ಜಾತ್ರೆ

ನಗರದಲ್ಲಿ ದೇವಿಯ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

Team Udayavani, Nov 27, 2021, 6:01 PM IST

ಬಾಗಲಕೋಟೆ: 30 ವರ್ಷಗಳ ಬಳಿಕ ಜಾತ್ರೆ

ಬಾಗಲಕೋಟೆ: ಬಾಗಲಕೋಟೆಯ ಗ್ರಾಮ ದೇವತೆ ಎಂದೇ ಕರೆಯುವ ದ್ಯಾಮವ್ವ ದೇವಿಯ ಜಾತ್ರೆ ಮಹೋತ್ಸವವನ್ನು 30 ವರ್ಷಗಳ ಬಳಿಕ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಾತ್ರಾ ಸಮಿತಿಯ ಗೌರವ ಅಧ್ಯಕ್ಷ ಶ್ರೀಮಂತ ಬಸವಪ್ರಭು ಸರನಾಡಗೌಡರ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಗಿತಗೊಂಡಿದ್ದ ನಗರದ ಗ್ರಾಮ ದೇವತೆಯಾದ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವವನ್ನು ಈ ವರ್ಷ ಅದ್ಧೂರಿಯಾಗಿ ಆಚರಣೆ ಮಾಡಲು ಬಾಗಲಕೋಟೆ, ನವನಗರ, ವಿದ್ಯಾಗಿರಿಯ ಪ್ರಮುಖರು, ಹಿರಿಯರು ಸಮ್ಮುಖದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನಗರದ ಕಿಲ್ಲಾ ಭಾಗದಲ್ಲಿರುವ ದ್ಯಾಮವ್ವ ದೇವತೆ ಆಸ್ತಿಕ ಭಕ್ತರ ಸಂರಕ್ಷಕಿಯಾಗಿದ್ದಾಳೆ. ಊರಿನ ಜನರನ್ನು ಸುಖ, ಸಮೃದ್ಧಿಯಿಂದ ಇಡಲು ಹಾಗೂ ಯಾವುದೇ ರೋಗ ರುಜಿನಗಳು ವ್ಯಾಪಿಸದಂತೆ ದೇವಿ ನಮ್ಮನ್ನು ರಕ್ಷಿಸಲೆಂದು ದೊಡ್ಡ ಪ್ರಮಾಣದ ಜಾತ್ರೆ ಮಾಡುತ್ತಿದ್ದು ಇನ್ನೂ ಪ್ರತಿವರ್ಷ ಮೂರು ವರ್ಷಕ್ಕೊಮ್ಮೆ ದೇವಿಯ ಜಾತ್ರೆ ಮಾಡುತ್ತೇವೆ ಎಂದು ಹೇಳಿದರು. ಡಿ. 20ರಿಂದ 24ರವರೆಗೆ ಜಾತ್ರಾ ಉತ್ಸವ ನಡೆಯಲಿದ್ದು, 20ರಂದು ಬೆಳಗ್ಗೆ 9 ಗಂಟೆಗೆ ಆರತಿ, ಕಳಸ, ಪೂರ್ಣಕುಂಭ, ಮಂಗಲವಾದ್ಯಗಳೊಂದಿಗೆ ನಗರದಲ್ಲಿ ದೇವಿಯ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ಡಿ. 21ರಂದು ಮತ್ತು 22ರಂದು ಹೋಮ ಹವನ ಹಾಗೂ ಶ್ರೀದೇವಿಯರ ಪ್ರಾಣ ಪ್ರತಿಷ್ಠಾಪನೆ, 23ರಿಂದ 24ರವರೆಗೆ ಸಾರ್ವಜನಿಕರಿಂದ ಶ್ರೀ ದೇವಿಗೆ ಉಡಿತುಂಬುವ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಉತ್ಸವ ಸಮಿತಿಯ ಪದಾ ಧಿಕಾರಿ ಅಶೋಕ ಲಿಂಬಾವಳಿ ಮಾತನಾಡಿ, 30 ವರ್ಷಗಳಿಂದ ಜಾತ್ರೆ ಮಾಡದೇ ಇರುವುದರಿಂದ ದ್ಯಾಮವ್ವ ದೇವಿಯ ಜಾತ್ರೆಯನ್ನು ನಗರದ ಎಲ್ಲ ಜನರು ಸೇರಿಕೊಂಡು ವಿಧಿ ವಿಧಾನದ ಮೂಲಕ ಮಾಡುತ್ತಿದ್ದು, ಜಾತ್ರಾ ಮಹೋತ್ಸವಕ್ಕೆ ಎಲ್ಲ ಪಕ್ಷದ ನಾಯಕರನ್ನು, ಮುಖಂಡರನ್ನು ಆಹ್ವಾನಿಸಲಾಗಿದೆ. ಇನ್ನೂ ನಗರಸಭೆಯ ಸದಸ್ಯರು ಸಹ ಕೈ ಜೋಡಿಸಿದ್ದಾರೆ. ದೇವಿಯ ಜಾತ್ರೆಯಂದು ನಗರದಲ್ಲಿ ಮಹಿಳಾ ಸಂಘಟನೆಗಳನ್ನು ಸಹ ವಿಶ್ವಾಸಕ್ಕೆ ತೆಗೆದುಕೊಂಡು ದೇವಿಯ ಮೆರವಣಿಗೆಯ ದಿವಸ ಅಲಂಕಾರ ಮಾಡಲು ತಿಳಿಸಲಾಗುವುದು. ಎರಡು ದಿನಗಳ ಕಾಲ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ.

ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು ಎಂದು ಹೇಳಿದರು. ಪ್ರಮುಖರಾದ ಸಂಗಯ್ಯ ಸರಗಣಾಚಾರಿ, ಗುಂಡೂರಾವ್‌, ಸಿಂಧೆ, ಮನ್ನಿಕೇರಿ ದೇಸಾಯಿಯವರು, ಸುರೇಶ ಕುದರಿಕಾರ, ಸುರೇಶ ಮಜ್ಜಗಿ, ಶ್ರೀನಾಥ ಸಜ್ಜನ್‌, ಕಾಂತು ಪತ್ತಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.