ರೈಲ್ವೆ ಬಸ್‌ ಸಂಚಾರ ಪುನಾರಂಭ


Team Udayavani, Mar 17, 2020, 4:47 PM IST

ಬಾಗಲಕೋಟೆ-ಖಜ್ಜಿಡೋಣಿ ರೈಲ್ವೆ ಬಸ್‌ ಸಂಚಾರ

ಕಲಾದಗಿ: ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ಖಜ್ಜಿಡೋಣಿವರೆಗೆ ಮುಕ್ತಾಯಗೊಂಡಿದ್ದು, 2018 ಜೂನ್‌ 15ರಂದು ಶುಭಾರಂಭ ಮಾಡಿದ್ದ ರೈಲ್‌ ಬಸ್‌ ತನ್ನ ಸಂಚಾರವನ್ನು ಆಗ ಆರೇಳು ತಿಂಗಳಲ್ಲಿ ನಿಲ್ಲಿಸಿತ್ತು. ಈಗ ಮತ್ತೆ ಸೋಮವಾರ ಸಂಚಾರ ಪುನರಾಂಭ ಮಾಡಿದೆ.

ಬೆಳಗ್ಗೆ 7.45ಕ್ಕೆ ಬಾಗಲಕೋಟೆ ರೈಲ್ವೆ ಸ್ಟೇಶನನಿಂದ ಬಿಟ್ಟ ರೈಲ್‌ ಬಸ್‌ ನವನಗರ, ಸೂಳಿಕೇರಿ, ಕೆರಕಲಮಟ್ಟಿ, ಹಿರೇಶೆಲ್ಲಿಕೇರಿ, ಖಜ್ಜಿಡೋಣಿಗೆ 9.30ಕ್ಕೆ ಬಂದು ತಲುಪಿತು. ಮತ್ತೆ ಆರಂಭಗೊಂಡ ರೈಲ್ವೆ$ ಬಸ್‌ನ ಮೊದಲ ದಿನ ಪ್ರಯಾಣಿಕರಿಲ್ಲದೆ ಸಂಚಾರ ನಡೆಸಿದ್ದು ಕಂಡು ಬಂತು. ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೆ 7 ಟಿಕೆಟ್‌ ಪಡೆದು ಪ್ರಯಾಣಿಕರು ಸಂಚರಿಸಿದ್ದರು. ಖಜ್ಜಿಡೋಣಿಗೆ ರೈಲು ಬಸ್‌ ಬರುತ್ತಿದಂತೆ ಅಲ್ಲಿದ್ದ ಸ್ಥಳೀಯರು ರೈಲ್‌ ಬಸ್ಸನ್ನು ವೀಕ್ಷಣೆ ಮಾಡಿ ಸಂಚಾರ ಪುನಾರಂಭ ಮಾಡಿದ್ದಕ್ಕೆ ಸಂತಸಗೊಂಡರು. 10 ಗಂಟೆಗೆ ಖಜ್ಜಿಡೋಣಿಯಿಂದ ಬಾಗಲಕೋಟೆಗೆ ನಗರದ ಕಡೆಗೆ ಪ್ರಯಾಣಿಕರು ಪ್ರಯಾಣ ಬೆಳೆಸಿದರು.

ಬಾಗಲಕೋಟೆಯಿಂದ ಖಜ್ಜಿಡೋಣಿಯವರೆಗೂ ಐದು ಸ್ಟೇಶನ್‌ ಗಳು ಬರುತ್ತವೆ.ಯಾವುದೇ ಸ್ಟೇಶನ್‌ವರೆಗೂ ಸಂಚಾರ ಮಾಡಿದರೂ 10 ರೂಪಾಯಿ. ಸೋಮವಾರ ಪುನಾರಂಭಗೊಂಡ ರೈಲು ಬಸ್‌ ಸಂಚಾರದಲ್ಲಿ ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೂ 7 ಟಿಕೆಟ್‌ ಪಡೆದಿದ್ದರು. ಪ್ರಯಾಣಿಕರು ರೈಲು ಬಸ್‌ ಸಂಚಾರದ ಅನುಕೂಲ ಸೌಲಭ್ಯ, ರೈಲು ಬಸ್‌ ಪ್ರಯಾಣ ಸಂಚಾರ ಸದ್ಬಳಕೆ ಮಾಡಿಕೊಳ್ಳಬೇಕು.  –ಲಕ್ಷ್ಮಣ ಯಲಗನ್ನವರ, ರೈಲ್‌ ಬಸ್‌ ಟಿಸಿ, ಬಾಗಲಕೋಟೆ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.