ಬಾಗಲಕೋಟೆ:ಬ್ಯಾಂಕ್ನಲ್ಲೇ ನೇಣಿಗೆ ಶರಣಾದ ಮ್ಯಾನೇಜರ್
Team Udayavani, Sep 26, 2017, 11:40 AM IST
ಬಾಗಲಕೋಟೆ: ಮುಧೋಳದ ಸಹಕಾರಿ ಬ್ಯಾಂಕ್ನೊಳಗೆ ಮ್ಯಾನೇಜರ್ ನೇಣಿಗೆ ಶರಣಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಪಟ್ಟಣದ ರಾಮಲಿಂಗೇಶ್ವರ ಸಹಕಾರಿ ಬ್ಯಾಂಕ್ನ ಮ್ಯಾನೇಜರ್ ಮುತ್ತಯ್ಯ ಮಠ(47) ನೇಣಿಗೆ ಶರಣಾಗಿದ್ದು, ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಮುಧೋಳ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ