ಬಾಗಲಕೋಟೆ: ಆರೋಗ್ಯ-ದೇಶಪ್ರೇಮ-ಸಂಪ್ರದಾಯದ ಅರಿವು

ಹನುಮಾನ್‌ ಚಾಲೀಸ್‌ ಪಠಿಸುವ ಕುರಿತು ಸತ್ಸಂಗಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ.

Team Udayavani, May 20, 2023, 2:15 PM IST

ಬಾಗಲಕೋಟೆ: ಆರೋಗ್ಯ-ದೇಶಪ್ರೇಮ-ಸಂಪ್ರದಾಯದ ಅರಿವು

ಬಾಗಲಕೋಟೆ: ಮಕ್ಕಳಿಗೆ ಇಂದು ಶಿಕ್ಷಣದ ಜತೆಗೆ ಆರೋಗ್ಯ, ದೇಶಪ್ರೇಮ ಹಾಗೂ ಸನಾತನ ಸಂಪ್ರದಾಯದ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಏಕಲ್‌ ಅಭಿಯಾನ ಉಪಾಧ್ಯಕ್ಷ ಸಿ.ಎಚ್‌. ಕಟಗೇರಿ ಹೇಳಿದರು.

ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ಏಕಲ್‌ ಅಭಿಯಾನ ಬಾಗಲಕೋಟೆ ಸೇವಾ ಸಂಘಟನೆ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಏಕಲ್‌ ಅಭಿಯಾನ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಾಲೆ ಅವಧಿ ನಂತರ ಪ್ರಾಥಮಿಕ ಶಿಕ್ಷಣ, ಆರೋಗ್ಯ, ಗ್ರಾಮ ವಿಕಾಸ, ಜಾಗರಣೆ ಹಾಗೂ ಸತ್ಸಂಗ ಸೇರಿ ಪಂಚಮುಖಿ ಶಿಕ್ಷಣ ನೀಡುವುದು ಏಕಲ್‌ ಅಭಿಯಾನದ ಮುಖ್ಯ ಉದ್ದೇಶ. ಆಯ್ದ ಗ್ರಾಮಗಳಲ್ಲಿ ರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ, ದೇಶಭಕ್ತಿ ಗೀತೆ, ಸಂಸ್ಕೃತಿ ಬಗ್ಗೆ ಹೇಳಿಕೊಡಲಾಗುತ್ತದೆ. ಗೋವು, ಗಂಗೆ, ತುಳಸಿ, ದುರ್ಗಾ ಪೂಜೆ ಹಾಗೂ ಹನುಮಾನ್‌ ಚಾಲೀಸ್‌ ಪಠಿಸುವ ಕುರಿತು ಸತ್ಸಂಗಗಳ ಮೂಲಕ ಜಾಗೃತಿ
ಮೂಡಿಸಲಾಗುತ್ತದೆ.

ಇದರೊಂದಿಗೆ ಏಕಲ್‌ ಸ್ವಯಂ ಸೇವಕರು ಗ್ರಾಮಗಳಲ್ಲಿ ಆರೋಗ್ಯ, ಸ್ವಚ್ಛತೆ, ಸಾವಯವ ಕೃಷಿ, ಸರಕಾರದ ಯೋ ಜನೆಗಳು, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸುವುದು, ಗುಡಿ ಕೈಗಾರಿಕೆಗಳ ತರಬೇತಿ ಬಗ್ಗೆಯೂ ತಿಳಿಸುತ್ತಾರೆ. ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದರು.

ಬಿಜೆಪಿ ಮುಖಂಡ ರಾಜು ನಾಯಕ ಮಾತನಾಡಿ, ಏಕಲ್‌ ಲಾಭ ರಹಿತ ಸಂಘಟನೆಯಾಗಿದ್ದು, ಧರ್ಮ, ಪರಿಸರ, ಗೋವುಗಳ ಸಂರಕ್ಷಣೆ ಹಾಗೂ ಮತಾಂತರ ತಡೆ ಬಗ್ಗೆ ಈ ಸಂಘಟನೆ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಡಾ| ಗಿರೀಶ ಅವರು
ನಗರದ ಬನಶಂಕರಿ ಆಸ್ಪತ್ರೆಯಲ್ಲಿ 2011ರಲ್ಲಿ ಡಾ| ಗಿರೀಶ ಮಾಸೂರಕರ್‌, ಡಾ| ಬಾಬುರಾಜೇಂದ್ರ ನಾಯಕ, ಶಿವಕುಮಾರ ಚಿಲ್ಲಾಳ, ಪರಶುರಾಮ ಮುಳಗುಂದ ಮತ್ತಿತರರ ನೇತೃತ್ವದಲ್ಲಿ ಈ ಸಂಘಟನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಅಂದು 30 ಹಳ್ಳಿಗಳಲ್ಲಿ ಕಾರ್ಯ ಆರಂಭಿಸಲಾಗಿತ್ತು. ಸದ್ಯ ಜಿಲ್ಲೆಯ 150 ಹಳ್ಳಿಗಳಲ್ಲಿ ಸಂಘಟನೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಮುಂಬೈನ ಸೂರಜ್‌ಮಲ್‌ ತಪಾಡಿಯಾ
ಮೆಮೋರಿಯಲ್‌ ಟ್ರಸ್ಟ್‌ ನೀಡಿದ ವಾಹನ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರ ನೇತೃತ್ವದಲ್ಲಿ ಬರಮಾಡಿಕೊಳ್ಳಲಾಯಿತು. ಪರಶುರಾಮ ಮುಳಗುಂದ, ರಮೇಶ ಅಂಗಡಿ, ಚಂದ್ರಶೇಖರ ದೊಡಮನಿ, ಬಾಬುರಾಜೇಂದ್ರ ನಾಯಕ, ಬೇವಿನಮಟ್ಟಿ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.