ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ ಬೇಕಿದೆ ಕಾಯಕಲ್ಪ


Team Udayavani, Nov 17, 2019, 11:13 AM IST

bk-tdy-3

ಬನಹಟ್ಟಿ: 1975ರಿಂದ 85ರ ಅವಧಿಯಲ್ಲಿ ಸ್ಥಾಪನೆಗೊಂಡ ಬನಹಟ್ಟಿ ಸಹಕಾರಿ ನೂಲಿನ ಗಿರಣಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಸರಕಾರ ನೇಕಾರ ಸಮುದಾಯದ ಈ ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಿ ಮೇಲೆತ್ತಬೇಕಾಗಿದೆ.

ನೂಲಿನ ಗಿರಣಿಗಳು ನೆಲಕಚ್ಚಲು ಸರ್ಕಾರದ ಸಹಕಾರದ ಕೊರತೆ ಮೂಲವಾಗಿದೆ. ಇದಕ್ಕೆ ಬನಹಟ್ಟಿ ಸಹಕಾರಿ ನೂಲಿನ ಗಿರಣಿ ಹೊರತಾಗಿಲ್ಲ. ಕಳೆದ ಮೂರು ದಶಕಗಳಿಂದ ಆರ್ಥಿಕ ಹಿನ್ನಡೆ ಎದುರಿಸುತ್ತಿದೆ. ಈ ಗಿರಣಿಗೆ ಅಗತ್ಯ ಕಾಯಕಲ್ಪ ಬೇಕಿದೆ. ಹಳೆಯ ಯಂತ್ರಗಳಿಂದ ಗಿರಣಿ ನಡೆಯುತ್ತಿದ್ದು, ಹೊಸ ಯಂತ್ರ ಖರೀದಿಗೆ ಸರ್ಕಾರ ಕೋಟಿ ರೂ. ವ್ಯಯಿಸಬೇಕಿದೆ.

ನೂಲಿನ ಗಿರಣಿಗೆ 2006ರಿಂದ ಲೀಜ್‌ ವಿಸ್ತರಣೆಯಾಗಿಲ್ಲ. ತಕ್ಷಣವೇ 99 ವರ್ಷಗಳವರೆಗೆ ಕಾನೂನಾತ್ಮಕವಾಗಿ ಲೀಜ್‌ ಮುಂದುವರಿಸಬೇಕಾಗಿದೆ. ಮಾಸಿಕವಾಗಿ ಲಕ್ಷಾಂತರ ರೂ. ವಿದ್ಯುತ್‌ ಬಿಲ್‌ ಬರುತ್ತಿದೆ. ಈ ಸಂಬಂಧ ಸರ್ಕಾರದ ಅನುದಾನದಲ್ಲಿ 20 ಕೋಟಿ ರೂ. ವಿದ್ಯುತ್‌ ಸರಬರಾಜಿಗೆ ಸೋಲಾರ್‌ ಘಟಕ ಸ್ಥಾಪಿಸುವ ಯೋಜನೆ ಸರ್ಕಾರದಿಂದ ಆಗಬೇಕು. ದುಡಿಯುವ ಬಂಡವಾಳವಿಲ್ಲದೆ ಕಠಿಣ ಸಮಸ್ಯೆ ಎದುರಿಸುತ್ತಿರುವ ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ 10 ಕೋಟಿ ರೂ. ಬಂಡವಾಳ ಸಹಾಯ ಅನಿವಾರ್ಯವಾಗಿದೆ. ಕೇಂದ್ರದ ಸಿಸಿಐ ನಿಬಂಧನೆಯಲ್ಲಿ ಕಾಟನ್‌ ಖರೀದಿಸಿದರೆ ಮಾತ್ರ ಶೇ. 5 ಸಬ್ಸಿಡಿಯಿದೆ. ಖಾಸಗಿಯಾಗಿಯೂ ಸಬ್ಸಿಡಿ ದರದಲ್ಲಿ ಕಾಟನ್‌ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೆ ಶೇ. 5 ರ ಬದಲಾಗಿ ಶೇ. 10 ರಿಯಾಯ್ತಿ ನೀಡಿದ್ದಲ್ಲಿ ನೂಲಿನ ಗಿರಣಿಗಳಿಗೆ ಆರ್ಥಿಕ ಸಹಾಯವಾಗಬಹುದು.

ನೂರಾರು ಕುಟುಂಬಗಳ ನಿರ್ವಹಣೆ: ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ 400ಕ್ಕೂ ಅಧಿಕ ಕುಟುಂಬಗಳು ನೂಲಿನ ಗಿರಣಿ ಮೇಲೆ ಜೀವನ ಸಾಗಿಸುತ್ತಿವೆ. ವೇತನ ಕಡಿಮೆಯಿದ್ದರೂ ಅನಿವಾರ್ಯವಾಗಿ ಜೀವನ ಸಾಗಿಬೇಕಾದ ಅನಿವಾರ್ಯತೆಯಿದೆ. ಸರ್ಕಾರ ನೂಲಿನ ಗಿರಣಿ ಪುನಶ್ಚೇತನಕ್ಕೆ ಪೂರ್ಣ ತಯಾರಿಯಾಗುವುದರ ಜತೆಗೆ ನೇಕಾರಿಕೆಯನ್ನೇ ನಂಬಿ ಬದುಕುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಸಹಾಯ ಮಾಡಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ. ಕೆಲ ದಿನಗಳ ಹಿಂದೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ವಿಜಯಕುಮಾರ ಜುಂಜಪ್ಪನವರ ಮೇಲೆ ಮಹತ್ತರ ಜವಾಬ್ದಾರಿಯಿದೆ.

ನೂಲಿನ ಗಿರಣಿ ಪುನಃಶ್ಚೇತನಕ್ಕೆ ಸರ್ಕಾರ ಶ್ರಮಿಸಬೇಕಿದೆ. ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ ದೊಡ್ಡ ಇತಿಹಾಸವಿದೆ. ಇದರ ಉಳಿವಿಗಾಗಿ ನಮ್ಮ ಹೋರಾಟ ನಡೆದಿದ್ದು, ಸರ್ಕಾರದ ಸ್ಪಂದನೆ ಅನಿವಾರ್ಯವಾಗಿದೆ.  ವಿಜಯಕುಮಾರ ಜುಂಜಪ್ಪನವರ, ಅಧ್ಯಕ್ಷರು ಬನಹಟ್ಟಿ  ಸಹಕಾರಿ ನೂಲಿನ ಗಿರಣಿ

ದುಡಿಯುವ ಬಂಡವಾಳ ಹಾಗೂ ಹತ್ತಿ ಖರೀದಿ ನೂಲಿನ ಗಿರಣಿಗಳಿಗೆ ಸವಾಲಿನ ಪ್ರಶ್ನೆಯಾಗಿದೆ. ಸಹಕಾರಿ ಕ್ಷೇತ್ರಕ್ಕೆ ಸಾಕಷ್ಟು ಸಹಾಯ ನೀಡುತ್ತಿರುವ ಸರ್ಕಾರ ನೂಲಿನ ಗಿರಣಿಗಳ ಮೇಲೆ ಕಾಳಜಿ ವಹಿಸಬೇಕು.  –ಶಂಕರ ಸೊರಗಾಂವಿ, ನಿರ್ದೇಶಕರು ನೂಲಿನ ಗಿರಣಿ

 

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.