ಕೊರೊನಾ; ಅರಿಶಿಣ ದರ ಕುಸಿತ

ಸ್ಥಳೀಯ ರೈತರಿಗೆ ಮಹಾರಾಷ್ಟ್ರದ ಸಾಂಗ್ಲಿ ಎಪಿಎಂಸಿಯೇ ಪ್ರಮುಖ ಮಾರುಕಟ್ಟೆ

Team Udayavani, Mar 19, 2020, 1:41 PM IST

19-March-14

ಬನಹಟ್ಟಿ; ತಾಲೂಕಿನ ರೈತರು ಪ್ರಮುಖ ವಾಣಿಜ್ಯ ಬೆಳೆಯಾಗಿ ಸಾವಿರಾರು ಟನ್‌ನಷ್ಟು ಅರಿಶಿಣ ಬೆಳೆಯುತ್ತಿದ್ದಾರೆ. ಇಲ್ಲಿ ಬೆಳೆದ ಬೆಳೆಗೆ ಪಕ್ಕದ ಮಹಾರಾಷ್ಟ್ರದ ಸಾಂಗ್ಲಿ ಎಪಿಎಂಸಿಯೇ ಪ್ರಮುಖ ಮಾರುಕಟ್ಟೆಯಾಗಿದೆ. ಆದರೆ ಕಳೆದ ತಿಂಗಳಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್‌ ಹಾವಳಿಯಿಂದ ಅರಿಶಿನ ಬೆಳೆಗೆ ಸೂಕ್ತ ಬೆಲೆ ಸಿಗಲಿ ದೆಯೇ ಎಂಬ ಆತಂಕ ರೈತರನ್ನು ಕಾಡಲಾರಂಭಿಸಿದೆ.

ಕಳೆದ ತಿಂಗಳಿನಿಂದ ರೈತರು ಅರಿಶಿಣ ಬೆಳೆ ಕಟಾವಿಗೆ ಮುಂದಾಗಿದ್ದಾರೆ. ಕೆಲವು ರೈತರು ಕಟಾವಾದ ಬಳಿಕ ಅದನ್ನು ಬಟ್ಟಿ ಹಾಕಿ ಒಣಗಿಸಿ ಉತ್ತಮ ಗುಣಮಟ್ಟದ ಅರಿಶಿಣ ತಯಾರಿಸಿದ ಬಳಿಕ ಗೋದಾಮುಗಳಲ್ಲಿ ಸಂಗ್ರಹಿಸಿಡದೇ ನೇರವಾಗಿ ಸಾಂಗ್ಲಿ ಮಾರುಕಟ್ಟೆಗೆ ಕಳಿಸುವುದು ಪ್ರತಿ ಸಲದ ವಾಡಿಕೆ. ಆದರೆ ಈ ಬಾರಿ ದರದಲ್ಲಿ ಬಾರಿ ಇಳಿಕಯಾದ ಕಾರಣ ಮಾರುಕಟ್ಟೆಗೆ ಕಳಿಸಿದೇ ತಮ್ಮ ಗೋದಾಮುಗಳಲ್ಲಿಯೇ ಸಂಗ್ರಹಿಸಿಡುತ್ತಿದ್ದಾರೆ.

ಕಳೆದ ವರ್ಷ ಈ ಸಮಯದಲ್ಲಿ ಪ್ರತಿ ಕ್ವಿಂಟಲಗೆ 9ರಿಂದ 12 ಸಾವಿರ ರೂ.ದರ
ಇತ್ತು. ಆದರೆ ಈಗ ಪ್ರತಿ ಕ್ವಿಂಟ್‌ಲ್‌ ಗೆ 6 ರೂ.ಸಾವಿರವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿಗೆ ದರ ಬರುವ ನಿರೀಕ್ಷೆ ಇರುವುದರಿಂದ ನಾವು ಮಾರುಕಟ್ಟೆಗೆ ಕಳಿಸಿದೆ ಒಂದೆರಡು ತಿಂಗಳು ಸಂಗ್ರಹ ಮಾಡಿಟ್ಟು ದರ ಹೆಚ್ಚಿಗೆ ಬಂದ ಬಳಿಕ ಮಾರಾಟ ಮಾಡುತ್ತೇವೆ.
ಲಕ್ಷ್ಮಣ ಆಸಂ,
ನಾವಲಗಿ ಗ್ರಾಮದ ಅರಿಷಿಣ
ಬೆಳೆದ ರೈತ

ಕಳೆದ ವರ್ಷ ಪ್ರವಾಹ ಬಂದು ಅನೇಕ ಕಡೆಗಳಲ್ಲಿ ಅಂದರೆ ಅಸ್ಕಿ, ಆಸಂಗಿ, ತಮದಡ್ಡಿ, ಹಳಿಂಗಳಿ ಸೇರಿದಂತೆ ಕೃಷ್ಣಾ, ಘಟಪ್ರಭಾ ನದಿಯ ಎಡಬಲ ಭಾಗದ ರೈತರ ಅರಿಷಿಣ ಬೆಳೆಗಳು ಹಾಳಾಗಿದ್ದವು. ಆದ್ದರಿಂದ ಈ ಬಾರಿ ಪ್ರವಾಹ ಪ್ರದೇಶ ಬಿಟ್ಟು ಹೊರಭಾಗದಲ್ಲಿರುವ ಅನೇಕ ರೈತರು ಅರಿಷಿಣ ಬೆಳೆ ಬೆಳೆದಿದ್ದಾರೆ. ಅವರಿಗಾದರೂ ಉತ್ತಮ ದರ ಸಿಗಬಹುದೇನೋ ಎಂದು ಆಶಾಭಾವವಿತ್ತು. ಆದರೆ ಈ ಕೊರೊನಾ ರೋಗದ ಹರಡುವಿಕೆಯಿಂದ ದರ ಖುಷಿಯಲು ಕಾರಣವಾಗಿದೆ ಎಂದು ಖರೀದಿದಾರರು ಹೇಳುತ್ತಿದ್ದಾರೆ. ದರ ಹೆಚ್ಚಿಗೆ ಬರುವ ವರೆಗೂ ನಾವು ಕಾಯಬೇಕಾಗಿದೆ.
ವಿದ್ಯಾಧರ ಗುಳ್ಳ,
ರೈತ ಮುಖಂಡರು, ಆಸಂಗಿ ಗ್ರಾಮ

ಮಾರುಕಟ್ಟೆಯಲ್ಲಿ ಹೊಲಸೇಲ್‌ ದರದಲ್ಲಿ ಅರಿಷಿಣ ಕರೀದಿದಾರರು ಬಾರದ ಕಾರಣ ನಾವು ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಅರಿಷಿಣ ಕರಿದಸಲು ಮುಂದಾಗುತ್ತಿಲ್ಲ. ಈ ಕೊರೊನಾ ರೋಗದ ಹಾವಳಿಯಿಂದ ಬೇರೆ ರಾಜ್ಯ ಹಾಗೂ ವಿದೇಶಿ ಖರೀದಿದಾರರು ಎಪಿಎಂಸಿಗೆಳಿಗೆ ಬಾರದೆ ಇರುವುದರಿಂದ ದರ ಕಡಿಮೆಯಾಗಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ದರ ಹೆಚ್ಚಾಗುವ ಸಾಧ್ಯತೆ ಇದೆ. ರೈತರು ಆತಂಕ ಪಡಬೇಕಾಗಿಲ್ಲ.
ರಂಜೀತ್‌ ಮಾಳವಾಡೆಕರ.
ಸಾಂಗ್ಲಿ ಮಾರುಕಟ್ಟೆ ವ್ಯಾಪಾರಸ್ಥರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.