ಬನಹಟ್ಟಿಯಲ್ಲಿ ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ..!


Team Udayavani, Jun 29, 2022, 9:01 AM IST

news banahatti

ರಬಕವಿ-ಬನಹಟ್ಟಿ : ಕಳೆದೊಂದು ಹದಿನೈದು ದಿನಗಳಿಂದ ಅಡುಗೆ ಮನೆಗೆ ನುಗ್ಗಿ ಅಡುಗೆ ಹಾಗು ಮನೆಯ ಹೊರಗಡೆಯ ಉಡುಪು ಕದಿಯುತ್ತಿರುವ ವಿಚಿತ್ರ ಘಟನೆ ನಡೆಯುತ್ತಿದ್ದು, ಬನಹಟ್ಟಿಯ ಲಕ್ಷ್ಮೀ ನಗರ, ಸಾಯಿ ಹಾಗು ಕಾಡಸಿದ್ಧೇಶ್ವರ ನಗರದ ಜನತೆ ಬೆಚ್ಚಿ ಬೀಳುವಂತಾಗಿದೆ.

ವಿಚಿತ್ರವಾದರೂ ಸತ್ಯ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿಯ ಜಗದಾಳ ರಸ್ತೆಯಲ್ಲಿರುವ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿರುವ ವ್ಯಕ್ತಿಯಿಂದ ಈ ಕೃತ್ಯ ನಡೆಯುತ್ತಿದೆ ಎಂಬುದು ಪ್ರತ್ಯಕ್ಷದರ್ಶಿಗಳಿಂದ ತಿಳಿದು ಬಂದಿದೆ.

ರಾತ್ರಿಯಾಗುತ್ತಿದ್ದಂತೆ ಮನೆಯ ಮುಂಭಾಗದಲ್ಲಿ ಬಟ್ಟೆಯನ್ನು ತೊಳೆದು ಒಣಗಿಸುವದೆಲ್ಲವು ಕಾಣೆಯಾಗುತ್ತಿದ್ದವು. ಕೆಲ ಮನೆಗಳಲ್ಲಿ ಯಾರೂ ಇಲ್ಲದನ್ನು ಗಮನಿಸಿ ಮನೆಯೊಳಗೆ ಹೋಗಿ ಅಡುಗೆ ಮನೆಯಲ್ಲಿದ್ದ ಆಹಾರ, ಊಟವೆನ್ನೆಲ್ಲ ತಿಂದು ಹೊರನಡೆಯುತ್ತಾನೆ.

ಹೀಗಾಗಿ ರಹಸ್ಯ ಬೇಧಿಸಲು ಹೊರಟ ಕೆಲವರು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಸೋಮವಾರ ತಡರಾತ್ರಿ 12 ಗಂಟೆ ಸುಮಾರಿಗೆ ಸಾಯಿ ನಗರದಲ್ಲಿನ ವೈದ್ಯನೋರ್ವರ ಮನೆಗೆ ಬಂದಿದ್ದಾನೆ. ಕಂಪೌಂಡ್ ಒಳಗೆ ನುಗ್ಗಿ ಮನೆಯ ಹಿಂದಿನ ಬಾಗಿಲಿನಿಂದ ನುಗ್ಗುವ ಪ್ರಯತ್ನ ಮಾಡುವಾಗ, ಕಿಟಕಿಯಲ್ಲಿ ಮನೆಯಲ್ಲಿದ್ದವರನ್ನು ಗಮನಿಸಿ ಓಡುತ್ತಿದ್ದಂತೆ ಮಾಲಿಕರು ವಿಕಾರ ವ್ಯಕ್ತಿಯನ್ನು ನೋಡಿ ಗಾಬರಿಯಿಂದ ಚೀರಿದ್ದಾರೆ. ನೆರೆಹೊರೆಯವರು ಆತನನ್ನು ಹಿಡಿಯುವಷ್ಟರಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ.

ಇಂತಹ ಘಟನೆ ಕಳೆದ 15 ದಿನಗಳಿಂದ ನಿರ್ಜನ ಪ್ರದೇಶದ ಮನೆಗಳಲ್ಲಿ ಆಗಾಗ್ಗೆ ಕಂಡು ಬರುತ್ತಿರುವದು ಪೊಲೀಸ್ ಗಮನಕ್ಕೆ ಬಂದಿದ್ದು, ಮೊದಲಿಗೆ ನಿರ್ಲಕ್ಷ್ಯವಹಿಸಿದ್ದ ಇಲಾಖೆ. ತೀವ್ರ ಕಟ್ಟೆಚ್ಚರ ವಹಿಸಿದ್ದು, ಸೈಕೋ ಆರೋಪಿಯನ್ನು ಬಂಧಿಸುವಲ್ಲಿ ಪಡೆಯನ್ನು ರಚಿಸಿದ್ದಾರೆ.

ಈತನ ಕೃತ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದು, ಆರೋಪಿ ಪತ್ತೆಗೆ ಪೊಲೀಸ್ ಜಾಲ ತೀವ್ರ ನಿಗಾ ವಹಿಸಿದೆ. ಆದರೆ ದಿನಂಪ್ರತಿ ರಾತ್ರಿ ಹೊತ್ತು ಈ ಭಾಗದಜನತೆ ನಿದ್ರೆಯಿಲ್ಲದೆ ತಂಡ-ತಂಡವಾಗಿ ಬೀದಿಗಳಲ್ಲಿ ಬಡಿಗೆ ಹಿಡಿದುಕೊಂಡು ಗಸ್ತು ತಿರುಗುತ್ತಿದ್ದಾರೆ.

`”ವಿಕಾರ ವ್ಯಕ್ತಿಯನ್ನು ಕಂಡು ಗಾಬರಿಯಾಗಿ ಹಿಡಿಯಲು ಪ್ರಯತ್ನಿಸಿದೇವು. ಪರಾರಿಯಾಗಿದ್ದಾನೆ. ಈತನಿಂದ ಪ್ರತಿದಿನ ಕಳ್ಳತನದ ಬೀತಿ ಹೆಚ್ಚಾದ ಹಿನ್ನಲೆಯಲ್ಲಿ ರಾತ್ರಿ ಗಸ್ತು ತಿರುಗುವುದು ಅನಿವಾರ್ಯವಾಗಿದೆ”.

ಸ್ಥಳೀಯ ನಾಗರೀಕರು, ಸಾಯಿನಗರ, ಬನಹಟ್ಟಿ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.